ಬ್ರೇಕಿಂಗ್ ನ್ಯೂಸ್
30-05-23 06:56 pm HK News Desk ಕರ್ನಾಟಕ
ಚಿಕ್ಕಮಗಳೂರು, ಮೇ 30: ಸಿ.ಟಿ.ರವಿ ಅವರು ಅಧಿಕಾರ ಕಳೆದುಕೊಂಡು ವಿಲವಿಲ ಒದ್ದಾಡುತ್ತಿದ್ದಾರೆ. ಮೀನನ್ನು ನೀರಿನಿಂದ ನೀರಿನಿಂದ ಹೊರತಗೆದಂತಾಗಿದೆ ಎಂದು ಶಾಸಕ ಎಚ್.ಡಿ.ತಮ್ಮಯ್ಯ ವ್ಯಂಗ್ಯವಾಡಿದರು.
ಮಂಗಳವಾರ ಗ್ರಾಮೀಣ ಪ್ರದೇಶಗಳ ಮತದಾರರಿಗೆ ಕೃತಜ್ಞತೆ ಸಲ್ಲಿಸಲು ಗ್ರಾಮಗಳಿಗೆ ತೆರಳಿದ ವೇಳೆ ಸುದ್ದಿಗಾರರ ಜೊತೆ ಮಾತನಾಡಿದ ಅವರು, ಸಿ.ಟಿ.ರವಿ ಅವರು 20ವರ್ಷದಿಂದ ಅಂಡಾ-ಬಂಡಾ ಅಧಿಕಾರದಲ್ಲಿ ಇದ್ದರು. ಈಗ ಅಧಿಕಾರ ಕಳೆದುಕೊಂಡು ವಿಲವಿಲ ಅಂತ ಒದ್ದಾಡುತ್ತಿದ್ದಾರೆ. ಅಧಿಕಾರ ಇದ್ದಾಗ ಅವರು ಭೂಮಿ ಮೇಲೆ ನಡೆಯುತ್ತಿರಲಿಲ್ಲ. ಆಕಾಶದ ಮೇಲೆ ಹಾರಾಡುತ್ತಿದ್ದರು. ಈಗ ಅಧಿಕಾರವಿಲ್ಲ ಹಾಗಾಗೀ ಅವರು ಮಾತನಾಡುತ್ತಿದ್ದಾರೆ ಎಂದರು.
ಸಿ.ಟಿ.ರವಿಯವರು ಬಹಿರಂಗ ಪತ್ರ ಬರೆದಿದ್ದಾರೆ. ನನಗೆ ಖುಷಿ ಇದೆ. ಸಾಮಾನ್ಯ ಜನರು, ಹಿಂದುಳಿದ ವರ್ಗದವರು, ದೀನ ದಲಿತರು ಬಡವರ ಬದುಕಿನ ಬಗ್ಗೆ ಅವರಿಗೆ ನೆನಪಿರಲಿಲ್ಲ. 19 ವರ್ಷ ಬಳಿಕ ಜನರ ಬದುಕಿನ ಬಗ್ಗೆ ಎಚ್ಚರವಾಗಿದ್ದಾರೆ. ಅದಕ್ಕೆ ನನಗೆ ಸಂತೋಷವಿದೆ ಎಂದು ಹೇಳಿದರು.
ನಾನು ಕಾಫಿತೋಟದ ಶ್ರೀಮಂತ ಕುಟುಂಬದಲ್ಲಿ ನಾನು ಹುಟ್ಟಿಲ್ಲ. ನಾನು ಸಾಮಾನ್ಯ ರೈತನ ಮಗನಾಗಿದ್ದು, ಜನರ ಬಗ್ಗೆ ಅವರಿಗಿಂತ ಜಾಸ್ತಿ ನನಗೆ ಕಾಳಜಿ ಇದೆ ಎಂದ ಅವರು, ಕೆಲಸ ಚೆನ್ನಾಗಿದ್ದರೇ ಯಾರೇ ಕಂಟ್ರಾಕ್ಟರ್ ಆಗಿದ್ದರೂ ನನ್ನ ತಕರಾರಿಲ್ಲ. ಕಾಮಗಾರಿ ಚೆನ್ನಾಗಿಲ್ಲ ಎಂದರೆ ಸಂಬಂಧಿಕರೇ ಆದರೂ ನಾನು ಒಪ್ಪುವುದಿಲ್ಲ. ಕಾಮಗಾರಿ ಕಳಪೆಯಾಗಿದ್ದರೇ ಎಷ್ಟೇ ದೊಡ್ಡ ವ್ಯಕ್ತಿಯಾಗಿದ್ದರೂ ಬಿಡುವುದಿಲ್ಲ ಎಂದರು.
