ಬ್ರೇಕಿಂಗ್ ನ್ಯೂಸ್
06-06-23 01:07 pm Bangalore Correspondent ಕರ್ನಾಟಕ
ಬೆಂಗಳೂರು, ಜೂ.6: ಆಧುನಿಕ ಜಗತ್ತಿನಲ್ಲಿ ಪೋಷಕರು ಆನ್ಲೈನ್ ಕ್ಲಾಸ್ ನೆಪದಲ್ಲಿ ಅನಿವಾರ್ಯಕ್ಕಾಗಿ ಮೊಬೈಲ್ ಖರೀದಿಸಿ ಮಕ್ಕಳಿದೆ ನೀಡಿದ್ದೇ ತಡ ಮಕ್ಕಳು ಹೊಸ ಚಟಕ್ಕೆ ಸಿಲುಕಿದ್ದಾರೆ. ಇದೀಗ ರಾಜ್ಯದಲ್ಲಿ ಮಕ್ಕಳು ಮೊಬೈಲ್ ಬಳಕೆ ಮಾಡುವುದು ಹೆಚ್ಚಾಗಿದೆ. ಅದರಲ್ಲೂ ರಾಜಧಾನಿ ಬೆಂಗಳೂರಿನ ಪುಟ್ಟ ಬಾಲಕನೊಬ್ಬ ಮೊಬೈಲ್ ಗೂಗಲ್ನಲ್ಲಿ ‘ಮಲ್ಪೆ’ ಎಂದು ಸರ್ಜ್ ಮಾಡಿದ್ದ ಬಾಲಕ ನಾಪತ್ತೆಯಾದ ‘ವಿಚಿತ್ರ ಘಟನೆ’ಯೊಂದು ಬೆಳಕಿಗೆ ಬಂದಿದೆ.
9ನೇ ತರಗತಿಯಲ್ಲಿ ಓದುತ್ತಿದ್ದ ಬಾಲಕ ಆದಿತ್ಯ ಎಂಬಾತ ಹೇರ್ ಕಟ್ಟಿಂಗ್ ಮಾಡೋದಕ್ಕೆಂದು ಮನೆಯಿಂದ 120ರೂಪಾಯಿ ಪಡೆದು ತೆರಳಿದ್ದವ ನಾಪತ್ತೆಯಾಗಿದ್ದಾನೆ. ಆತ ತನ್ನ ಕೈನಲ್ಲಿದ್ದ ಮೊಬೈಲ್ನಲ್ಲಿ ಮಲ್ಪೆ ಎಂದು ಸರ್ಜ್ ಮಾಡಿರುವುದು ತಿಳಿಯಲಾಗಿದೆ.ಈ ವಿಚಾರ ತಿಳಿದು ಮಗನನ್ನು ಕಳೆದುಕೊಂಡ ಪೋಷಕರು ಆತಂಕಗೊಂಡಿದ್ದಾರೆ.
ಅಲ್ಲದೇ ಮನೆಯಲ್ಲಿದ್ದ ತನ್ನ ಬಟ್ಟೆಯನ್ನು ಬಾಲಕ ಆದಿತ್ಯ ತೆಗೆದುಕೊಂಡು ಹೋಗಿದ್ದಾನೆ ಎಂದು ತಿಳಿಯಲಾಗಿದೆ.
