ಬ್ರೇಕಿಂಗ್ ನ್ಯೂಸ್
03-06-23 10:45 pm HK News Desk ಕರ್ನಾಟಕ
ಮೈಸೂರು, ಜೂನ್ 3: ಗೋಹತ್ಯೆ ವಿಚಾರವಾಗಿ ಪಶುಸಂಗೋಪನಾ ಸಚಿವ ವೆಂಕಟೇಶ್ ವಿವಾದಾತ್ಮಕ ಹೇಳಿಕೆ ನೀಡಿದ್ದಾರೆ.
ಗೋ ಹತ್ಯೆ ನಿಷೇಧ ಕಾಯ್ದೆ ರದ್ದುಗೊಳಿಸುವ ವಿಚಾರ ಸಂಬಂಧ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಎಮ್ಮೆ, ಕೋಣಗಳನ್ನು ಕಡಿಯುವುದಾದರೇ ಹಸುಗಳನ್ನು ಏಕೆ ಕಡಿಯಬಾರದು ಎಂದು ಪ್ರಶ್ನಿಸಿದ್ದಾರೆ.
ನನ್ನ ಮನೆಯಲ್ಲೂ ಮೂರ್ನಾಲ್ಕು ಹಸುಗಳಿವೆ. ಈ ಪೈಕಿ ಒಂದು ಹಸು ಸತ್ತಾಗ ಗುಂಡಿ ತೋಡಿ ಹೂಳಲು ತುಂಬಾ ಕಷ್ಟ ಪಡಬೇಕಾಯಿತು. 25 ಮಂದಿ ಬಂದರೂ ಸತ್ತ ಹಸುವಿನ ಮೃತದೇಹ ಎತ್ತಲು ಸಾಧ್ಯವಾಗಲಿಲ್ಲ. ಕೊನೆಗೆ ಜೆಸಿಬಿ ತರಿಸಿ ಮೃತ ಹಸುವನ್ನು ಎತ್ತಿಸಿ ಗುಂಡಿತೋಡಿ ಹೂಳಬೇಕಾಯಿತು. ಹೀಗಾಗಿ ಗೋಹತ್ಯೆ ನಿಷೇಧ ಕಾಯ್ದೆ ರದ್ದುಗೊಳಿಸುವ ಬಗ್ಗೆ ಚರ್ಚೆ ಮಾಡಿ ಸೂಕ್ತ ಕ್ರಮ ಕೈಗೊಳ್ಳುತ್ತೇವೆ. ರೈತರಿಗೆ ಅನುಕೂಲ ಆಗುವ ರೀತಿಯಲ್ಲಿ ಸೂಕ್ತ ತೀರ್ಮಾನ ಮಾಡುತ್ತೇವೆ ಎಂದರು.
ಇನ್ನು ರಾಜ್ಯಕ್ಕೆ ಅಮುಲ್ ಬಂದಿಲ್ಲ. ಅಮುಲ್ ನಿಂದ ನಂದಿನಿಗೆ ತೊಂದರೆ ಆಗಿಲ್ಲ. ಮುಂದಿನ ದಿನಗಳಲ್ಲಿ ಅಮುಲ್ ಬಂದಾಗ ನೋಡೋಣ. ನಂದಿನಿ ಉತ್ಪನ್ನಗಳ ಉತ್ತೇಜನಕ್ಕೆ ಕ್ರಮ ಕೈಗೊಳ್ಳುತ್ತೇವೆ. ಹಸು ದತ್ತು ಯೋಜನೆ ಏನಾಗಿದೆ ಎಂದು ಪರಿಶೀಲಿಸುತ್ತೇವೆ. ಗೋ ಶಾಲೆಗಳ ನಿರ್ವಹಣೆ ಮಾಡಲು ಹಣದ ಕೊರತೆಯಿಲ್ಲ. ಆದರೆ ನಿರ್ವಹಣೆ ಸರಿಯಾಗಿ ಆಗಿಲ್ಲ. ಮುಂದೆ ಎಲ್ಲವನ್ನೂ ಸರಿಪಡಿಸುತ್ತೇವೆ ಎಮದು ಸಚಿವರು ಭರವಸೆ ನೀಡಿದರು
Why cant we slaughter Cows if we can slaughter Buffalos, Minister Venkatesh sparks controversy in Mysuru. Minister for Animal Husbandry and Sericulture K. Venkatesh on Saturday hinted at the possibility of reviewing the Anti-cattle Slaughter Act enacted by the previous BJP regime.
