ಬ್ರೇಕಿಂಗ್ ನ್ಯೂಸ್
03-06-23 10:45 pm HK News Desk ಕರ್ನಾಟಕ
ಮೈಸೂರು, ಜೂನ್ 3: ಗೋಹತ್ಯೆ ವಿಚಾರವಾಗಿ ಪಶುಸಂಗೋಪನಾ ಸಚಿವ ವೆಂಕಟೇಶ್ ವಿವಾದಾತ್ಮಕ ಹೇಳಿಕೆ ನೀಡಿದ್ದಾರೆ.
ಗೋ ಹತ್ಯೆ ನಿಷೇಧ ಕಾಯ್ದೆ ರದ್ದುಗೊಳಿಸುವ ವಿಚಾರ ಸಂಬಂಧ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಎಮ್ಮೆ, ಕೋಣಗಳನ್ನು ಕಡಿಯುವುದಾದರೇ ಹಸುಗಳನ್ನು ಏಕೆ ಕಡಿಯಬಾರದು ಎಂದು ಪ್ರಶ್ನಿಸಿದ್ದಾರೆ.
ನನ್ನ ಮನೆಯಲ್ಲೂ ಮೂರ್ನಾಲ್ಕು ಹಸುಗಳಿವೆ. ಈ ಪೈಕಿ ಒಂದು ಹಸು ಸತ್ತಾಗ ಗುಂಡಿ ತೋಡಿ ಹೂಳಲು ತುಂಬಾ ಕಷ್ಟ ಪಡಬೇಕಾಯಿತು. 25 ಮಂದಿ ಬಂದರೂ ಸತ್ತ ಹಸುವಿನ ಮೃತದೇಹ ಎತ್ತಲು ಸಾಧ್ಯವಾಗಲಿಲ್ಲ. ಕೊನೆಗೆ ಜೆಸಿಬಿ ತರಿಸಿ ಮೃತ ಹಸುವನ್ನು ಎತ್ತಿಸಿ ಗುಂಡಿತೋಡಿ ಹೂಳಬೇಕಾಯಿತು. ಹೀಗಾಗಿ ಗೋಹತ್ಯೆ ನಿಷೇಧ ಕಾಯ್ದೆ ರದ್ದುಗೊಳಿಸುವ ಬಗ್ಗೆ ಚರ್ಚೆ ಮಾಡಿ ಸೂಕ್ತ ಕ್ರಮ ಕೈಗೊಳ್ಳುತ್ತೇವೆ. ರೈತರಿಗೆ ಅನುಕೂಲ ಆಗುವ ರೀತಿಯಲ್ಲಿ ಸೂಕ್ತ ತೀರ್ಮಾನ ಮಾಡುತ್ತೇವೆ ಎಂದರು.
ಇನ್ನು ರಾಜ್ಯಕ್ಕೆ ಅಮುಲ್ ಬಂದಿಲ್ಲ. ಅಮುಲ್ ನಿಂದ ನಂದಿನಿಗೆ ತೊಂದರೆ ಆಗಿಲ್ಲ. ಮುಂದಿನ ದಿನಗಳಲ್ಲಿ ಅಮುಲ್ ಬಂದಾಗ ನೋಡೋಣ. ನಂದಿನಿ ಉತ್ಪನ್ನಗಳ ಉತ್ತೇಜನಕ್ಕೆ ಕ್ರಮ ಕೈಗೊಳ್ಳುತ್ತೇವೆ. ಹಸು ದತ್ತು ಯೋಜನೆ ಏನಾಗಿದೆ ಎಂದು ಪರಿಶೀಲಿಸುತ್ತೇವೆ. ಗೋ ಶಾಲೆಗಳ ನಿರ್ವಹಣೆ ಮಾಡಲು ಹಣದ ಕೊರತೆಯಿಲ್ಲ. ಆದರೆ ನಿರ್ವಹಣೆ ಸರಿಯಾಗಿ ಆಗಿಲ್ಲ. ಮುಂದೆ ಎಲ್ಲವನ್ನೂ ಸರಿಪಡಿಸುತ್ತೇವೆ ಎಮದು ಸಚಿವರು ಭರವಸೆ ನೀಡಿದರು
Why cant we slaughter Cows if we can slaughter Buffalos, Minister Venkatesh sparks controversy in Mysuru. Minister for Animal Husbandry and Sericulture K. Venkatesh on Saturday hinted at the possibility of reviewing the Anti-cattle Slaughter Act enacted by the previous BJP regime.
13-09-25 04:31 pm
HK News Desk
Hassan truck Accident: ಅರಕಲಗೂಡು ; ಗಣೇಶ ಮೆರವಣಿ...
13-09-25 10:19 am
Shikaripura Bike Accident: ಬೈಕ್ಗೆ ಡಿಕ್ಕಿ ಹೊಡ...
12-09-25 08:26 pm
Yatnal, Maddur: ರಾಜ್ಯದಲ್ಲಿ ಹೊಸ ಹಿಂದು ಪಾರ್ಟಿ ಕ...
12-09-25 03:04 pm
ಸಾಹಸಸಿಂಹ ವಿಷ್ಣುವರ್ಧನ್, ಹಿರಿಯ ನಟಿ ಬಿ.ಸರೋಜಾದೇವಿ...
11-09-25 10:11 pm
13-09-25 03:25 pm
HK News Desk
ವಾಷಿಂಗ್ ಮೆಷಿನ್ ವಿಷಯದಲ್ಲಿ ವಾಗ್ವಾದ ; ಅಮೆರಿಕದಲ...
12-09-25 11:33 am
ನೇಪಾಳದಲ್ಲಿ ಕಮ್ಯುನಿಸ್ಟ್ ಸರಕಾರ ಪತನ ; ಹೊಸ ನಾಯಕ ಯ...
10-09-25 04:22 pm
ನೇಪಾಳದಲ್ಲಿ ಹಿಂಸಾಚಾರ ತೀವ್ರ ; ದೇಶ ಬಿಟ್ಟು ಓಡಿದ ಪ...
09-09-25 11:09 pm
ನೂತನ ಉಪ ರಾಷ್ಟ್ರಪತಿಯಾಗಿ ಎನ್.ಡಿ.ಎ ಮೈತ್ರಿಕೂಟದ ಸಿ...
09-09-25 09:38 pm
12-09-25 10:58 pm
Mangalore Correspondent
Mahesh Vikram Hegde Arrested, Post Card Kanna...
12-09-25 09:25 pm
Sameer Md, Dharmasthala: ವಿದೇಶದಿಂದ ಫಂಡ್ ಬಂದಿ...
12-09-25 08:53 pm
RTI Dharmasthala Hostels, Mahesh Thimarodi: ಧ...
12-09-25 07:43 pm
Mangalore Road Accident, Pothole, Survery: ರಸ...
12-09-25 05:34 pm
13-09-25 11:36 am
Mangalore Correspondent
ಅಪ್ರಾಪ್ತ ಬಾಲಕಿಯನ್ನು ಅತ್ಯಾಚಾರಗೈದು ಹತ್ಯೆ ; ಬೆಳಗ...
12-09-25 11:07 pm
Ullal Police, Mangalore, Gold Robbery: ತೊಕ್ಕೊ...
12-09-25 10:48 pm
Udupi, Brahmavar Stabbing, Crime: ಬ್ರಹ್ಮಾವರ ;...
12-09-25 05:31 pm
Mangalore Police, Arrest: ಉರ್ವಾದಲ್ಲಿ ಪೊಲೀಸ್ ಕ...
11-09-25 09:13 pm