ಬ್ರೇಕಿಂಗ್ ನ್ಯೂಸ್
04-06-23 10:19 pm HK News Desk ಕರ್ನಾಟಕ
ವಿಜಯಪುರ, ಜೂನ್ 4: ಕೈಗಾರಿಕಾ ಸಚಿವ ಎಂಬಿ ಪಾಟೀಲ್ ಹಿಂದೂ ಯುವ ಬ್ರಿಗೇಡ್ ಸಂಸ್ಥಾಪಕ, ಚಿಂತಕ ಚಕ್ರವರ್ತಿ ಸೂಲಿಬೆಲೆಗೆ ಎಚ್ಚರಿಕೆ ನೀಡಿದ್ದು, ಗಲಾಟೆ ಮಾಡಿದ್ರೆ ಜೈಲು ಪಾಲಾಗ್ತೀರಿ ಹುಷಾರ್! ಎಂದಿದ್ದಾರೆ.
ಇಂದು ವಿಜಯಪುರ ನಗರದಲ್ಲಿ ಮಾಧ್ಯಮಗಳ ಜೊತೆ ಮಾತನಾಡಿದ ಎಂಬಿ ಪಾಟೀಲ್ ಅವರು “ ಈ ಹಿಂದೆ ಹಿಜಾಬ್, ಹಲಾಲ್ ಎಂದು ಗಲಾಟೆ ಮಾಡಿದ್ದೀರಿ. ಇದಕ್ಕೆಲ್ಲ ಬ್ರೇಕ್ ಹಾಕುತ್ತೇವೆ. ಇನ್ನು ಮುಂದೆ ಅದೆಲ್ಲ ನಡೆಯಲ್ಲ. ಏನಾದರೂ ಗಲಾಟೆ ಮಾಡಿದರೆ ಜೈಲು ಕಂಬಿ ಏಣಿಸ್ತೀರಾ ಹುಷಾರ್!” ಎಂದು ಹೇಳಿದರು.
ಈ ವೇಳೆ ರಾಜ್ಯದಲ್ಲಿ ಹಿಟ್ಲರ್ ಸರಕಾರ ಇದೆ ಎಂದಿದ್ದ ಚಕ್ರವರ್ತಿ ಸೂಲಿಬೆಲೆ ಹೇಳಿಕೆಗೆ ಪಾಟೀಲ್ ತಿರುಗೇಟು ನೀಡಿದ್ದು, ಬಿಜೆಪಿ ಸರ್ಕಾರ ಆಡಳಿತಾವಧಿಯಲ್ಲಿ ಜನರ ಬದುಕು ಕಟ್ಟಿಕೊಡುವ ಬದಲಾಗಿ ಹಿಜಾಬ್, ಹಲಾಲ್, ಉರಿಗೌಡ, ನಂಜೇಗೌಡ ಎಂದೆಲ್ಲಾ ಸಮಾಜದಲ್ಲಿ ಸಂಘರ್ಷಮಯ ವಾತಾವರಣ ಸೃಷ್ಟಿಸುವ ಕೆಲಸ ಮಾಡಿದೆ. ರಾಜ್ಯದ ಅಭಿವೃದ್ಧಿ ಕಡೆಗಣಿಸಿದೆ ಎಂದು ಹೇಳಿದರು.
ಪಠ್ಯ ಪುಸ್ತಕ ಪರಿಷ್ಕರಣೆ ಬಗ್ಗೆ ಮಾತನಾಡಿದ ಎಂಬಿ ಪಾಟೀಲ್, “ಬಿಜೆಪಿಯವರು ಪುಸ್ತಕದಲ್ಲಿ ಆರ್ಎಸ್ಎಸ್ ಅಜೆಂಡ್ ನಿರ್ಮಿಸಲು ಹೊರಟಿದ್ದರು. ನಂಜೇಗೌಡ-ಉರಿಗೌಡ ಸೇರಿದಂತೆ ಎಲ್ಲವನ್ನೂ ತೆಗೆದು ಹಾಕಲಾಗುತ್ತದೆ. ಬಸವಣ್ಣ, ಕಿತ್ತೂರು ರಾಣಿ ಚೆನ್ನಮ್ಮ, ರಾಯಣ್ಣ, ಪುಲೆ ಸೇರಿದಂತೆ ಮಹಾನ ನಾಯಕರ ಬಗ್ಗೆ ಪಾಠವನ್ನು ಸೇರ್ಪಡೆ ಮಾಡಲಾಗುವುದು” ಎಂದು ಹೇಳಿದರು.
