ಬ್ರೇಕಿಂಗ್ ನ್ಯೂಸ್
04-06-23 10:19 pm HK News Desk ಕರ್ನಾಟಕ
ವಿಜಯಪುರ, ಜೂನ್ 4: ಕೈಗಾರಿಕಾ ಸಚಿವ ಎಂಬಿ ಪಾಟೀಲ್ ಹಿಂದೂ ಯುವ ಬ್ರಿಗೇಡ್ ಸಂಸ್ಥಾಪಕ, ಚಿಂತಕ ಚಕ್ರವರ್ತಿ ಸೂಲಿಬೆಲೆಗೆ ಎಚ್ಚರಿಕೆ ನೀಡಿದ್ದು, ಗಲಾಟೆ ಮಾಡಿದ್ರೆ ಜೈಲು ಪಾಲಾಗ್ತೀರಿ ಹುಷಾರ್! ಎಂದಿದ್ದಾರೆ.
ಇಂದು ವಿಜಯಪುರ ನಗರದಲ್ಲಿ ಮಾಧ್ಯಮಗಳ ಜೊತೆ ಮಾತನಾಡಿದ ಎಂಬಿ ಪಾಟೀಲ್ ಅವರು “ ಈ ಹಿಂದೆ ಹಿಜಾಬ್, ಹಲಾಲ್ ಎಂದು ಗಲಾಟೆ ಮಾಡಿದ್ದೀರಿ. ಇದಕ್ಕೆಲ್ಲ ಬ್ರೇಕ್ ಹಾಕುತ್ತೇವೆ. ಇನ್ನು ಮುಂದೆ ಅದೆಲ್ಲ ನಡೆಯಲ್ಲ. ಏನಾದರೂ ಗಲಾಟೆ ಮಾಡಿದರೆ ಜೈಲು ಕಂಬಿ ಏಣಿಸ್ತೀರಾ ಹುಷಾರ್!” ಎಂದು ಹೇಳಿದರು.
ಈ ವೇಳೆ ರಾಜ್ಯದಲ್ಲಿ ಹಿಟ್ಲರ್ ಸರಕಾರ ಇದೆ ಎಂದಿದ್ದ ಚಕ್ರವರ್ತಿ ಸೂಲಿಬೆಲೆ ಹೇಳಿಕೆಗೆ ಪಾಟೀಲ್ ತಿರುಗೇಟು ನೀಡಿದ್ದು, ಬಿಜೆಪಿ ಸರ್ಕಾರ ಆಡಳಿತಾವಧಿಯಲ್ಲಿ ಜನರ ಬದುಕು ಕಟ್ಟಿಕೊಡುವ ಬದಲಾಗಿ ಹಿಜಾಬ್, ಹಲಾಲ್, ಉರಿಗೌಡ, ನಂಜೇಗೌಡ ಎಂದೆಲ್ಲಾ ಸಮಾಜದಲ್ಲಿ ಸಂಘರ್ಷಮಯ ವಾತಾವರಣ ಸೃಷ್ಟಿಸುವ ಕೆಲಸ ಮಾಡಿದೆ. ರಾಜ್ಯದ ಅಭಿವೃದ್ಧಿ ಕಡೆಗಣಿಸಿದೆ ಎಂದು ಹೇಳಿದರು.
ಪಠ್ಯ ಪುಸ್ತಕ ಪರಿಷ್ಕರಣೆ ಬಗ್ಗೆ ಮಾತನಾಡಿದ ಎಂಬಿ ಪಾಟೀಲ್, “ಬಿಜೆಪಿಯವರು ಪುಸ್ತಕದಲ್ಲಿ ಆರ್ಎಸ್ಎಸ್ ಅಜೆಂಡ್ ನಿರ್ಮಿಸಲು ಹೊರಟಿದ್ದರು. ನಂಜೇಗೌಡ-ಉರಿಗೌಡ ಸೇರಿದಂತೆ ಎಲ್ಲವನ್ನೂ ತೆಗೆದು ಹಾಕಲಾಗುತ್ತದೆ. ಬಸವಣ್ಣ, ಕಿತ್ತೂರು ರಾಣಿ ಚೆನ್ನಮ್ಮ, ರಾಯಣ್ಣ, ಪುಲೆ ಸೇರಿದಂತೆ ಮಹಾನ ನಾಯಕರ ಬಗ್ಗೆ ಪಾಠವನ್ನು ಸೇರ್ಪಡೆ ಮಾಡಲಾಗುವುದು” ಎಂದು ಹೇಳಿದರು.
