ಬ್ರೇಕಿಂಗ್ ನ್ಯೂಸ್
30-05-23 06:56 pm HK News Desk ಕರ್ನಾಟಕ
ಚಿಕ್ಕಮಗಳೂರು, ಮೇ 30: ಸಿ.ಟಿ.ರವಿ ಅವರು ಅಧಿಕಾರ ಕಳೆದುಕೊಂಡು ವಿಲವಿಲ ಒದ್ದಾಡುತ್ತಿದ್ದಾರೆ. ಮೀನನ್ನು ನೀರಿನಿಂದ ನೀರಿನಿಂದ ಹೊರತಗೆದಂತಾಗಿದೆ ಎಂದು ಶಾಸಕ ಎಚ್.ಡಿ.ತಮ್ಮಯ್ಯ ವ್ಯಂಗ್ಯವಾಡಿದರು.
ಮಂಗಳವಾರ ಗ್ರಾಮೀಣ ಪ್ರದೇಶಗಳ ಮತದಾರರಿಗೆ ಕೃತಜ್ಞತೆ ಸಲ್ಲಿಸಲು ಗ್ರಾಮಗಳಿಗೆ ತೆರಳಿದ ವೇಳೆ ಸುದ್ದಿಗಾರರ ಜೊತೆ ಮಾತನಾಡಿದ ಅವರು, ಸಿ.ಟಿ.ರವಿ ಅವರು 20ವರ್ಷದಿಂದ ಅಂಡಾ-ಬಂಡಾ ಅಧಿಕಾರದಲ್ಲಿ ಇದ್ದರು. ಈಗ ಅಧಿಕಾರ ಕಳೆದುಕೊಂಡು ವಿಲವಿಲ ಅಂತ ಒದ್ದಾಡುತ್ತಿದ್ದಾರೆ. ಅಧಿಕಾರ ಇದ್ದಾಗ ಅವರು ಭೂಮಿ ಮೇಲೆ ನಡೆಯುತ್ತಿರಲಿಲ್ಲ. ಆಕಾಶದ ಮೇಲೆ ಹಾರಾಡುತ್ತಿದ್ದರು. ಈಗ ಅಧಿಕಾರವಿಲ್ಲ ಹಾಗಾಗೀ ಅವರು ಮಾತನಾಡುತ್ತಿದ್ದಾರೆ ಎಂದರು.
ಸಿ.ಟಿ.ರವಿಯವರು ಬಹಿರಂಗ ಪತ್ರ ಬರೆದಿದ್ದಾರೆ. ನನಗೆ ಖುಷಿ ಇದೆ. ಸಾಮಾನ್ಯ ಜನರು, ಹಿಂದುಳಿದ ವರ್ಗದವರು, ದೀನ ದಲಿತರು ಬಡವರ ಬದುಕಿನ ಬಗ್ಗೆ ಅವರಿಗೆ ನೆನಪಿರಲಿಲ್ಲ. 19 ವರ್ಷ ಬಳಿಕ ಜನರ ಬದುಕಿನ ಬಗ್ಗೆ ಎಚ್ಚರವಾಗಿದ್ದಾರೆ. ಅದಕ್ಕೆ ನನಗೆ ಸಂತೋಷವಿದೆ ಎಂದು ಹೇಳಿದರು.
ನಾನು ಕಾಫಿತೋಟದ ಶ್ರೀಮಂತ ಕುಟುಂಬದಲ್ಲಿ ನಾನು ಹುಟ್ಟಿಲ್ಲ. ನಾನು ಸಾಮಾನ್ಯ ರೈತನ ಮಗನಾಗಿದ್ದು, ಜನರ ಬಗ್ಗೆ ಅವರಿಗಿಂತ ಜಾಸ್ತಿ ನನಗೆ ಕಾಳಜಿ ಇದೆ ಎಂದ ಅವರು, ಕೆಲಸ ಚೆನ್ನಾಗಿದ್ದರೇ ಯಾರೇ ಕಂಟ್ರಾಕ್ಟರ್ ಆಗಿದ್ದರೂ ನನ್ನ ತಕರಾರಿಲ್ಲ. ಕಾಮಗಾರಿ ಚೆನ್ನಾಗಿಲ್ಲ ಎಂದರೆ ಸಂಬಂಧಿಕರೇ ಆದರೂ ನಾನು ಒಪ್ಪುವುದಿಲ್ಲ. ಕಾಮಗಾರಿ ಕಳಪೆಯಾಗಿದ್ದರೇ ಎಷ್ಟೇ ದೊಡ್ಡ ವ್ಯಕ್ತಿಯಾಗಿದ್ದರೂ ಬಿಡುವುದಿಲ್ಲ ಎಂದರು.