ಈ ಘಟನೆಯ ಬಗ್ಗೆ ಪೋಷಕರು ಈತ ಮೊಬೈಲ್ನಲ್ಲಿ ಮಲ್ಪೆ ಎಂದು ಸರ್ಜ್ ಮಾಡಿದ್ದನ್ನು ಕಂಡು ಕರಾವಳಿ ಭಾಗಕ್ಕೆ ತೆರಳಿರಬಹುದು ಎಂದು ಶಂಕಿಸಲಾಗಿದೆ. ಅಲ್ಲದೇ ಉಡುಪಿ ಜಿಲ್ಲೆಯ ಎಲ್ಲಾ ಠಾಣೆಗಳಿಗೆ ಬಾಲಕನ ಪೋಷಕರು ದೂರು ನೀಡಿದ್ದಾರೆ. ಬಳಿಕ ಪೋಷಕರು ಮಗನ ಪಡೆಯೋದಕ್ಕಾಗಿ ಜ್ಯೋತಿಷ್ಯನ ಮೊರೆ ಹೋಗಿದ್ದಾರೆ, ಅಲ್ಲದೇ ದಕ್ಷಿಣ ಕನ್ನಡ ಭಾಗದಲ್ಲಿ ಬಾಲಕ ಇದ್ದಾನೆಂದು ಜ್ಯೋತಿಷ್ಯರು ಸೂಚನಾ ಮಾಹಿತಿ ನೀಡಿದ್ದಾರೆ . ಬಾಲಕನಿಗಾಗಿ ಮುಂದುವರಿದ ಹುಡುಕಾಟ ನಡೆಸಲಾಗುತ್ತಿದೆ.
A couple, parents of Aditya T (9), a resident of Bengaluru, who has gone missing since a week, have arrived in the city in search of their son. Aditya is a ninth grade student of New Town National Public School of Yelahanka in Bengaluru and son of Timma Rayappa and Anita couple, residents of R T Nagar. On May 29, Aditya left home in the afternoon saying that he will be back after getting his hair cut. However, he did not return. The couple filed a police complaint at R T Nagar police station.
11-05-25 01:21 pm
HK News Desk
Minister zameer ahmed, Pak, India: ಮೋದಿ ಹೇಳಿದ...
10-05-25 10:40 pm
Dk Shivakumar, Congress, Birthday: ಭಯೋತ್ಪಾದನೆ...
10-05-25 12:40 pm
Mandya Post, Modi; ಮಾಜಿ ಪಾಕ್ ಪ್ರಧಾನಿಗೆ ಮೋದಿ ಶ...
10-05-25 11:30 am
Janardhana Reddy disqualified, MLA: ಅಕ್ರಮ ಗಣಿ...
08-05-25 11:07 pm
12-05-25 04:38 pm
HK News Desk
ಉತ್ತರ ಪಾಕಿಸ್ತಾನದಲ್ಲಿ ಬಲೂಚಿಸ್ತಾನ್ ಹೋರಾಟ ತೀವ್ರ...
12-05-25 11:23 am
ಪಾಕಿಸ್ತಾನದ ಉಗ್ರರ ನೆಲೆಗಳ ಧ್ವಂಸ ; ಫೋಟೊ ಸಾಕ್ಷ್ಯ...
11-05-25 11:02 pm
ಭಾರತದ ಮೇಲೆ ದಾಳಿಗೆ ಟರ್ಕಿ ಡ್ರೋಣ್ ಬಳಕೆ ; ಒಂದೇ ರಾ...
11-05-25 06:25 pm
ಆಪರೇಷನ್ ಸಿಂಧೂರ ಇನ್ನೂ ಮುಗಿದಿಲ್ಲ.. ಕದನ ವಿರಾಮ ಘೋ...
11-05-25 06:12 pm
12-05-25 11:26 am
HK News Desk
Mangalore, Pilikula, Dr Suryaprakash Shenoy:...
11-05-25 05:01 pm
Drone Ban, Mangalore, Mysuru: ಮಂಗಳೂರು, ಮೈಸೂರಿ...
10-05-25 07:10 pm
ಹಿಂದು - ಮುಸ್ಲಿಂ ಮಧ್ಯೆ ಪ್ರಚೋದನಕಾರಿ ಪೋಸ್ಟ್ ಹಾಕು...
09-05-25 11:07 pm
Mangalore University, U T Khader, Syndicate M...
09-05-25 06:22 pm
08-05-25 05:32 pm
HK News Desk
Mangalore Suhas Shetty Murder, Eight Arrested...
03-05-25 02:16 pm
Suhas Shetty Murder, Thokottu Attack, Mangalo...
02-05-25 12:00 pm
Mangalore Bajpe Murder, Suhas Shetty: ಹಳೆ ದ್ವ...
01-05-25 10:06 pm
Mangalore, Illegal Rice, crime: ಉತ್ತರ ಕರ್ನಾಟಕ...
30-04-25 04:09 pm