ಬ್ರೇಕಿಂಗ್ ನ್ಯೂಸ್
03-06-23 10:45 pm HK News Desk ಕರ್ನಾಟಕ
ಮೈಸೂರು, ಜೂನ್ 3: ಗೋಹತ್ಯೆ ವಿಚಾರವಾಗಿ ಪಶುಸಂಗೋಪನಾ ಸಚಿವ ವೆಂಕಟೇಶ್ ವಿವಾದಾತ್ಮಕ ಹೇಳಿಕೆ ನೀಡಿದ್ದಾರೆ.
ಗೋ ಹತ್ಯೆ ನಿಷೇಧ ಕಾಯ್ದೆ ರದ್ದುಗೊಳಿಸುವ ವಿಚಾರ ಸಂಬಂಧ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಎಮ್ಮೆ, ಕೋಣಗಳನ್ನು ಕಡಿಯುವುದಾದರೇ ಹಸುಗಳನ್ನು ಏಕೆ ಕಡಿಯಬಾರದು ಎಂದು ಪ್ರಶ್ನಿಸಿದ್ದಾರೆ.
ನನ್ನ ಮನೆಯಲ್ಲೂ ಮೂರ್ನಾಲ್ಕು ಹಸುಗಳಿವೆ. ಈ ಪೈಕಿ ಒಂದು ಹಸು ಸತ್ತಾಗ ಗುಂಡಿ ತೋಡಿ ಹೂಳಲು ತುಂಬಾ ಕಷ್ಟ ಪಡಬೇಕಾಯಿತು. 25 ಮಂದಿ ಬಂದರೂ ಸತ್ತ ಹಸುವಿನ ಮೃತದೇಹ ಎತ್ತಲು ಸಾಧ್ಯವಾಗಲಿಲ್ಲ. ಕೊನೆಗೆ ಜೆಸಿಬಿ ತರಿಸಿ ಮೃತ ಹಸುವನ್ನು ಎತ್ತಿಸಿ ಗುಂಡಿತೋಡಿ ಹೂಳಬೇಕಾಯಿತು. ಹೀಗಾಗಿ ಗೋಹತ್ಯೆ ನಿಷೇಧ ಕಾಯ್ದೆ ರದ್ದುಗೊಳಿಸುವ ಬಗ್ಗೆ ಚರ್ಚೆ ಮಾಡಿ ಸೂಕ್ತ ಕ್ರಮ ಕೈಗೊಳ್ಳುತ್ತೇವೆ. ರೈತರಿಗೆ ಅನುಕೂಲ ಆಗುವ ರೀತಿಯಲ್ಲಿ ಸೂಕ್ತ ತೀರ್ಮಾನ ಮಾಡುತ್ತೇವೆ ಎಂದರು.
ಇನ್ನು ರಾಜ್ಯಕ್ಕೆ ಅಮುಲ್ ಬಂದಿಲ್ಲ. ಅಮುಲ್ ನಿಂದ ನಂದಿನಿಗೆ ತೊಂದರೆ ಆಗಿಲ್ಲ. ಮುಂದಿನ ದಿನಗಳಲ್ಲಿ ಅಮುಲ್ ಬಂದಾಗ ನೋಡೋಣ. ನಂದಿನಿ ಉತ್ಪನ್ನಗಳ ಉತ್ತೇಜನಕ್ಕೆ ಕ್ರಮ ಕೈಗೊಳ್ಳುತ್ತೇವೆ. ಹಸು ದತ್ತು ಯೋಜನೆ ಏನಾಗಿದೆ ಎಂದು ಪರಿಶೀಲಿಸುತ್ತೇವೆ. ಗೋ ಶಾಲೆಗಳ ನಿರ್ವಹಣೆ ಮಾಡಲು ಹಣದ ಕೊರತೆಯಿಲ್ಲ. ಆದರೆ ನಿರ್ವಹಣೆ ಸರಿಯಾಗಿ ಆಗಿಲ್ಲ. ಮುಂದೆ ಎಲ್ಲವನ್ನೂ ಸರಿಪಡಿಸುತ್ತೇವೆ ಎಮದು ಸಚಿವರು ಭರವಸೆ ನೀಡಿದರು
Why cant we slaughter Cows if we can slaughter Buffalos, Minister Venkatesh sparks controversy in Mysuru. Minister for Animal Husbandry and Sericulture K. Venkatesh on Saturday hinted at the possibility of reviewing the Anti-cattle Slaughter Act enacted by the previous BJP regime.
