ಬ್ರೇಕಿಂಗ್ ನ್ಯೂಸ್
04-06-23 10:19 pm HK News Desk ಕರ್ನಾಟಕ
ವಿಜಯಪುರ, ಜೂನ್ 4: ಕೈಗಾರಿಕಾ ಸಚಿವ ಎಂಬಿ ಪಾಟೀಲ್ ಹಿಂದೂ ಯುವ ಬ್ರಿಗೇಡ್ ಸಂಸ್ಥಾಪಕ, ಚಿಂತಕ ಚಕ್ರವರ್ತಿ ಸೂಲಿಬೆಲೆಗೆ ಎಚ್ಚರಿಕೆ ನೀಡಿದ್ದು, ಗಲಾಟೆ ಮಾಡಿದ್ರೆ ಜೈಲು ಪಾಲಾಗ್ತೀರಿ ಹುಷಾರ್! ಎಂದಿದ್ದಾರೆ.
ಇಂದು ವಿಜಯಪುರ ನಗರದಲ್ಲಿ ಮಾಧ್ಯಮಗಳ ಜೊತೆ ಮಾತನಾಡಿದ ಎಂಬಿ ಪಾಟೀಲ್ ಅವರು “ ಈ ಹಿಂದೆ ಹಿಜಾಬ್, ಹಲಾಲ್ ಎಂದು ಗಲಾಟೆ ಮಾಡಿದ್ದೀರಿ. ಇದಕ್ಕೆಲ್ಲ ಬ್ರೇಕ್ ಹಾಕುತ್ತೇವೆ. ಇನ್ನು ಮುಂದೆ ಅದೆಲ್ಲ ನಡೆಯಲ್ಲ. ಏನಾದರೂ ಗಲಾಟೆ ಮಾಡಿದರೆ ಜೈಲು ಕಂಬಿ ಏಣಿಸ್ತೀರಾ ಹುಷಾರ್!” ಎಂದು ಹೇಳಿದರು.
ಈ ವೇಳೆ ರಾಜ್ಯದಲ್ಲಿ ಹಿಟ್ಲರ್ ಸರಕಾರ ಇದೆ ಎಂದಿದ್ದ ಚಕ್ರವರ್ತಿ ಸೂಲಿಬೆಲೆ ಹೇಳಿಕೆಗೆ ಪಾಟೀಲ್ ತಿರುಗೇಟು ನೀಡಿದ್ದು, ಬಿಜೆಪಿ ಸರ್ಕಾರ ಆಡಳಿತಾವಧಿಯಲ್ಲಿ ಜನರ ಬದುಕು ಕಟ್ಟಿಕೊಡುವ ಬದಲಾಗಿ ಹಿಜಾಬ್, ಹಲಾಲ್, ಉರಿಗೌಡ, ನಂಜೇಗೌಡ ಎಂದೆಲ್ಲಾ ಸಮಾಜದಲ್ಲಿ ಸಂಘರ್ಷಮಯ ವಾತಾವರಣ ಸೃಷ್ಟಿಸುವ ಕೆಲಸ ಮಾಡಿದೆ. ರಾಜ್ಯದ ಅಭಿವೃದ್ಧಿ ಕಡೆಗಣಿಸಿದೆ ಎಂದು ಹೇಳಿದರು.
ಪಠ್ಯ ಪುಸ್ತಕ ಪರಿಷ್ಕರಣೆ ಬಗ್ಗೆ ಮಾತನಾಡಿದ ಎಂಬಿ ಪಾಟೀಲ್, “ಬಿಜೆಪಿಯವರು ಪುಸ್ತಕದಲ್ಲಿ ಆರ್ಎಸ್ಎಸ್ ಅಜೆಂಡ್ ನಿರ್ಮಿಸಲು ಹೊರಟಿದ್ದರು. ನಂಜೇಗೌಡ-ಉರಿಗೌಡ ಸೇರಿದಂತೆ ಎಲ್ಲವನ್ನೂ ತೆಗೆದು ಹಾಕಲಾಗುತ್ತದೆ. ಬಸವಣ್ಣ, ಕಿತ್ತೂರು ರಾಣಿ ಚೆನ್ನಮ್ಮ, ರಾಯಣ್ಣ, ಪುಲೆ ಸೇರಿದಂತೆ ಮಹಾನ ನಾಯಕರ ಬಗ್ಗೆ ಪಾಠವನ್ನು ಸೇರ್ಪಡೆ ಮಾಡಲಾಗುವುದು” ಎಂದು ಹೇಳಿದರು.
