ಬ್ರೇಕಿಂಗ್ ನ್ಯೂಸ್
04-06-23 03:40 pm Bangalore Correspondent ಕರ್ನಾಟಕ
ಬೆಂಗಳೂರು, ಜೂನ್ 4: ಕಾಂಗ್ರೆಸ್ ಸರ್ಕಾರದ ಬಹು ನಿರೀಕ್ಷಿತ ಗ್ಯಾರಂಟಿ ಯೋಜನೆ ಮಹಿಳೆಯರಿಗೆ ಉಚಿತ ಸಾರಿಗೆ ಪ್ರಯಾಣ ಇದೇ ಜೂನ್ 11ರಂದು ಜಾರಿಗೆ ಬರುತ್ತಿದೆ. ಅಂದು ಸಿಎಂ ಸಿದ್ದರಾಮಯ್ಯ ಮತ್ತು ಸಾರಿಗೆ ಸಚಿವ ರಾಮಲಿಂಗಾರೆಡ್ಡಿ ಅವರು ಯೋಜನೆಗೆ ಚಾಲನೆ ನೀಡುವುದರೊಂದಿಗೆ ಸರ್ಕಾರಿ ಬಸ್ ಉಚಿತ ಸೌಲಭ್ಯದ ಯೋಜನೆ ರಾಜ್ಯದಲ್ಲಿ ಜಾರಿಗೆ ಬರಲಿದೆ.
![]()

ಅಂದಿನಿಂದ ಮಹಿಳೆಯರು ರಾಜ್ಯಾದ್ಯಂತ ಸರ್ಕಾರಿ ಬಸ್ಸುಗಳಲ್ಲಿ ಉಚಿತವಾಗಿ ಪ್ರಯಾಣಿಸಬಹುದು. ಆದರೆ, ಸರ್ಕಾರ ಇದಕ್ಕೆ ಕೆಲವು ಷರತ್ತುಗಳನ್ನು ಹಾಕಿದೆ. ಉಚಿತ ಬಸ್ ಸೇವೆ ಕರ್ನಾಟಕ ರಾಜ್ಯಕ್ಕೆ ಮಾತ್ರ ಸೀಮಿತವಾಗಿರುತ್ತದೆ. ರಾಜ್ಯದ ಒಳಗೆ ಮಾತ್ರ ಮಹಿಳೆಯರಿಗೆ ಉಚಿತ ಬಸ್ ವ್ಯವಸ್ಥೆ ಇರುತ್ತದೆ. ಎಕ್ಸ್ಪ್ರೆಸ್ ಬಸ್ನಲ್ಲಿಯೂ ಪ್ರಯಾಣಕ್ಕೆ ಅವಕಾಶ ಮಾಡಲಾಗುತ್ತದೆ. ಬೆಂಗಳೂರು ನಗರದ ಬಿಎಂಟಿಸಿ ಮತ್ತು ಕೆಎಸ್ಆರ್ಟಿಸಿ ಬಸ್ನಲ್ಲಿ ಅವಕಾಶ ಇರಲಿದೆ. ಎಸಿ ಮತ್ತು ಐಷಾರಾಮಿ ಬಸ್ಗಳಲ್ಲಿ ಉಚಿತ ಪ್ರಯಾಣವಿಲ್ಲ. ರಾಜಹಂಸ ಬಸ್ನಲ್ಲಿಯೂ ಮಹಿಳೆಯರು ಉಚಿತವಾಗಿ ಪ್ರಯಾಣಿಸಲು ಅವಕಾಶ ಇರುವುದಿಲ್ಲ.
ಇದೇ ವೇಳೆ, ಮಹಿಳೆಯರು ಉಚಿತ ಪ್ರಯಾಣಕ್ಕೆ ಟಿಕೆಟ್ ಪಡೆಯಬೇಕೋ, ಇಲ್ಲವೋ.. ಅದಕ್ಕಾಗಿ ಯಾವ ರೀತಿಯ ದಾಖಲೆ ಹಾಜರುಪಡಿಸಬೇಕು ಎಂಬ ಗೊಂದಲಗಳಿದ್ದವು. ಈ ಗೊಂದಲಕ್ಕೆ ಈಗ ತೆರೆಬಿದ್ದಿದೆ. ಮಹಿಳೆಯರು ಪ್ರಯಾಣಕ್ಕೂ ಮೊದಲು ಕಂಡಕ್ಟರ್ ಬಳಿ ಟಿಕೆಟ್ ಪಡೆಯಲೇಬೇಕು. ಮಹಿಳೆಯರಿಗೆ ಉಚಿತ ಪ್ರಯಾಣದ ಟಿಕೆಟ್- ಶಕ್ತಿ ಯೋಜನೆ ಎಂದು ನಮೂದಿಸಿರುವ ಟಿಕೆಟ್ ಚೀಟಿಯನ್ನು ಪ್ರಯಾಣಿಕರಿಗೆ ನೀಡಲಿದ್ದಾರೆ.
