ಬ್ರೇಕಿಂಗ್ ನ್ಯೂಸ್
01-06-23 10:49 pm HK News Desk ಕರ್ನಾಟಕ
ಬಳ್ಳಾರಿ, ಜೂ 1: ಬಳ್ಳಾರಿ ಜಿಲ್ಲೆಯಲ್ಲಿ ವರುಣ ಆರ್ಭಟ ಜೋರಾಗಿದ್ದು, ಜಿಲ್ಲೆಯ ಸಿರುಗುಪ್ಪ ತಾಲೂಕಿನ ಉತ್ತನೂರು ಗ್ರಾಮದ ಮೂವರು ವ್ಯಕ್ತಿಗಳು ಸಿಡಿಲು ಬಡಿದು ಮೃತರಾಗಿದ್ದಾರೆ.
ಸಿರುಗುಪ್ಪ ತಾಲೂಕಿನ ಉತ್ತನೂರು ಗ್ರಾಮದ ನಿವಾಸಿ ಶೇಖರಗೌಡ (32) ಹಾಗೂ ಬಸವನಗೌಡ (38) ಮೃತ ದುರ್ದೈವಿಗಳು ಎಂದು ತಿಳಿದು ಬಂದಿದೆ. ಮೃತರು ಸಂಬಂಧಿಕರ ಮದುವೆ ಕಾರ್ಯ ನಿಮಿತ್ತ ಸೀಮಾಂಧ್ರದ ಹೊಳಗುಂದ ಮಂಡಲ ವ್ಯಾಪ್ತಿಯ ವಿರೂಪಾಪುರ ಗ್ರಾಮದ ಬಳಿ ಇರುವ ಬೊಗಟೇಶ್ವರ ದೇವಸ್ಥಾನಕ್ಕೆ ಗುರುವಾರ ಬೆಳಿಗ್ಗೆ ಗ್ರಾಮದಿಂದ ತೆರಳಿದ್ದರು. ಈ ವೇಳೆ ಸಿಡಿಲು ಬಡಿದು ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ.
ಮದುವೆಯ ನಂತರ ಮರದ ಬಳಿ ನಿಂತು ವಿಶ್ರಾಂತಿ ತೆಗೆದುಕೊಳ್ಳುತ್ತಿದ್ದ ಸಂದರ್ಭದಲ್ಲಿ ಏಕಾಏಕಿ ಸಿಡಿಲು ಬಡಿದು ಸ್ಥಳದಲ್ಲಿಯೇ ಮೃತಪಟ್ಟಿದ್ದಾರೆ. ಮತ್ತು ಇವರ ಜೊತೆಗಿದ್ದ ಬೇರೆ ಗ್ರಾಮಗಳ ನಾಲ್ಕು ಜನರೂ ಗಂಭೀರವಾಗಿ ಗಾಯಗೊಂಡಿದ್ದಾರೆ. ಒಟ್ಟು ಮೂವರು ಮೃತಪಟ್ಟಿದ್ದು, ಮತ್ತೋರ್ವ ಮೃತನ ಹೆಸರು, ಮಾಹಿತಿ ತಿಳಿದು ಬಂದಿಲ್ಲ.
ಸಿಡಿಲು ಬಡಿದು ಮೃತಪಟ್ಟ ಶೇಖರ ಗೌಡ ಎಂಬಾತ ಪತ್ನಿ ಹಾಗೂ ಒಂದು ಗಂಡು ಮತ್ತು ಹೆಣ್ಣು ಮಗುವನ್ನು ಅಗಲಿದ್ದು, ಕುಟುಂಬಸ್ಥರ ಆಕ್ರಂದನ ಮುಗಿಲು ಮುಟ್ಟಿದೆ.
Three killed in Bellary after lightening strikes due to heavy rains.
09-07-26 02:56 pm
HK News Staffer
ಸಚಿವ ಸಂಪುಟ ವಿಸ್ತರಣೆಯಾದರೆ ಸರ್ಕಾರ ಸ್ವಲ್ಪಮಟ್ಟಿಗೆ...
