ಬ್ರೇಕಿಂಗ್ ನ್ಯೂಸ್
04-06-23 10:19 pm HK News Desk ಕರ್ನಾಟಕ
ವಿಜಯಪುರ, ಜೂನ್ 4: ಕೈಗಾರಿಕಾ ಸಚಿವ ಎಂಬಿ ಪಾಟೀಲ್ ಹಿಂದೂ ಯುವ ಬ್ರಿಗೇಡ್ ಸಂಸ್ಥಾಪಕ, ಚಿಂತಕ ಚಕ್ರವರ್ತಿ ಸೂಲಿಬೆಲೆಗೆ ಎಚ್ಚರಿಕೆ ನೀಡಿದ್ದು, ಗಲಾಟೆ ಮಾಡಿದ್ರೆ ಜೈಲು ಪಾಲಾಗ್ತೀರಿ ಹುಷಾರ್! ಎಂದಿದ್ದಾರೆ.
ಇಂದು ವಿಜಯಪುರ ನಗರದಲ್ಲಿ ಮಾಧ್ಯಮಗಳ ಜೊತೆ ಮಾತನಾಡಿದ ಎಂಬಿ ಪಾಟೀಲ್ ಅವರು “ ಈ ಹಿಂದೆ ಹಿಜಾಬ್, ಹಲಾಲ್ ಎಂದು ಗಲಾಟೆ ಮಾಡಿದ್ದೀರಿ. ಇದಕ್ಕೆಲ್ಲ ಬ್ರೇಕ್ ಹಾಕುತ್ತೇವೆ. ಇನ್ನು ಮುಂದೆ ಅದೆಲ್ಲ ನಡೆಯಲ್ಲ. ಏನಾದರೂ ಗಲಾಟೆ ಮಾಡಿದರೆ ಜೈಲು ಕಂಬಿ ಏಣಿಸ್ತೀರಾ ಹುಷಾರ್!” ಎಂದು ಹೇಳಿದರು.
ಈ ವೇಳೆ ರಾಜ್ಯದಲ್ಲಿ ಹಿಟ್ಲರ್ ಸರಕಾರ ಇದೆ ಎಂದಿದ್ದ ಚಕ್ರವರ್ತಿ ಸೂಲಿಬೆಲೆ ಹೇಳಿಕೆಗೆ ಪಾಟೀಲ್ ತಿರುಗೇಟು ನೀಡಿದ್ದು, ಬಿಜೆಪಿ ಸರ್ಕಾರ ಆಡಳಿತಾವಧಿಯಲ್ಲಿ ಜನರ ಬದುಕು ಕಟ್ಟಿಕೊಡುವ ಬದಲಾಗಿ ಹಿಜಾಬ್, ಹಲಾಲ್, ಉರಿಗೌಡ, ನಂಜೇಗೌಡ ಎಂದೆಲ್ಲಾ ಸಮಾಜದಲ್ಲಿ ಸಂಘರ್ಷಮಯ ವಾತಾವರಣ ಸೃಷ್ಟಿಸುವ ಕೆಲಸ ಮಾಡಿದೆ. ರಾಜ್ಯದ ಅಭಿವೃದ್ಧಿ ಕಡೆಗಣಿಸಿದೆ ಎಂದು ಹೇಳಿದರು.
ಪಠ್ಯ ಪುಸ್ತಕ ಪರಿಷ್ಕರಣೆ ಬಗ್ಗೆ ಮಾತನಾಡಿದ ಎಂಬಿ ಪಾಟೀಲ್, “ಬಿಜೆಪಿಯವರು ಪುಸ್ತಕದಲ್ಲಿ ಆರ್ಎಸ್ಎಸ್ ಅಜೆಂಡ್ ನಿರ್ಮಿಸಲು ಹೊರಟಿದ್ದರು. ನಂಜೇಗೌಡ-ಉರಿಗೌಡ ಸೇರಿದಂತೆ ಎಲ್ಲವನ್ನೂ ತೆಗೆದು ಹಾಕಲಾಗುತ್ತದೆ. ಬಸವಣ್ಣ, ಕಿತ್ತೂರು ರಾಣಿ ಚೆನ್ನಮ್ಮ, ರಾಯಣ್ಣ, ಪುಲೆ ಸೇರಿದಂತೆ ಮಹಾನ ನಾಯಕರ ಬಗ್ಗೆ ಪಾಠವನ್ನು ಸೇರ್ಪಡೆ ಮಾಡಲಾಗುವುದು” ಎಂದು ಹೇಳಿದರು.