04-11-25 04:38 pm
Bangalore Correspondent
ಸಚಿವ ಸತೀಶ್ ಜಾರಕಿಹೊಳಿ ದಿಢೀರ್ ದೆಹಲಿಗೆ ; ಕೆಪಿಸಿಸ...
03-11-25 05:17 pm
ಕಣ್ಣೂರಿನ ಪಯ್ಯಂಬಲಂ ಬೀಚ್ ನಲ್ಲಿ ಸಮುದ್ರಕ್ಕಿಳಿದ ಬೆ...
02-11-25 11:09 pm
ಆರೆಸ್ಸೆಸ್ನವರಷ್ಟು ಹೇಡಿಗಳು ಯಾರೂ ಇಲ್ಲ, ಅವರ್ಯಾಕೆ...
01-11-25 09:33 pm
ನಮ್ಮ ಕ್ಷೇತ್ರದಲ್ಲಿ ಪಥಸಂಚಲನ ಮಾಡೋದನ್ನು ಆರೆಸ್ಸೆಸ್...
31-10-25 08:10 pm
03-11-25 01:13 pm
HK News Desk
ಜೋಧಪುರ ; ಭೀಕರ ರಸ್ತೆ ಅಪಘಾತದಲ್ಲಿ 18 ಜನರು ಸಾವು,...
02-11-25 11:12 pm
ಕೇರಳದಲ್ಲಿ ಮುಸ್ಲಿಮ್ ಮತ್ತು ಕ್ರಿಶ್ಚಿಯನ್ನರಿಗೆ ಒಬಿ...
02-11-25 05:13 pm
ಜೆಡ್ಡಾದಿಂದ ಹೈದರಾಬಾದ್ ಬರುತ್ತಿದ್ದ ವಿಮಾನದಲ್ಲಿ ಬ...
01-11-25 07:27 pm
ಭಾರತದಲ್ಲಿ ಸ್ವತಂತ್ರವಾಗಿದ್ದೇನೆ, ಮತ್ತೆ ಬಾಂಗ್ಲಾದೇ...
30-10-25 03:20 pm
05-11-25 03:35 pm
Mangalore Correspondent
ಮಂಗಳೂರು ಕಮಿಷನರ್ ಸುಧೀರ್ ರೆಡ್ಡಿ ಹೆಸರಿನಲ್ಲಿ ನಕಲಿ...
04-11-25 10:51 pm
Mangalore Police, Panambur Beach: ಗಂಡ - ಹೆಂಡತ...
04-11-25 08:37 pm
ಅಬಕಾರಿ ಇಲಾಖೆಯಲ್ಲಿ ವ್ಯಾಪಕ ಭ್ರಷ್ಟಾಚಾರ, ಹಣಕ್ಕಾಗಿ...
04-11-25 06:15 pm
ವ್ಯಾಟಿಕನ್ ಸಿಟಿಯ ಭಾರತದ ರಾಯಭಾರಿ ಆ್ಯಂಡ್ರಿಯಾ ಫಾನ್...
04-11-25 05:06 pm
05-11-25 05:27 pm
Bangalore Correspondent
ನಕಲಿ ಷೇರು ಮಾರುಕಟ್ಟೆ ಮೇಲೆ ಹೂಡಿಕೆ ; ಫೇಸ್ಬುಕ್ ಗೆ...
04-11-25 02:11 pm
ಟೋಪಿ ನೌಫಾಲ್ ಕೊಲೆಯಲ್ಲ, ರೈಲು ಡಿಕ್ಕಿ ಹೊಡೆದು ಸಾವು...
03-11-25 12:33 pm
ಶಬರಿಮಲೆ ಅಯ್ಯಪ್ಪ ದೇವಸ್ಥಾನದಲ್ಲಿ ಚಿನ್ನ ಕಳವು ಪ್ರಕ...
01-11-25 07:25 pm
Rowdy Topi Naufal Murder, Mangalore: ಮಂಗಳೂರಿನ...
01-11-25 03:31 pm