ಬ್ರೇಕಿಂಗ್ ನ್ಯೂಸ್
03-06-23 10:45 pm HK News Desk ಕರ್ನಾಟಕ
ಮೈಸೂರು, ಜೂನ್ 3: ಗೋಹತ್ಯೆ ವಿಚಾರವಾಗಿ ಪಶುಸಂಗೋಪನಾ ಸಚಿವ ವೆಂಕಟೇಶ್ ವಿವಾದಾತ್ಮಕ ಹೇಳಿಕೆ ನೀಡಿದ್ದಾರೆ.
ಗೋ ಹತ್ಯೆ ನಿಷೇಧ ಕಾಯ್ದೆ ರದ್ದುಗೊಳಿಸುವ ವಿಚಾರ ಸಂಬಂಧ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಎಮ್ಮೆ, ಕೋಣಗಳನ್ನು ಕಡಿಯುವುದಾದರೇ ಹಸುಗಳನ್ನು ಏಕೆ ಕಡಿಯಬಾರದು ಎಂದು ಪ್ರಶ್ನಿಸಿದ್ದಾರೆ.
ನನ್ನ ಮನೆಯಲ್ಲೂ ಮೂರ್ನಾಲ್ಕು ಹಸುಗಳಿವೆ. ಈ ಪೈಕಿ ಒಂದು ಹಸು ಸತ್ತಾಗ ಗುಂಡಿ ತೋಡಿ ಹೂಳಲು ತುಂಬಾ ಕಷ್ಟ ಪಡಬೇಕಾಯಿತು. 25 ಮಂದಿ ಬಂದರೂ ಸತ್ತ ಹಸುವಿನ ಮೃತದೇಹ ಎತ್ತಲು ಸಾಧ್ಯವಾಗಲಿಲ್ಲ. ಕೊನೆಗೆ ಜೆಸಿಬಿ ತರಿಸಿ ಮೃತ ಹಸುವನ್ನು ಎತ್ತಿಸಿ ಗುಂಡಿತೋಡಿ ಹೂಳಬೇಕಾಯಿತು. ಹೀಗಾಗಿ ಗೋಹತ್ಯೆ ನಿಷೇಧ ಕಾಯ್ದೆ ರದ್ದುಗೊಳಿಸುವ ಬಗ್ಗೆ ಚರ್ಚೆ ಮಾಡಿ ಸೂಕ್ತ ಕ್ರಮ ಕೈಗೊಳ್ಳುತ್ತೇವೆ. ರೈತರಿಗೆ ಅನುಕೂಲ ಆಗುವ ರೀತಿಯಲ್ಲಿ ಸೂಕ್ತ ತೀರ್ಮಾನ ಮಾಡುತ್ತೇವೆ ಎಂದರು.
ಇನ್ನು ರಾಜ್ಯಕ್ಕೆ ಅಮುಲ್ ಬಂದಿಲ್ಲ. ಅಮುಲ್ ನಿಂದ ನಂದಿನಿಗೆ ತೊಂದರೆ ಆಗಿಲ್ಲ. ಮುಂದಿನ ದಿನಗಳಲ್ಲಿ ಅಮುಲ್ ಬಂದಾಗ ನೋಡೋಣ. ನಂದಿನಿ ಉತ್ಪನ್ನಗಳ ಉತ್ತೇಜನಕ್ಕೆ ಕ್ರಮ ಕೈಗೊಳ್ಳುತ್ತೇವೆ. ಹಸು ದತ್ತು ಯೋಜನೆ ಏನಾಗಿದೆ ಎಂದು ಪರಿಶೀಲಿಸುತ್ತೇವೆ. ಗೋ ಶಾಲೆಗಳ ನಿರ್ವಹಣೆ ಮಾಡಲು ಹಣದ ಕೊರತೆಯಿಲ್ಲ. ಆದರೆ ನಿರ್ವಹಣೆ ಸರಿಯಾಗಿ ಆಗಿಲ್ಲ. ಮುಂದೆ ಎಲ್ಲವನ್ನೂ ಸರಿಪಡಿಸುತ್ತೇವೆ ಎಮದು ಸಚಿವರು ಭರವಸೆ ನೀಡಿದರು
Why cant we slaughter Cows if we can slaughter Buffalos, Minister Venkatesh sparks controversy in Mysuru. Minister for Animal Husbandry and Sericulture K. Venkatesh on Saturday hinted at the possibility of reviewing the Anti-cattle Slaughter Act enacted by the previous BJP regime.