Minister MB Patil warns Chakravarti Sulibele of getting him behind the bars if he tries to act smart.
14-08-26 08:42 pm
HK News Staffer
ಗುಟ್ಕಾ-ಪಾನ್ ಮಸಾಲಾ ನಿಷೇಧಕ್ಕೆ 48 ಗಂಟೆಯಲ್ಲೇ ಯು-...
14-08-26 05:32 pm
ಅನುಭವ ಇಲ್ಲದ ಮಂಗ ಯತೀಂದ್ರಗೆ ಮೈಸೂರು ಜಿಲ್ಲಾ ಉಸ್ತು...
13-08-26 10:19 pm
ಆದಿವಾಸಿ ಮತ್ತು ಅಲೆಮಾರಿ ಸಮುದಾಯಗಳ ಅಭಿವೃದ್ಧಿಗೆ ವಿ...
13-08-26 08:09 pm
ಜೈಲಿನಲ್ಲಿದ್ದರೂ ಚಟ ಬಿಡದ ಪ್ರಜ್ವಲ್ ರೇವಣ್ಣ ! ಪೆನ್...
13-08-26 07:14 pm
11-08-26 10:25 pm
HK News Staffer
ಇಬ್ಬರು ಸಹೋದರಿಯರ ಇಸ್ಲಾಂ ಮತಾಂತರ ಎತ್ತಿಹಿಡಿದ ಅಲಹಾ...
11-08-26 04:49 pm
ಕಾಶ್ಮೀರಿ ಪಂಡಿತರನ್ನು ಗುರಿಯಾಗಿಸಿ ಉಗ್ರರ ಬೆದರಿಕೆ...
11-08-26 04:32 pm
ಮೋದಿ ಸೆಲ್ಫಿ ವಿಡಿಯೋ ತೆಗೆದು ಹಾಕಿದ್ದ ಫೇಸ್ಬುಕ್ ಕಂ...
05-08-26 08:36 pm
ಜಾನ್ಸನ್ & ಜಾನ್ಸನ್ ಬೇಬಿ ಪೌಡರ್ ನಿಂದ ಕ್ಯಾನ್ಸರ್ ಆ...
01-08-26 05:17 pm
15-08-26 10:08 pm
HK News Staffer
Mangalore City Centre KFC raided: Six-month-o...
15-08-26 09:30 pm
ಗುಟ್ಕಾ, ಪಾನ್ ಮಸಾಲ ಪ್ರತ್ಯೇಕ ಕೊಟ್ಟರೆ ನಿರ್ಬಂಧ ಇಲ...
15-08-26 04:52 pm
Infosys Mangalore, News: ಕೊಟ್ಟಾರದ ಇನ್ಫೋಸಿಸ್ ಕ...
14-08-26 10:23 pm
ಮಂಗಳೂರು ವಿಮಾನ ದುರಂತದ ಕಹಿನೆನಪು ಬಾಲಕಿಯ ಮನದಲ್ಲಿ...
14-08-26 02:07 pm
15-08-26 09:06 pm
HK News Staffer
ಸ್ವಾತಂತ್ರ್ಯ ದಿನದಂದೇ ಚಾಮರಾಜನಗರದಲ್ಲಿ ಗುಂಡಿನ ಸದ್...
15-08-26 06:11 pm
David Dsouza Murder, Arrest: ಡೇವಿಡ್ ಹತ್ಯೆ ಪ್ರ...
15-08-26 05:09 pm
ಅಪ್ರಾಪ್ತ ಬಾಲಕಿಯನ್ನು ಕಾರಿನಲ್ಲಿ ಕರೆದೊಯ್ದಿದ್ದಕ್ಕ...
15-08-26 04:19 pm
ಕೆಲಸ ಮಾಡಿಕೊಡುವ ನೆಪದಲ್ಲಿ ಪದೇಪದೇ ಹಣಕ್ಕಾಗಿ ಒತ್ತಾ...
15-08-26 02:06 pm