ಬ್ರೇಕಿಂಗ್ ನ್ಯೂಸ್
04-06-23 10:19 pm HK News Desk ಕರ್ನಾಟಕ
ವಿಜಯಪುರ, ಜೂನ್ 4: ಕೈಗಾರಿಕಾ ಸಚಿವ ಎಂಬಿ ಪಾಟೀಲ್ ಹಿಂದೂ ಯುವ ಬ್ರಿಗೇಡ್ ಸಂಸ್ಥಾಪಕ, ಚಿಂತಕ ಚಕ್ರವರ್ತಿ ಸೂಲಿಬೆಲೆಗೆ ಎಚ್ಚರಿಕೆ ನೀಡಿದ್ದು, ಗಲಾಟೆ ಮಾಡಿದ್ರೆ ಜೈಲು ಪಾಲಾಗ್ತೀರಿ ಹುಷಾರ್! ಎಂದಿದ್ದಾರೆ.
ಇಂದು ವಿಜಯಪುರ ನಗರದಲ್ಲಿ ಮಾಧ್ಯಮಗಳ ಜೊತೆ ಮಾತನಾಡಿದ ಎಂಬಿ ಪಾಟೀಲ್ ಅವರು “ ಈ ಹಿಂದೆ ಹಿಜಾಬ್, ಹಲಾಲ್ ಎಂದು ಗಲಾಟೆ ಮಾಡಿದ್ದೀರಿ. ಇದಕ್ಕೆಲ್ಲ ಬ್ರೇಕ್ ಹಾಕುತ್ತೇವೆ. ಇನ್ನು ಮುಂದೆ ಅದೆಲ್ಲ ನಡೆಯಲ್ಲ. ಏನಾದರೂ ಗಲಾಟೆ ಮಾಡಿದರೆ ಜೈಲು ಕಂಬಿ ಏಣಿಸ್ತೀರಾ ಹುಷಾರ್!” ಎಂದು ಹೇಳಿದರು.
ಈ ವೇಳೆ ರಾಜ್ಯದಲ್ಲಿ ಹಿಟ್ಲರ್ ಸರಕಾರ ಇದೆ ಎಂದಿದ್ದ ಚಕ್ರವರ್ತಿ ಸೂಲಿಬೆಲೆ ಹೇಳಿಕೆಗೆ ಪಾಟೀಲ್ ತಿರುಗೇಟು ನೀಡಿದ್ದು, ಬಿಜೆಪಿ ಸರ್ಕಾರ ಆಡಳಿತಾವಧಿಯಲ್ಲಿ ಜನರ ಬದುಕು ಕಟ್ಟಿಕೊಡುವ ಬದಲಾಗಿ ಹಿಜಾಬ್, ಹಲಾಲ್, ಉರಿಗೌಡ, ನಂಜೇಗೌಡ ಎಂದೆಲ್ಲಾ ಸಮಾಜದಲ್ಲಿ ಸಂಘರ್ಷಮಯ ವಾತಾವರಣ ಸೃಷ್ಟಿಸುವ ಕೆಲಸ ಮಾಡಿದೆ. ರಾಜ್ಯದ ಅಭಿವೃದ್ಧಿ ಕಡೆಗಣಿಸಿದೆ ಎಂದು ಹೇಳಿದರು.
ಪಠ್ಯ ಪುಸ್ತಕ ಪರಿಷ್ಕರಣೆ ಬಗ್ಗೆ ಮಾತನಾಡಿದ ಎಂಬಿ ಪಾಟೀಲ್, “ಬಿಜೆಪಿಯವರು ಪುಸ್ತಕದಲ್ಲಿ ಆರ್ಎಸ್ಎಸ್ ಅಜೆಂಡ್ ನಿರ್ಮಿಸಲು ಹೊರಟಿದ್ದರು. ನಂಜೇಗೌಡ-ಉರಿಗೌಡ ಸೇರಿದಂತೆ ಎಲ್ಲವನ್ನೂ ತೆಗೆದು ಹಾಕಲಾಗುತ್ತದೆ. ಬಸವಣ್ಣ, ಕಿತ್ತೂರು ರಾಣಿ ಚೆನ್ನಮ್ಮ, ರಾಯಣ್ಣ, ಪುಲೆ ಸೇರಿದಂತೆ ಮಹಾನ ನಾಯಕರ ಬಗ್ಗೆ ಪಾಠವನ್ನು ಸೇರ್ಪಡೆ ಮಾಡಲಾಗುವುದು” ಎಂದು ಹೇಳಿದರು.
Minister MB Patil warns Chakravarti Sulibele of getting him behind the bars if he tries to act smart.
21-02-25 10:47 pm
Bangalore Correspondent
Rohini Sindhuri, Roopa moudgil, latest news:...
21-02-25 10:12 pm
Santosh Lad, Modi, Nitin Gadkari: ಬಿಜೆಪಿ ಅಧಿಕ...
21-02-25 04:36 pm
Bidar accident, Prayagraj, five killed; ಬೀದರ್...
21-02-25 02:00 pm
Siddaramaiah, MUDA case, Vijayendra: ಮುಡಾ ಹಗರ...
20-02-25 10:06 pm
22-02-25 09:48 pm
HK News Desk
ದುಬೈ ಉದ್ಯಮಿ ಬಿ.ಆರ್ ಶೆಟ್ಟಿಗೆ ದುಬೈ ಕೋರ್ಟಿನಿಂದ ಮ...
22-02-25 07:51 pm
Kerala school teacher suicide, catholic Churc...
22-02-25 03:53 pm
Kasargod News, Crime: ಉಕ್ಕಿನಡ್ಕ ; ಕೆರೆಗೆ ಬಿದ್...
22-02-25 01:31 pm
Donald Trump, Modi, India: ಭಾರತದಲ್ಲಿ ಮೋದಿಯನ್ನ...
21-02-25 01:23 pm
22-02-25 05:21 pm
Mangalore Correspondent
Singari Beedi Robbery, IPS, crime: ಸಿಂಗಾರಿ ಬೀ...
21-02-25 08:22 pm
Thumbay Group, Fergana College, Uzbekistan: ಉ...
21-02-25 07:54 pm
Mangalore, Ullal, B R Rao, Kannada literary c...
21-02-25 07:21 pm
Mangalore Congress, Satish Jarkiholi; ಗಾಂಧಿ-...
21-02-25 12:40 am
22-02-25 10:36 pm
Bangalore Correspondent
Ankola Car Robbery, Rajendra Pawar, Gold Smug...
20-02-25 01:22 pm
Mangalore, Puttur, Cheating, paras traders: ಲ...
19-02-25 09:26 pm
Mangalore CCB police, 119 kg ganja, Crime: ಮೀ...
18-02-25 07:19 pm
Madikeri police, Fake Scheme, Mangalore crime...
18-02-25 06:04 pm