ಬ್ರೇಕಿಂಗ್ ನ್ಯೂಸ್
01-06-23 10:49 pm HK News Desk ಕರ್ನಾಟಕ
ಬಳ್ಳಾರಿ, ಜೂ 1: ಬಳ್ಳಾರಿ ಜಿಲ್ಲೆಯಲ್ಲಿ ವರುಣ ಆರ್ಭಟ ಜೋರಾಗಿದ್ದು, ಜಿಲ್ಲೆಯ ಸಿರುಗುಪ್ಪ ತಾಲೂಕಿನ ಉತ್ತನೂರು ಗ್ರಾಮದ ಮೂವರು ವ್ಯಕ್ತಿಗಳು ಸಿಡಿಲು ಬಡಿದು ಮೃತರಾಗಿದ್ದಾರೆ.
ಸಿರುಗುಪ್ಪ ತಾಲೂಕಿನ ಉತ್ತನೂರು ಗ್ರಾಮದ ನಿವಾಸಿ ಶೇಖರಗೌಡ (32) ಹಾಗೂ ಬಸವನಗೌಡ (38) ಮೃತ ದುರ್ದೈವಿಗಳು ಎಂದು ತಿಳಿದು ಬಂದಿದೆ. ಮೃತರು ಸಂಬಂಧಿಕರ ಮದುವೆ ಕಾರ್ಯ ನಿಮಿತ್ತ ಸೀಮಾಂಧ್ರದ ಹೊಳಗುಂದ ಮಂಡಲ ವ್ಯಾಪ್ತಿಯ ವಿರೂಪಾಪುರ ಗ್ರಾಮದ ಬಳಿ ಇರುವ ಬೊಗಟೇಶ್ವರ ದೇವಸ್ಥಾನಕ್ಕೆ ಗುರುವಾರ ಬೆಳಿಗ್ಗೆ ಗ್ರಾಮದಿಂದ ತೆರಳಿದ್ದರು. ಈ ವೇಳೆ ಸಿಡಿಲು ಬಡಿದು ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ.
ಮದುವೆಯ ನಂತರ ಮರದ ಬಳಿ ನಿಂತು ವಿಶ್ರಾಂತಿ ತೆಗೆದುಕೊಳ್ಳುತ್ತಿದ್ದ ಸಂದರ್ಭದಲ್ಲಿ ಏಕಾಏಕಿ ಸಿಡಿಲು ಬಡಿದು ಸ್ಥಳದಲ್ಲಿಯೇ ಮೃತಪಟ್ಟಿದ್ದಾರೆ. ಮತ್ತು ಇವರ ಜೊತೆಗಿದ್ದ ಬೇರೆ ಗ್ರಾಮಗಳ ನಾಲ್ಕು ಜನರೂ ಗಂಭೀರವಾಗಿ ಗಾಯಗೊಂಡಿದ್ದಾರೆ. ಒಟ್ಟು ಮೂವರು ಮೃತಪಟ್ಟಿದ್ದು, ಮತ್ತೋರ್ವ ಮೃತನ ಹೆಸರು, ಮಾಹಿತಿ ತಿಳಿದು ಬಂದಿಲ್ಲ.
ಸಿಡಿಲು ಬಡಿದು ಮೃತಪಟ್ಟ ಶೇಖರ ಗೌಡ ಎಂಬಾತ ಪತ್ನಿ ಹಾಗೂ ಒಂದು ಗಂಡು ಮತ್ತು ಹೆಣ್ಣು ಮಗುವನ್ನು ಅಗಲಿದ್ದು, ಕುಟುಂಬಸ್ಥರ ಆಕ್ರಂದನ ಮುಗಿಲು ಮುಟ್ಟಿದೆ.
Three killed in Bellary after lightening strikes due to heavy rains.
14-08-26 08:42 pm
HK News Staffer
ಗುಟ್ಕಾ-ಪಾನ್ ಮಸಾಲಾ ನಿಷೇಧಕ್ಕೆ 48 ಗಂಟೆಯಲ್ಲೇ ಯು-...
14-08-26 05:32 pm
ಅನುಭವ ಇಲ್ಲದ ಮಂಗ ಯತೀಂದ್ರಗೆ ಮೈಸೂರು ಜಿಲ್ಲಾ ಉಸ್ತು...
13-08-26 10:19 pm
ಆದಿವಾಸಿ ಮತ್ತು ಅಲೆಮಾರಿ ಸಮುದಾಯಗಳ ಅಭಿವೃದ್ಧಿಗೆ ವಿ...
13-08-26 08:09 pm
ಜೈಲಿನಲ್ಲಿದ್ದರೂ ಚಟ ಬಿಡದ ಪ್ರಜ್ವಲ್ ರೇವಣ್ಣ ! ಪೆನ್...
13-08-26 07:14 pm
11-08-26 10:25 pm
HK News Staffer
ಇಬ್ಬರು ಸಹೋದರಿಯರ ಇಸ್ಲಾಂ ಮತಾಂತರ ಎತ್ತಿಹಿಡಿದ ಅಲಹಾ...
11-08-26 04:49 pm
ಕಾಶ್ಮೀರಿ ಪಂಡಿತರನ್ನು ಗುರಿಯಾಗಿಸಿ ಉಗ್ರರ ಬೆದರಿಕೆ...
11-08-26 04:32 pm
ಮೋದಿ ಸೆಲ್ಫಿ ವಿಡಿಯೋ ತೆಗೆದು ಹಾಕಿದ್ದ ಫೇಸ್ಬುಕ್ ಕಂ...
05-08-26 08:36 pm
ಜಾನ್ಸನ್ & ಜಾನ್ಸನ್ ಬೇಬಿ ಪೌಡರ್ ನಿಂದ ಕ್ಯಾನ್ಸರ್ ಆ...
01-08-26 05:17 pm
15-08-26 10:08 pm
HK News Staffer
Mangalore City Centre KFC raided: Six-month-o...
15-08-26 09:30 pm
ಗುಟ್ಕಾ, ಪಾನ್ ಮಸಾಲ ಪ್ರತ್ಯೇಕ ಕೊಟ್ಟರೆ ನಿರ್ಬಂಧ ಇಲ...
15-08-26 04:52 pm
Infosys Mangalore, News: ಕೊಟ್ಟಾರದ ಇನ್ಫೋಸಿಸ್ ಕ...
14-08-26 10:23 pm
ಮಂಗಳೂರು ವಿಮಾನ ದುರಂತದ ಕಹಿನೆನಪು ಬಾಲಕಿಯ ಮನದಲ್ಲಿ...
14-08-26 02:07 pm
15-08-26 09:06 pm
HK News Staffer
ಸ್ವಾತಂತ್ರ್ಯ ದಿನದಂದೇ ಚಾಮರಾಜನಗರದಲ್ಲಿ ಗುಂಡಿನ ಸದ್...
15-08-26 06:11 pm
David Dsouza Murder, Arrest: ಡೇವಿಡ್ ಹತ್ಯೆ ಪ್ರ...
15-08-26 05:09 pm
ಅಪ್ರಾಪ್ತ ಬಾಲಕಿಯನ್ನು ಕಾರಿನಲ್ಲಿ ಕರೆದೊಯ್ದಿದ್ದಕ್ಕ...
15-08-26 04:19 pm
ಕೆಲಸ ಮಾಡಿಕೊಡುವ ನೆಪದಲ್ಲಿ ಪದೇಪದೇ ಹಣಕ್ಕಾಗಿ ಒತ್ತಾ...
15-08-26 02:06 pm