Minister MB Patil warns Chakravarti Sulibele of getting him behind the bars if he tries to act smart.
19-05-26 11:34 pm
HK News Desk
ಮೋರ್ಬಿ ಘಟನೆ ಗುಜರಾತ್ ಮಾದರಿಯನ್ನು ಟೊಳ್ಳಾಗಿಸಿದೆ,...
19-05-26 09:09 pm
ದಕ್ಷಿಣ ಭಾರತದಲ್ಲೇ ಮೊದಲ ಪ್ರಯೋಗ ; ಚಿಕ್ಕಮಗಳೂರಿನಲ್...
17-05-26 08:55 pm
ವಿಜಯಪುರದಲ್ಲಿ ಗಾಳಿ-ಮಳೆಯ ಅಬ್ಬರಕ್ಕೆ ಮನೆಯೇ ಸಮಾಧಿ...
15-05-26 10:30 pm
ಮದ್ಯ ಪ್ರಿಯರಿಗೆ ಗುಡ್ನ್ಯೂಸ್ ; ಪ್ರೀಮಿಯಂ ಬಿಯರ್,...
15-05-26 09:56 pm
20-05-26 11:23 pm
HK News Desk
ಆನ್ಲೈನ್ ಔಷಧ ಮಾರಾಟ ವಿರುದ್ಧ ದೇಶವ್ಯಾಪಿ ಪ್ರತಿಭಟ...
20-05-26 10:33 am
ಆನೆಗಳ ಕಾದಾಟ; ದುಬಾರೆ ಕ್ಯಾಂಪ್ನಲ್ಲಿ ಗಾಯಗೊಂಡಿದ್ದ...
19-05-26 04:27 pm
ಮತ್ತೆ ಬೆಲೆ ಏರಿಕೆ ಶಾಕ್! ಒಂದೇ ವಾರದಲ್ಲಿ 2ನೇ ಬಾರಿ...
19-05-26 01:06 pm
ಕಾಂಗೋ, ಉಗಾಂಡದಲ್ಲಿ ಎಬೋಲಾ ಸೋಂಕು ತೀವ್ರ ; ಮಾರಣಾಂತ...
18-05-26 02:18 pm
20-05-26 06:51 pm
HK News Staffer
ಬೆಳ್ತಂಗಡಿ ; ನೇತ್ರಾವತಿ ನದಿಯಲ್ಲಿ ಸ್ನಾನಕ್ಕಿಳಿದು...
19-05-26 10:47 pm
ಬಾವಿಯಲ್ಲಿ ನೀರಲ್ಲ , ಡೀಸೆಲ್ ! ಮಂಗಳೂರಿನಲ್ಲಿ ಆತಂಕ...
19-05-26 05:57 pm
ಒಂದು ರೂ.ಗೆ ಒಂದು ಶರ್ಟ್ ! ಆಫರ್ ಕೇಳಿ ಮುಗಿಬಿದ್ದ ಜ...
19-05-26 10:44 am
ಬೈಕಂಪಾಡಿ, ಕೂಳೂರು ಜಂಕ್ಷನ್ ಬಳಿ ಅಂಡರ್ ಪಾಸ್ ; ಕೇಂ...
18-05-26 10:47 pm
21-05-26 10:20 am
HK News Staffer
ಭಾರತದಲ್ಲಿ ವಿಧ್ವಂಸಕ ಕೃತ್ಯ ಎಸಗಲು ಬಂದ ಸ್ಲೀಪರ್ ಸೆ...
20-05-26 03:08 pm
ಶಿವಮೊಗ್ಗದ ಒಂದೇ ಕುಟುಂಬದ ನಾಲ್ವರು ನಿಗೂಢ ನಾಪತ್ತೆ,...
20-05-26 09:53 am
ತಾಯಿ ಬೈದಿದ್ದಕ್ಕೆ ಅಪ್ಪ, ಅಮ್ಮ ಸಾರಿ, ನಿಮ್ಮೆದುರು...
19-05-26 05:55 pm
ಕಾಶ್ಮೀರಕ್ಕೆ ಕೆಲಸಕ್ಕೆಂದು ಕರೆದೊಯ್ದು ಉತ್ತರ ಪ್ರದೇ...
19-05-26 05:23 pm