ಬ್ರೇಕಿಂಗ್ ನ್ಯೂಸ್
05-06-23 09:13 pm HK News Desk ಕರ್ನಾಟಕ
ಹುಬ್ಬಳ್ಳಿ, ಜೂನ್ 5: ಅಕ್ಕ - ತಂಗಿ ಇಬ್ಬರು ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಧಾರವಾಡ ಜಿಲ್ಲೆಯ ಕಲಘಟಗಿಯಲ್ಲಿ ಇಂದು ನಡೆದಿದೆ.
ಕಾವೇರಿ ಹಡಪದ (17) ಮತ್ತು ಭೂಮಿಕಾ ಹಡಪದ (19) ಆತ್ಮಹತ್ಯೆ ಮಾಡಿಕೊಂಡ ಸಹೋದರಿಯರು ಎಂದು ಗುರುತಿಸಲಾಗಿದೆ.
ಮನೆಯಲ್ಲಿ ತಾಯಿ ಇಲ್ಲದ ವೇಳೆ ಇಬ್ಬರೂ ಸೀರೆಯಲ್ಲಿ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ.
ಕಲಘಟಗಿಯ ಬೆಂಡಿಗೇರಿ ಓಣಿಯಲ್ಲಿರುವ ಬಾಡಿಗೆ ಮನೆಯಲ್ಲಿ ಇವರು ತಾಯಿಯ ಜೊತೆ ವಾಸವಾಗಿದ್ದರು. ತಾಯಿ ಕೆಲಸಕ್ಕೆಂದು ಹೊರಗಡೆ ಹೋದಾಗ ಸೀರೆಯಿಂದ ನೇಣು ಬಿಗಿದುಕೊಂಡು ಅಕ್ಕ ಮತ್ತು ತಂಗಿ ಇಬ್ಬರೂ ಕೂಡ ಆತ್ಮಹತ್ಯೆ ಮಾಡಿಕೊಂಡಿದ್ದಾರೆ.
ಆತ್ಮಹತ್ಯೆಗೆ ನಿಖರ ಕಾರಣ ತಿಳಿದು ಬಂದಿಲ್ಲ. ಘಟನೆ ಬಗ್ಗೆ ಕಲಘಟಗಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಈ ಕುರಿತು ಪೊಲೀಸರು ಹೆಚ್ಚಿನ ತನಿಖೆ ನಡೆಸುತ್ತಿದ್ದಾರೆ.
Kalaghatgi sisters commit suicide in Hubbali, Kalaghatgi when mother was out for work. Reason for the extreme step.
11-05-25 01:21 pm
HK News Desk
Minister zameer ahmed, Pak, India: ಮೋದಿ ಹೇಳಿದ...
10-05-25 10:40 pm
Dk Shivakumar, Congress, Birthday: ಭಯೋತ್ಪಾದನೆ...
10-05-25 12:40 pm
Mandya Post, Modi; ಮಾಜಿ ಪಾಕ್ ಪ್ರಧಾನಿಗೆ ಮೋದಿ ಶ...
10-05-25 11:30 am
Janardhana Reddy disqualified, MLA: ಅಕ್ರಮ ಗಣಿ...
08-05-25 11:07 pm
12-05-25 11:21 pm
HK Staff
Modi, India Pak War: ಪರಮಾಣು ಅಸ್ತ್ರದ ನೆಪದಲ್ಲಿ...
12-05-25 10:21 pm
ಪಾಕಿಸ್ತಾನದ ಒಳಗಡೆಯೇ ತಳಮಳ ; ಸೇನೆ ಮತ್ತು ಸರ್ಕಾರದ...
12-05-25 04:38 pm
ಉತ್ತರ ಪಾಕಿಸ್ತಾನದಲ್ಲಿ ಬಲೂಚಿಸ್ತಾನ್ ಹೋರಾಟ ತೀವ್ರ...
12-05-25 11:23 am
ಪಾಕಿಸ್ತಾನದ ಉಗ್ರರ ನೆಲೆಗಳ ಧ್ವಂಸ ; ಫೋಟೊ ಸಾಕ್ಷ್ಯ...
11-05-25 11:02 pm
12-05-25 08:22 pm
Mangalore Correspondent
Comedy Khiladigalu Rakesh Poojary Death: 'ಕಾಮ...
12-05-25 11:26 am
Mangalore, Pilikula, Dr Suryaprakash Shenoy:...
11-05-25 05:01 pm
Drone Ban, Mangalore, Mysuru: ಮಂಗಳೂರು, ಮೈಸೂರಿ...
10-05-25 07:10 pm
ಹಿಂದು - ಮುಸ್ಲಿಂ ಮಧ್ಯೆ ಪ್ರಚೋದನಕಾರಿ ಪೋಸ್ಟ್ ಹಾಕು...
09-05-25 11:07 pm
08-05-25 05:32 pm
HK News Desk
Mangalore Suhas Shetty Murder, Eight Arrested...
03-05-25 02:16 pm
Suhas Shetty Murder, Thokottu Attack, Mangalo...
02-05-25 12:00 pm
Mangalore Bajpe Murder, Suhas Shetty: ಹಳೆ ದ್ವ...
01-05-25 10:06 pm
Mangalore, Illegal Rice, crime: ಉತ್ತರ ಕರ್ನಾಟಕ...
30-04-25 04:09 pm