ಬ್ರೇಕಿಂಗ್ ನ್ಯೂಸ್
06-06-23 01:07 pm Bangalore Correspondent ಕರ್ನಾಟಕ
ಬೆಂಗಳೂರು, ಜೂ.6: ಆಧುನಿಕ ಜಗತ್ತಿನಲ್ಲಿ ಪೋಷಕರು ಆನ್ಲೈನ್ ಕ್ಲಾಸ್ ನೆಪದಲ್ಲಿ ಅನಿವಾರ್ಯಕ್ಕಾಗಿ ಮೊಬೈಲ್ ಖರೀದಿಸಿ ಮಕ್ಕಳಿದೆ ನೀಡಿದ್ದೇ ತಡ ಮಕ್ಕಳು ಹೊಸ ಚಟಕ್ಕೆ ಸಿಲುಕಿದ್ದಾರೆ. ಇದೀಗ ರಾಜ್ಯದಲ್ಲಿ ಮಕ್ಕಳು ಮೊಬೈಲ್ ಬಳಕೆ ಮಾಡುವುದು ಹೆಚ್ಚಾಗಿದೆ. ಅದರಲ್ಲೂ ರಾಜಧಾನಿ ಬೆಂಗಳೂರಿನ ಪುಟ್ಟ ಬಾಲಕನೊಬ್ಬ ಮೊಬೈಲ್ ಗೂಗಲ್ನಲ್ಲಿ ‘ಮಲ್ಪೆ’ ಎಂದು ಸರ್ಜ್ ಮಾಡಿದ್ದ ಬಾಲಕ ನಾಪತ್ತೆಯಾದ ‘ವಿಚಿತ್ರ ಘಟನೆ’ಯೊಂದು ಬೆಳಕಿಗೆ ಬಂದಿದೆ.
9ನೇ ತರಗತಿಯಲ್ಲಿ ಓದುತ್ತಿದ್ದ ಬಾಲಕ ಆದಿತ್ಯ ಎಂಬಾತ ಹೇರ್ ಕಟ್ಟಿಂಗ್ ಮಾಡೋದಕ್ಕೆಂದು ಮನೆಯಿಂದ 120ರೂಪಾಯಿ ಪಡೆದು ತೆರಳಿದ್ದವ ನಾಪತ್ತೆಯಾಗಿದ್ದಾನೆ. ಆತ ತನ್ನ ಕೈನಲ್ಲಿದ್ದ ಮೊಬೈಲ್ನಲ್ಲಿ ಮಲ್ಪೆ ಎಂದು ಸರ್ಜ್ ಮಾಡಿರುವುದು ತಿಳಿಯಲಾಗಿದೆ.ಈ ವಿಚಾರ ತಿಳಿದು ಮಗನನ್ನು ಕಳೆದುಕೊಂಡ ಪೋಷಕರು ಆತಂಕಗೊಂಡಿದ್ದಾರೆ.
ಅಲ್ಲದೇ ಮನೆಯಲ್ಲಿದ್ದ ತನ್ನ ಬಟ್ಟೆಯನ್ನು ಬಾಲಕ ಆದಿತ್ಯ ತೆಗೆದುಕೊಂಡು ಹೋಗಿದ್ದಾನೆ ಎಂದು ತಿಳಿಯಲಾಗಿದೆ.
ಈ ಘಟನೆಯ ಬಗ್ಗೆ ಪೋಷಕರು ಈತ ಮೊಬೈಲ್ನಲ್ಲಿ ಮಲ್ಪೆ ಎಂದು ಸರ್ಜ್ ಮಾಡಿದ್ದನ್ನು ಕಂಡು ಕರಾವಳಿ ಭಾಗಕ್ಕೆ ತೆರಳಿರಬಹುದು ಎಂದು ಶಂಕಿಸಲಾಗಿದೆ. ಅಲ್ಲದೇ ಉಡುಪಿ ಜಿಲ್ಲೆಯ ಎಲ್ಲಾ ಠಾಣೆಗಳಿಗೆ ಬಾಲಕನ ಪೋಷಕರು ದೂರು ನೀಡಿದ್ದಾರೆ. ಬಳಿಕ ಪೋಷಕರು ಮಗನ ಪಡೆಯೋದಕ್ಕಾಗಿ ಜ್ಯೋತಿಷ್ಯನ ಮೊರೆ ಹೋಗಿದ್ದಾರೆ, ಅಲ್ಲದೇ ದಕ್ಷಿಣ ಕನ್ನಡ ಭಾಗದಲ್ಲಿ ಬಾಲಕ ಇದ್ದಾನೆಂದು ಜ್ಯೋತಿಷ್ಯರು ಸೂಚನಾ ಮಾಹಿತಿ ನೀಡಿದ್ದಾರೆ . ಬಾಲಕನಿಗಾಗಿ ಮುಂದುವರಿದ ಹುಡುಕಾಟ ನಡೆಸಲಾಗುತ್ತಿದೆ.