12-12-25 03:18 pm
HK News Desk
ಅಧಿವೇಶನ ಮಧ್ಯೆಯೂ ಡಿಕೆಶಿ ಆಪ್ತ ಶಾಸಕರು, ಸಚಿವರ ಡಿನ...
12-12-25 03:15 pm
ನಾಯಕತ್ವ ಗೊಂದಲ ವಿಚಾರದಲ್ಲಿ ಸಿಎಂ ಸಿದ್ದರಾಮಯ್ಯ ಮಾತ...
12-12-25 01:36 pm
ಎರಡು ವರ್ಷದಲ್ಲಿ ಸಿಎಂ ಸಿದ್ದರಾಮಯ್ಯ ಹೆಲಿಕಾಪ್ಟರ್ ವ...
11-12-25 10:57 pm
Kalaburgi Accident, Three Killed: ರಾಜ್ಯದಲ್ಲಿ...
11-12-25 10:47 pm
11-12-25 04:24 pm
HK News Desk
ಮಂಗಳೂರು ಏರ್ಪೋರ್ಟ್ಗೆ ವಿದೇಶಿ ನೇರ ವಿಮಾನ ವ್ಯವಸ್...
11-12-25 02:09 pm
ತಮಿಳುನಾಡಿನಲ್ಲಿ ಕಾರ್ತಿಗೈ ದೀಪಕ್ಕೆ ಹೈಕೋರ್ಟ್ ಅನುಮ...
10-12-25 11:13 pm
ಶಾಲೆಗಳಲ್ಲಿ ವಂದೇ ಮಾತರಂ ಹಾಡುವುದು ಕಡ್ಡಾಯಗೊಳಿಸಿ ;...
10-12-25 10:54 pm
ಭಾರತೀಯರಿಗೆ ಸಂತಸದ ಸುದ್ದಿ ; ಯುನೆಸ್ಕೋ ಪಟ್ಟಿಗೆ ದೀ...
10-12-25 01:17 pm
12-12-25 02:02 pm
Mangalore Correspondent
Mangalore Jail Inmate, Death: ಎದೆನೋವು ; ಉಡುಪಿ...
11-12-25 10:55 pm
ದೈವದ ಚಾಕರಿ ಮಾಡುವವರಿಗೆ ಮಾಸಾಶನ, ಸರ್ಕಾರಿ ಸವಲತ್ತು...
11-12-25 04:21 pm
ದ್ವೇಷ ಭಾಷಣ ಪ್ರಕರಣ ; ಕಡೆಗೂ ಆರೆಸ್ಸೆಸ್ ಮುಖಂಡ ಪ್ರ...
10-12-25 11:04 pm
ಮಂಗಳೂರಿನಲ್ಲಿ ಆರು ತಿಂಗಳಿನಿಂದ ಡ್ರಗ್ಸ್ ಬೇಟೆ ; ಕಾ...
10-12-25 10:51 pm
12-12-25 01:58 pm
Mangalore Correspondent
Hassan Crime, Murder: ಸ್ನೇಹಿತನನ್ನು ಪಾರ್ಟಿಗೆ ಕ...
11-12-25 09:53 pm
Bangalore Crime, Blackmail, Suicide: ಬೆತ್ತಲೆ...
11-12-25 07:49 pm
Imprisonment in Malpe Case: ಮಲ್ಪೆಯಲ್ಲಿ ನೆಲೆಸಿ...
10-12-25 10:14 pm
ಪುತ್ತೂರಿನಲ್ಲಿ ನಿಲ್ಲಿಸಿದ್ದ ಲಾರಿಯಿಂದ 21 ಲಕ್ಷ ಮೌ...
09-12-25 04:33 pm