Chikkamagaluru H.D. Thammaiah slams C T Ravi, says he is suffering, unable to bear the victory of Congress. He was floating in the air during power and now he has fallen down he added.
14-08-26 08:42 pm
HK News Staffer
ಗುಟ್ಕಾ-ಪಾನ್ ಮಸಾಲಾ ನಿಷೇಧಕ್ಕೆ 48 ಗಂಟೆಯಲ್ಲೇ ಯು-...
14-08-26 05:32 pm
ಅನುಭವ ಇಲ್ಲದ ಮಂಗ ಯತೀಂದ್ರಗೆ ಮೈಸೂರು ಜಿಲ್ಲಾ ಉಸ್ತು...
13-08-26 10:19 pm
ಆದಿವಾಸಿ ಮತ್ತು ಅಲೆಮಾರಿ ಸಮುದಾಯಗಳ ಅಭಿವೃದ್ಧಿಗೆ ವಿ...
13-08-26 08:09 pm
ಜೈಲಿನಲ್ಲಿದ್ದರೂ ಚಟ ಬಿಡದ ಪ್ರಜ್ವಲ್ ರೇವಣ್ಣ ! ಪೆನ್...
13-08-26 07:14 pm
11-08-26 10:25 pm
HK News Staffer
ಇಬ್ಬರು ಸಹೋದರಿಯರ ಇಸ್ಲಾಂ ಮತಾಂತರ ಎತ್ತಿಹಿಡಿದ ಅಲಹಾ...
11-08-26 04:49 pm
ಕಾಶ್ಮೀರಿ ಪಂಡಿತರನ್ನು ಗುರಿಯಾಗಿಸಿ ಉಗ್ರರ ಬೆದರಿಕೆ...
11-08-26 04:32 pm
ಮೋದಿ ಸೆಲ್ಫಿ ವಿಡಿಯೋ ತೆಗೆದು ಹಾಕಿದ್ದ ಫೇಸ್ಬುಕ್ ಕಂ...
05-08-26 08:36 pm
ಜಾನ್ಸನ್ & ಜಾನ್ಸನ್ ಬೇಬಿ ಪೌಡರ್ ನಿಂದ ಕ್ಯಾನ್ಸರ್ ಆ...
01-08-26 05:17 pm
15-08-26 10:08 pm
HK News Staffer
Mangalore City Centre KFC raided: Six-month-o...
15-08-26 09:30 pm
ಗುಟ್ಕಾ, ಪಾನ್ ಮಸಾಲ ಪ್ರತ್ಯೇಕ ಕೊಟ್ಟರೆ ನಿರ್ಬಂಧ ಇಲ...
15-08-26 04:52 pm
Infosys Mangalore, News: ಕೊಟ್ಟಾರದ ಇನ್ಫೋಸಿಸ್ ಕ...
14-08-26 10:23 pm
ಮಂಗಳೂರು ವಿಮಾನ ದುರಂತದ ಕಹಿನೆನಪು ಬಾಲಕಿಯ ಮನದಲ್ಲಿ...
14-08-26 02:07 pm
15-08-26 09:06 pm
HK News Staffer
ಸ್ವಾತಂತ್ರ್ಯ ದಿನದಂದೇ ಚಾಮರಾಜನಗರದಲ್ಲಿ ಗುಂಡಿನ ಸದ್...
15-08-26 06:11 pm
David Dsouza Murder, Arrest: ಡೇವಿಡ್ ಹತ್ಯೆ ಪ್ರ...
15-08-26 05:09 pm
ಅಪ್ರಾಪ್ತ ಬಾಲಕಿಯನ್ನು ಕಾರಿನಲ್ಲಿ ಕರೆದೊಯ್ದಿದ್ದಕ್ಕ...
15-08-26 04:19 pm
ಕೆಲಸ ಮಾಡಿಕೊಡುವ ನೆಪದಲ್ಲಿ ಪದೇಪದೇ ಹಣಕ್ಕಾಗಿ ಒತ್ತಾ...
15-08-26 02:06 pm