Minister MB Patil warns Chakravarti Sulibele of getting him behind the bars if he tries to act smart.
21-12-25 05:33 pm
HK News Desk
ಸಿಎಂ ಸ್ಥಾನ ಉಳಿಸಿಕೊಳ್ಳಲು ಅಹಿಂದ ಶಾಸಕರು, ಸಚಿವರ ರ...
20-12-25 03:05 pm
ನನ್ನ ಮತ್ತು ಸಿಎಂ ನಡುವೆ ಒಂದು ಒಪ್ಪಂದವಾಗಿದೆ ; ಅದರ...
19-12-25 10:03 pm
ಪ್ರೀತ್ಸೆ ಪ್ರೀತ್ಸೆ ಎಂದು ಪೊಲೀಸ್ ಅಧಿಕಾರಿ ಹಿಂದೆ ಬ...
19-12-25 01:41 pm
ಡಿಸಿಎಂ ಡಿಕೆಶಿ ಆಪ್ತ ಕಾರ್ಯದರ್ಶಿ ಕಾರು ಅಪಘಾತ ; ಬೈ...
18-12-25 11:05 pm
20-12-25 01:51 pm
HK News Desk
ಮರಳುಗಾಡಿನ ನಗರಿ ದುಬೈ, ಅಬುಧಾಬಿಯಲ್ಲಿ ಭಾರೀ ಗಾಳಿ-...
19-12-25 02:40 pm
ಜೆಡ್ಡಾದಿಂದ ಕೋಝಿಕ್ಕೋಡ್ ತೆರಳುತ್ತಿದ್ದ ಏರ್ ಇಂಡಿಯ...
18-12-25 04:34 pm
ಸಮವಸ್ತ್ರ ಕಳಪೆಯೆಂದು ಸಹಪಾಠಿಗಳ ಅಣಕ ; ನೊಂದ ನಾಲ್ಕನ...
17-12-25 10:27 pm
ಆಸ್ಟ್ರೇಲಿಯಾ ಬೋಂಡಿ ಬೀಚ್ ದಾಳಿ ; ಹೈದ್ರಾಬಾದ್ ಮೂಲದ...
17-12-25 01:38 pm
21-12-25 11:04 pm
Mangalore Correspondent
ಕೇಪು ಜಾತ್ರೆ ಕೋಳಿ ಅಂಕ ಮಾಡಿಸಿದ ಶಾಸಕರ ವಿರುದ್ಧ ಕೇ...
20-12-25 10:53 pm
ಕಟ್ಲೆ ಕಟ್ಲೆ.. ಏರ್ಲಾ ಬಲಿಪೊಡ್ಚಿ..!ವಿಟ್ಲ ಪೊಲೀಸರ...
20-12-25 08:47 pm
ಮೃದು ಧೋರಣೆ ; ಎಸ್ಡಿಪಿಐ ಆರೋಪದ ಬಗ್ಗೆ ಕಮಿಷನರ್ ಸುಧ...
20-12-25 08:44 pm
ಮನೆ ಬಾವಿಗೆ ಬಿದ್ದು ನರಿಂಗಾನ ಶಾಲೆಯ ದೈಹಿಕ ಶಿಕ್ಷಕ...
20-12-25 01:09 pm
21-12-25 09:36 pm
Mangalore Correspondent
Cyber Fraud: ಸೈಬರ್ ವಂಚಕರಿಗೆ 22 ಲಕ್ಷ ವರ್ಗಾವಣೆ...
21-12-25 08:55 pm
Minor Girl Sexually Assaulted in Puttu: ಜೇನು...
21-12-25 01:18 pm
Fraud Abroad Job Scam, Mangalore, Armenia: ಅರ...
18-12-25 04:53 pm
ಫ್ಲಾಟ್, ಜಾಗವನ್ನು ಮಾರಾಟ ಮಾಡಿ ಸೈಬರ್ ವಂಚಕರಿಗೆ 2...
17-12-25 11:14 am