Minister MB Patil warns Chakravarti Sulibele of getting him behind the bars if he tries to act smart.
17-09-26 04:13 pm
HK News Staffer
ಚಿತ್ರರಂಗದ ಸಾರ್ವಕಾಲಿಕ ಶ್ರೇಷ್ಠ ನಟ ಅನಂತನಾಗ್ ಗೆ '...
16-09-26 10:40 pm
Tulu Language, Shivraj Tangadagi: ತುಳುವಿಗೆ 2ನ...
16-09-26 01:51 pm
Pradeep Eshwar, Pratap Simha: ಪೊಲೀಸ್ ಠಾಣೆಗೆ...
15-09-26 09:13 pm
Imran Pasha, Pratap Simha: ನಿನ್ನಂತಹ ಒಂದು ಲಕ್...
15-09-26 04:46 pm
13-09-26 09:00 pm
HK News
80s ಫೋಟೋ ಟ್ರೆಂಡ್ಗೆ ಮಾರುಹೋಗಿದ್ದೀರಾ? ಹುಷಾರ್ ;...
12-09-26 01:10 pm
ಕಾಶ್ಮೀರಿ ಪಂಡಿತರಿಗೆ ಮತ್ತೆ ಬೆದರಿಕೆ ; ಉದ್ಯೋಗ ಬಿಟ...
10-09-26 01:23 pm
ನೇಪಾಳ ಪ್ರವಾಹ ; ಹತ್ತು ದಿನಗಳ ಬಳಿಕ ಜಲವಿದ್ಯುತ್ ಸು...
05-09-26 11:55 am
ಮುಂದಿನ ಒಂದು ವರ್ಷದಲ್ಲಿ ಒಂದು ಸಾವಿರ ವಿದ್ಯಾಭಾರತಿ...
04-09-26 08:14 pm
17-09-26 08:48 pm
HK News Staffer
Mangalore, DK Shivakumar, Coastal Karnataka,...
17-09-26 08:02 pm
Mangalore, Yathindra Siddaramaiah, Umar Khali...
17-09-26 06:29 pm
ಸಚಿವ ಸಂಪುಟ ಸಭೆಗೆ ಕ್ಷಣಗಣನೆ ; ಪಡೀಲ್ ಜಿಲ್ಲಾಧಿಕಾರ...
17-09-26 05:12 pm
ಗಣೇಶ ವಿಸರ್ಜನಾ ಮೆರವಣಿಗೆ ವೇಳೆ ಮಸೀದಿ, ಮದರಸಾ ಮೇಲೆ...
17-09-26 09:41 am
17-09-26 02:22 pm
HK News Staffer
Bangalore Murder, Crime: ಪ್ರೀತಿಸಿ ಮದುವೆಯಾಗಿದ್...
17-09-26 01:56 pm
Bangalore kidnap, Crime: ಬೆಂಗಳೂರಿನಲ್ಲಿ ಶಾಕ್...
17-09-26 12:35 pm
Manglore Cyber crime, Stock Market: ಷೇರು ಮಾರ್...
17-09-26 11:45 am
ಬೆಳ್ತಂಗಡಿ; ಗೃಹಪ್ರವೇಶಕ್ಕೆ ಹೋದಾಗ ಮನೆಗೆ ಕನ್ನ, ₹1...
16-09-26 11:18 am