19-05-26 11:34 pm
HK News Desk
ಮೋರ್ಬಿ ಘಟನೆ ಗುಜರಾತ್ ಮಾದರಿಯನ್ನು ಟೊಳ್ಳಾಗಿಸಿದೆ,...
19-05-26 09:09 pm
ದಕ್ಷಿಣ ಭಾರತದಲ್ಲೇ ಮೊದಲ ಪ್ರಯೋಗ ; ಚಿಕ್ಕಮಗಳೂರಿನಲ್...
17-05-26 08:55 pm
ವಿಜಯಪುರದಲ್ಲಿ ಗಾಳಿ-ಮಳೆಯ ಅಬ್ಬರಕ್ಕೆ ಮನೆಯೇ ಸಮಾಧಿ...
15-05-26 10:30 pm
ಮದ್ಯ ಪ್ರಿಯರಿಗೆ ಗುಡ್ನ್ಯೂಸ್ ; ಪ್ರೀಮಿಯಂ ಬಿಯರ್,...
15-05-26 09:56 pm
20-05-26 11:23 pm
HK News Desk
ಆನ್ಲೈನ್ ಔಷಧ ಮಾರಾಟ ವಿರುದ್ಧ ದೇಶವ್ಯಾಪಿ ಪ್ರತಿಭಟ...
20-05-26 10:33 am
ಆನೆಗಳ ಕಾದಾಟ; ದುಬಾರೆ ಕ್ಯಾಂಪ್ನಲ್ಲಿ ಗಾಯಗೊಂಡಿದ್ದ...
19-05-26 04:27 pm
ಮತ್ತೆ ಬೆಲೆ ಏರಿಕೆ ಶಾಕ್! ಒಂದೇ ವಾರದಲ್ಲಿ 2ನೇ ಬಾರಿ...
19-05-26 01:06 pm
ಕಾಂಗೋ, ಉಗಾಂಡದಲ್ಲಿ ಎಬೋಲಾ ಸೋಂಕು ತೀವ್ರ ; ಮಾರಣಾಂತ...
18-05-26 02:18 pm
20-05-26 06:51 pm
HK News Staffer
ಬೆಳ್ತಂಗಡಿ ; ನೇತ್ರಾವತಿ ನದಿಯಲ್ಲಿ ಸ್ನಾನಕ್ಕಿಳಿದು...
19-05-26 10:47 pm
ಬಾವಿಯಲ್ಲಿ ನೀರಲ್ಲ , ಡೀಸೆಲ್ ! ಮಂಗಳೂರಿನಲ್ಲಿ ಆತಂಕ...
19-05-26 05:57 pm
ಒಂದು ರೂ.ಗೆ ಒಂದು ಶರ್ಟ್ ! ಆಫರ್ ಕೇಳಿ ಮುಗಿಬಿದ್ದ ಜ...
19-05-26 10:44 am
ಬೈಕಂಪಾಡಿ, ಕೂಳೂರು ಜಂಕ್ಷನ್ ಬಳಿ ಅಂಡರ್ ಪಾಸ್ ; ಕೇಂ...
18-05-26 10:47 pm
21-05-26 10:20 am
HK News Staffer
ಭಾರತದಲ್ಲಿ ವಿಧ್ವಂಸಕ ಕೃತ್ಯ ಎಸಗಲು ಬಂದ ಸ್ಲೀಪರ್ ಸೆ...
20-05-26 03:08 pm
ಶಿವಮೊಗ್ಗದ ಒಂದೇ ಕುಟುಂಬದ ನಾಲ್ವರು ನಿಗೂಢ ನಾಪತ್ತೆ,...
20-05-26 09:53 am
ತಾಯಿ ಬೈದಿದ್ದಕ್ಕೆ ಅಪ್ಪ, ಅಮ್ಮ ಸಾರಿ, ನಿಮ್ಮೆದುರು...
19-05-26 05:55 pm
ಕಾಶ್ಮೀರಕ್ಕೆ ಕೆಲಸಕ್ಕೆಂದು ಕರೆದೊಯ್ದು ಉತ್ತರ ಪ್ರದೇ...
19-05-26 05:23 pm