ಟಿಕೆಟ್ ಮೇಲೆ 'ಮಹಿಳಾ ಪ್ರಯಾಣಿಕರ ಉಚಿತ ಚೀಟಿ- ಶಕ್ತಿ ಯೋಜನೆ' ಎಂದು ಬರೆದಿರುತ್ತಾರೆ ಮತ್ತು ಟಿಕೆಟ್ನಲ್ಲಿ ಯಾವುದೇ ಬೆಲೆ ನಮೂದಾಗುವುದಿಲ್ಲ. ಮಾಮೂಲಿಯಂತೆ ಕಂಡಕ್ಟರ್ ಬಳಿ ಟಿಕೆಟ್ ಪಡೆದುಕೊಳ್ಳಬೇಕು. ಬದಲಾವಣೆ ಏನೆಂದರೆ, ಹಣ ಕೊಡುವಂತಿಲ್ಲ. ಇದಕ್ಕಾಗಿ ಬಿಎಂಟಿಸಿ ಮತ್ತು ಕೆಎಸ್ಸಾರ್ಟಿಸಿ ಸಿದ್ಧತೆ ನಡೆಸುತ್ತಿದೆ.
Free bus travel for women in karnataka, women should carry ticket compulsory.
19-05-26 11:34 pm
HK News Desk
ಮೋರ್ಬಿ ಘಟನೆ ಗುಜರಾತ್ ಮಾದರಿಯನ್ನು ಟೊಳ್ಳಾಗಿಸಿದೆ,...
19-05-26 09:09 pm
ದಕ್ಷಿಣ ಭಾರತದಲ್ಲೇ ಮೊದಲ ಪ್ರಯೋಗ ; ಚಿಕ್ಕಮಗಳೂರಿನಲ್...
17-05-26 08:55 pm
ವಿಜಯಪುರದಲ್ಲಿ ಗಾಳಿ-ಮಳೆಯ ಅಬ್ಬರಕ್ಕೆ ಮನೆಯೇ ಸಮಾಧಿ...
15-05-26 10:30 pm
ಮದ್ಯ ಪ್ರಿಯರಿಗೆ ಗುಡ್ನ್ಯೂಸ್ ; ಪ್ರೀಮಿಯಂ ಬಿಯರ್,...
15-05-26 09:56 pm
20-05-26 11:23 pm
HK News Desk
ಆನ್ಲೈನ್ ಔಷಧ ಮಾರಾಟ ವಿರುದ್ಧ ದೇಶವ್ಯಾಪಿ ಪ್ರತಿಭಟ...
20-05-26 10:33 am
ಆನೆಗಳ ಕಾದಾಟ; ದುಬಾರೆ ಕ್ಯಾಂಪ್ನಲ್ಲಿ ಗಾಯಗೊಂಡಿದ್ದ...
19-05-26 04:27 pm
ಮತ್ತೆ ಬೆಲೆ ಏರಿಕೆ ಶಾಕ್! ಒಂದೇ ವಾರದಲ್ಲಿ 2ನೇ ಬಾರಿ...
19-05-26 01:06 pm
ಕಾಂಗೋ, ಉಗಾಂಡದಲ್ಲಿ ಎಬೋಲಾ ಸೋಂಕು ತೀವ್ರ ; ಮಾರಣಾಂತ...
18-05-26 02:18 pm
20-05-26 06:51 pm
HK News Staffer
ಬೆಳ್ತಂಗಡಿ ; ನೇತ್ರಾವತಿ ನದಿಯಲ್ಲಿ ಸ್ನಾನಕ್ಕಿಳಿದು...
19-05-26 10:47 pm
ಬಾವಿಯಲ್ಲಿ ನೀರಲ್ಲ , ಡೀಸೆಲ್ ! ಮಂಗಳೂರಿನಲ್ಲಿ ಆತಂಕ...
19-05-26 05:57 pm
ಒಂದು ರೂ.ಗೆ ಒಂದು ಶರ್ಟ್ ! ಆಫರ್ ಕೇಳಿ ಮುಗಿಬಿದ್ದ ಜ...
19-05-26 10:44 am
ಬೈಕಂಪಾಡಿ, ಕೂಳೂರು ಜಂಕ್ಷನ್ ಬಳಿ ಅಂಡರ್ ಪಾಸ್ ; ಕೇಂ...
18-05-26 10:47 pm
21-05-26 10:20 am
HK News Staffer
ಭಾರತದಲ್ಲಿ ವಿಧ್ವಂಸಕ ಕೃತ್ಯ ಎಸಗಲು ಬಂದ ಸ್ಲೀಪರ್ ಸೆ...
20-05-26 03:08 pm
ಶಿವಮೊಗ್ಗದ ಒಂದೇ ಕುಟುಂಬದ ನಾಲ್ವರು ನಿಗೂಢ ನಾಪತ್ತೆ,...
20-05-26 09:53 am
ತಾಯಿ ಬೈದಿದ್ದಕ್ಕೆ ಅಪ್ಪ, ಅಮ್ಮ ಸಾರಿ, ನಿಮ್ಮೆದುರು...
19-05-26 05:55 pm
ಕಾಶ್ಮೀರಕ್ಕೆ ಕೆಲಸಕ್ಕೆಂದು ಕರೆದೊಯ್ದು ಉತ್ತರ ಪ್ರದೇ...
19-05-26 05:23 pm