ಬ್ರೇಕಿಂಗ್ ನ್ಯೂಸ್
04-06-23 10:19 pm HK News Desk ಕರ್ನಾಟಕ
ವಿಜಯಪುರ, ಜೂನ್ 4: ಕೈಗಾರಿಕಾ ಸಚಿವ ಎಂಬಿ ಪಾಟೀಲ್ ಹಿಂದೂ ಯುವ ಬ್ರಿಗೇಡ್ ಸಂಸ್ಥಾಪಕ, ಚಿಂತಕ ಚಕ್ರವರ್ತಿ ಸೂಲಿಬೆಲೆಗೆ ಎಚ್ಚರಿಕೆ ನೀಡಿದ್ದು, ಗಲಾಟೆ ಮಾಡಿದ್ರೆ ಜೈಲು ಪಾಲಾಗ್ತೀರಿ ಹುಷಾರ್! ಎಂದಿದ್ದಾರೆ.
ಇಂದು ವಿಜಯಪುರ ನಗರದಲ್ಲಿ ಮಾಧ್ಯಮಗಳ ಜೊತೆ ಮಾತನಾಡಿದ ಎಂಬಿ ಪಾಟೀಲ್ ಅವರು “ ಈ ಹಿಂದೆ ಹಿಜಾಬ್, ಹಲಾಲ್ ಎಂದು ಗಲಾಟೆ ಮಾಡಿದ್ದೀರಿ. ಇದಕ್ಕೆಲ್ಲ ಬ್ರೇಕ್ ಹಾಕುತ್ತೇವೆ. ಇನ್ನು ಮುಂದೆ ಅದೆಲ್ಲ ನಡೆಯಲ್ಲ. ಏನಾದರೂ ಗಲಾಟೆ ಮಾಡಿದರೆ ಜೈಲು ಕಂಬಿ ಏಣಿಸ್ತೀರಾ ಹುಷಾರ್!” ಎಂದು ಹೇಳಿದರು.
ಈ ವೇಳೆ ರಾಜ್ಯದಲ್ಲಿ ಹಿಟ್ಲರ್ ಸರಕಾರ ಇದೆ ಎಂದಿದ್ದ ಚಕ್ರವರ್ತಿ ಸೂಲಿಬೆಲೆ ಹೇಳಿಕೆಗೆ ಪಾಟೀಲ್ ತಿರುಗೇಟು ನೀಡಿದ್ದು, ಬಿಜೆಪಿ ಸರ್ಕಾರ ಆಡಳಿತಾವಧಿಯಲ್ಲಿ ಜನರ ಬದುಕು ಕಟ್ಟಿಕೊಡುವ ಬದಲಾಗಿ ಹಿಜಾಬ್, ಹಲಾಲ್, ಉರಿಗೌಡ, ನಂಜೇಗೌಡ ಎಂದೆಲ್ಲಾ ಸಮಾಜದಲ್ಲಿ ಸಂಘರ್ಷಮಯ ವಾತಾವರಣ ಸೃಷ್ಟಿಸುವ ಕೆಲಸ ಮಾಡಿದೆ. ರಾಜ್ಯದ ಅಭಿವೃದ್ಧಿ ಕಡೆಗಣಿಸಿದೆ ಎಂದು ಹೇಳಿದರು.
ಪಠ್ಯ ಪುಸ್ತಕ ಪರಿಷ್ಕರಣೆ ಬಗ್ಗೆ ಮಾತನಾಡಿದ ಎಂಬಿ ಪಾಟೀಲ್, “ಬಿಜೆಪಿಯವರು ಪುಸ್ತಕದಲ್ಲಿ ಆರ್ಎಸ್ಎಸ್ ಅಜೆಂಡ್ ನಿರ್ಮಿಸಲು ಹೊರಟಿದ್ದರು. ನಂಜೇಗೌಡ-ಉರಿಗೌಡ ಸೇರಿದಂತೆ ಎಲ್ಲವನ್ನೂ ತೆಗೆದು ಹಾಕಲಾಗುತ್ತದೆ. ಬಸವಣ್ಣ, ಕಿತ್ತೂರು ರಾಣಿ ಚೆನ್ನಮ್ಮ, ರಾಯಣ್ಣ, ಪುಲೆ ಸೇರಿದಂತೆ ಮಹಾನ ನಾಯಕರ ಬಗ್ಗೆ ಪಾಠವನ್ನು ಸೇರ್ಪಡೆ ಮಾಡಲಾಗುವುದು” ಎಂದು ಹೇಳಿದರು.