Chikkamagaluru H.D. Thammaiah slams C T Ravi, says he is suffering, unable to bear the victory of Congress. He was floating in the air during power and now he has fallen down he added.
13-03-26 12:09 pm
HK News Staffer
ಮಂತ್ರಾಲಯದಿಂದ ಮಂಗಳೂರಿಗೆ ಬರುತ್ತಿದ್ದ ಖಾಸಗಿ ಬಸ್ಸಿ...
13-03-26 09:44 am
ಮಗಳಿಗೆ ಮದುವೆಯಾಗದ ಚಿಂತೆಯಲ್ಲಿ ಆಟೋ ಚಾಲಕ ಆತ್ಮಹತ್ಯ...
12-03-26 02:48 pm
13 ವರ್ಷಗಳಿಂದ ಜೀವನ್ಮರಣ ಹೋರಾಟ ; ಕೋಮಾದಲ್ಲಿದ್ದ ಯು...
11-03-26 07:16 pm
ಪರಿಷತ್ ಚುನಾವಣೆಗೆ ಸಿಗದ ಟಿಕೆಟ್ ; ಬಿಜೆಪಿ ರಾಜ್ಯ ಶ...
11-03-26 06:14 pm
13-03-26 04:18 pm
HK News Staffer
ಜಮ್ಮು ಕಾಶ್ಮೀರ ಮಾಜಿ ಮುಖ್ಯಮಂತ್ರಿ ಫಾರೂಕ್ ಅಬ್ದುಲ್...
13-03-26 11:24 am
ಅಮೆರಿಕದ ಪಶ್ಚಿಮ ಕರಾವಳಿಗೆ ಇರಾನ್ ದಾಳಿ ಸಾಧ್ಯತೆ ;...
12-03-26 09:03 pm
ನಷ್ಟ ಪರಿಹಾರ ಕೇಳಿದ ಇರಾನ್ ; ಯುದ್ಧ ನಿಲ್ಲಿಸಲು ಮೂರ...
12-03-26 09:01 pm
ಗಲ್ಫ್ ಯುದ್ಧ ; ವಿಷಯುಕ್ತ ಬಿಳಿ ರಂಜಕ ಬಾಂಬ್ ಬಳಕೆ,...
10-03-26 09:46 pm
13-03-26 10:04 pm
Mangaluru Staffer
ಬಿಲ್ ಕಟ್ಟದ ನೆಪದಲ್ಲಿ ಕೊರಗ ಸಮುದಾಯಕ್ಕೆ ನೀರಿನ ಸಂಪ...
13-03-26 09:58 pm
ರಸ್ತೆ ಬದಿ ಕಸ ಎಸೆಯುವವರ ವಿರುದ್ಧ ಕಠಿಣ ಕ್ರಮ ಜರುಗಿ...
13-03-26 09:38 pm
ಭ್ರಷ್ಟ ಅಬಕಾರಿ ಡೀಸಿ ಶ್ರೀನಿವಾಸ್ ; ಲೋಕಾಯುಕ್ತ ದಾಳ...
13-03-26 08:27 pm
Shiradi Ghat Accident, Mangalore: ಶಿರಾಡಿ - ಗು...
13-03-26 05:41 pm
12-03-26 11:20 pm
mangalore
ಸುರತ್ಕಲ್ ಗ್ಯಾರೇಜ್ ನಿಂದ ವಾಹನಗಳ ಬಿಡಿಭಾಗ ಕಳವು ;...
12-03-26 10:53 pm
ಬೆಂಗಳೂರು ; ಕಾಲೇಜು ಮುಗಿಸಿ ವಾಪಸ್ಸಾಗುತ್ತಿದ್ದಾಗ ಅ...
12-03-26 12:12 pm
ನಾಪತ್ತೆಯಾಗಿದ್ದ ಕೊಣಾಜೆಯ ಯುವಕ ಸೋಮೇಶ್ವರದ ಕೆರೆಯಲ್...
11-03-26 10:58 am
ಕೇರಳ ಚುನಾವಣೆ ಹಿನ್ನೆಲೆ ; ರೈಲಿನಲ್ಲಿ ತಪಾಸಣೆ ಬಿಗಿ...
10-03-26 08:32 pm