09-07-26 02:56 pm
ಬೆಳಗಾವಿಯಲ್ಲಿ ಆರೆಸ್ಸೆಸ್ ಪ್ರತಿನಿಧಿ ಸಭೆ ; ಖಾಸಗಿ...
08-07-26 02:06 pm
ಗುಂಡ್ಲುಪೇಟೆ ಬಳಿಯ ಮಲ್ಲಯ್ಯನಪುರ ಗುಡ್ಡದಲ್ಲಿ ಅಪರೂಪ...
08-07-26 01:13 pm
ಮೈಸೂರಿನಲ್ಲಿ ಹುಲಿ ದಾಳಿ ; ಒಂದೂವರೆ ಗಂಟೆ ಮರ ಏರಿ...
07-07-26 09:02 pm
09-07-26 03:40 pm
HK News Staffer
18 ವರ್ಷಗಳ ಬಳಿಕ ಅಹಮದಾಬಾದ್ ಸರಣಿ ಬಾಂಬ್ ಸ್ಫೋಟ ಪ್ರ...
07-07-26 03:22 pm
ವಯನಾಡಿನಲ್ಲಿ ಮತ್ತೆ ಭೀಕರ ಭೂಕುಸಿತ ; ಭಾರೀ ಮಳೆಗೆ ಸ...
07-07-26 01:51 pm
ಮುಂಬೈನಲ್ಲಿ ಮರಣ ಮಳೆಗೆ 13 ಮಂದಿ ಬಲಿ; ಕುಸಿದ ರಸ್ತ...
06-07-26 01:14 pm
ಅಟ್ಲಾಂಟಿಕ್ ಸಾಗರದಲ್ಲಿ 80 ವರ್ಷಗಳ ಹಿಂದೆ ಮುಳುಗಿದ್...
05-07-26 08:39 pm
09-07-26 11:09 pm
HK News Desk
ಮೋದಿಯನ್ನ ಪ್ರಶ್ನಿಸುವ ಕೈ ಮುಖಂಡ ಅಭಿಷೇಕ್ ಮೂಡಾ ಭ್ರ...
09-07-26 10:47 pm
ಕೆಪಿಟಿ ಜಂಕ್ಷನ್ ಬಳಿಯಲ್ಲಿ ಡಿವೈಡರ್ ಡಿಕ್ಕಿಯಾಗಿ ಬೈ...
08-07-26 11:04 pm
ಸಚಿವರಿಲ್ಲದ ಶಿಕ್ಷಣ ಇಲಾಖೆ ಬಣ ಬಣ ; ಪಿಯು ಕಾಲೇಜಿಗೆ...
08-07-26 08:38 pm
ಕನ್ನಡದ ಸುದ್ದಿ ವಾಹಿನಿಗಳು ಮಲಯಾಳ ಮಾಧ್ಯಮ ನೋಡಿ ಕಲಿ...
08-07-26 06:53 pm
09-07-26 09:11 pm
HK News Staffer
ಹೆಂಗಸರ ವಿಷ್ಯ ಬೇಡವೋ ಶಿಷ್ಯಾ..! ಚಾಡಿ ಹೇಳಿ ಸಾವಿಗೆ...
09-07-26 07:52 pm
ಬೆಳಗಾವಿ ಸಂತೆಯಲ್ಲಿ ಎತ್ತು ಖರೀದಿಸಿ ಕೇರಳಕ್ಕೆ ಸಾಗಿ...
09-07-26 07:49 pm
ಬೆಂಗಳೂರಿನ ಎಂಎನ್ ಸಿ ಕಂಪನಿಯಲ್ಲಿ ಉದ್ಯೋಗ ನೆಪ ಹೇಳಿ...
09-07-26 05:34 pm
ಯಲ್ಲಾಪುರ ಅರಬೈಲ್ ಘಾಟ್ನಲ್ಲಿ ಲಾರಿ-ಕ್ರೂಸರ್ ಮುಖಾಮ...
09-07-26 11:38 am