Minister MB Patil warns Chakravarti Sulibele of getting him behind the bars if he tries to act smart.
21-03-26 08:29 pm
HK News Staffer
ಡಿಜಿಪಿ ರಾಮಚಂದ್ರ ರಾವ್ ಅಶ್ಲೀಲ ವಿಡಿಯೋ ಪ್ರಕರಣ ; ಎ...
21-03-26 08:25 pm
ಕುದುರೆಮುಖ ರಕ್ಷಿತಾರಣ್ಯದಲ್ಲಿ 25ಕ್ಕೂ ಹೆಚ್ಚು ಕಡೆ...
21-03-26 06:57 pm
ಪಾವಗಡ ಸಮಾಜ ಕಲ್ಯಾಣ ಇಲಾಖೆಯ ಜಂಟಿ ನಿರ್ದೇಶಕನ ಕಿರುಕ...
21-03-26 05:32 pm
ಕಾಮುಕ ಗುರೂಜಿ ಅಶೋಕ್ ಖಾರಟ್ ಜೊತೆ ಸಂಪರ್ಕ ಆರೋಪ ; ಮ...
21-03-26 01:22 pm
20-03-26 05:32 pm
HK News Staffer
ಲಂಡನ್ ರಸ್ತೆಯಲ್ಲಿ ಪಾನ್ ಉಗುಳಿದ ಭಾರತ ಮೂಲದ ಇಬ್ಬರ...
19-03-26 04:51 pm
ಹೊರ್ಮುಜ್ ಜಲಸಂಧಿಯತ್ತ ಭಾರತ ನೌಕಾಪಡೆ ; ಗಲ್ಫ್ ನಲ್ಲ...
19-03-26 04:35 pm
ಖಾತೆಯಲ್ಲಿ ಕನಿಷ್ಠ ಬ್ಯಾಲೆನ್ಸ್ ಇಲ್ಲ ಎನ್ನುವುದೇ ಅಪ...
18-03-26 07:11 pm
ಎಲ್ಲರನ್ನೂ ಕ್ಷಮಿಸಿ ಬಿಡು..! ದಯಾಮರಣಕ್ಕೆ ಅನುಮತಿ ಪ...
16-03-26 11:05 pm
21-03-26 08:23 pm
HK News Staffer
ಮೆಲ್ಕಾರ್ ಪೆಟ್ರೋಲ್ ಪಂಪ್ ನಲ್ಲಿ ಪಾನಮತ್ತ ಯುವಕನ ರಂ...
21-03-26 06:31 pm
ಯೂಟ್ಯೂಬ್ ನೋಡಿ ನಕಲಿ ಆನ್ಲೈನ್ ಟ್ರೇಡಿಂಗ್ ಆ್ಯಪ್ ಮ...
21-03-26 03:22 pm
ಉಳ್ಳಾಲದ ರೌಡಿಶೀಟರ್, ಕೋರ್ಟಿಗೆ ವಂಚಿಸಿ ತಲೆಮರೆಸಿಕೊ...
21-03-26 01:57 pm
ಪ್ರಯಾಣಿಕರಿಗೆ ದೊಡ್ಡ ಹೊಡೆತ ; ಮಂಗಳೂರು–ಸುಬ್ರಹ್ಮಣ...
21-03-26 11:56 am
20-03-26 04:09 pm
HK News Desk
Mannagudda Petrol Pump Fight: ಮಣ್ಣಗುಡ್ಡ ಪೆಟ್ರ...
19-03-26 10:38 pm
ಉಜಿರೆ ಜಾತ್ರೆಗೆ ಬಂದಿದ್ದ ಮುಸ್ಲಿಂ ಬಾಲಕನ ಅಪಹರಿಸಿ...
19-03-26 12:16 pm
Mangalore Crime: 9ರ ಹರೆಯದ ಬಾಲಕನಿಗೆ ಅಶ್ಲೀಲ ವೀಡ...
18-03-26 11:01 pm
Indian American Family Robbery: ಒಂದೇ ನಿಮಿಷದಲ್...
15-03-26 12:49 pm