A couple, parents of Aditya T (9), a resident of Bengaluru, who has gone missing since a week, have arrived in the city in search of their son. Aditya is a ninth grade student of New Town National Public School of Yelahanka in Bengaluru and son of Timma Rayappa and Anita couple, residents of R T Nagar. On May 29, Aditya left home in the afternoon saying that he will be back after getting his hair cut. However, he did not return. The couple filed a police complaint at R T Nagar police station.
15-02-26 10:38 pm
HK News Desk
Nelamangala Accident, 5 Killed: ಹೊಸಕೋಟೆ ದುರಂತ...
15-02-26 10:22 am
ಲೋಕಾಯುಕ್ತ ಬಲೆಗೆ ಬಿದ್ದ 'ಜನರ ಧನ ನುಂಗಿದ ಜನಾರ್ಧನ'...
13-02-26 10:45 pm
Hoskote Accident, Latest Update: ಹೊಸಕೋಟೆ ಅಪಘಾ...
13-02-26 09:18 pm
ಹೊಸಕೋಟೆ ಬಳಿ ಸರಣಿ ಅಪಘಾತ ; ಕ್ಯಾಂಟರ್ ಡ್ರೈವರ್ ಎಡವ...
13-02-26 10:41 am
15-02-26 04:01 pm
HK Desk
ಖಲಿಸ್ತಾನಿ ಉಗ್ರನ ಹತ್ಯೆಗೆ ಸಂಚು ; ತಪ್ಪೊಪ್ಪಿಕೊಂಡ...
14-02-26 10:55 pm
ಬಾಂಗ್ಲಾದಲ್ಲಿ ಚುನಾವಣೆ ; ಒಂದು ಸ್ಥಾನ ಗೆದ್ದ ಬಿಜೆಪ...
14-02-26 08:13 pm
ಜಗತ್ತು ನೋಡುವ ಮುನ್ನವೇ ಕಣ್ಮುಚ್ಚಿ 5 ಮಕ್ಕಳಿಗೆ ಜೀವ...
14-02-26 01:51 pm
80 ವರ್ಷಗಳ ಬಳಿಕ ಪ್ರಧಾನಿ ಕಚೇರಿಗೆ ಹೊಸ ಭವನ, 'ಸೇವಾ...
13-02-26 11:00 pm
15-02-26 08:52 pm
Mangalore Correspondent
Pumpwell Road Close, Mangalore: ಪಂಪ್ವೆಲ್ ಸರ್...
14-02-26 07:16 pm
CT Ravi, Mangalore: ಕಾಂಗ್ರೆಸ್ ಸಂಭ್ರಮ ಭ್ರಷ್ಟಾ...
14-02-26 05:16 pm
Lotus Builder Jitendra Kottary, FIR: ಗನ್ ಹಿಡಿ...
14-02-26 04:38 pm
ವಿದೇಶಿ ಉದ್ಯೋಗ ; ಗಲ್ಫ್, ದಕ್ಷಿಣ ಏಷ್ಯಾ ರಾಷ್ಟ್ರಗ...
13-02-26 09:52 pm
15-02-26 05:08 pm
Mangaluru Staffer
ಪ್ರೇಮಿಗಳ ದಿನವೇ ದುರಂತ ಅಂತ್ಯ ಕಂಡ ಜೋಡಿ ; ಪ್ರೀತಿಗ...
14-02-26 10:47 pm
Indian Bank Gold Robbery, Bangalore: ಬೆಂಗಳೂರು...
14-02-26 07:37 pm
Mangalore Drugs, CCB Police: ಬೆಂಗಳೂರಿನಿಂದ ಎಂಡ...
13-02-26 03:35 pm
ಕಾಂಬೋಡಿಯಾದಲ್ಲಿ ನಕಲಿ ಭಾರತೀಯ ಪೊಲೀಸ್ ಠಾಣೆ ಪತ್ತೆ...
13-02-26 11:52 am