ಬ್ರೇಕಿಂಗ್ ನ್ಯೂಸ್
06-06-23 07:52 pm HK News Desk ಕರ್ನಾಟಕ
ಬೆಳಗಾವಿ, ಜೂ.06: ಗೋಹತ್ಯೆ ನಿಷೇಧ ಅಷ್ಟೇ ಅಲ್ಲ, ಯಾವ ಪ್ರಾಣಿಯ ಹತ್ಯೆಯನ್ನೂ ನಾನು ಸಹಿಸುವುದಿಲ್ಲ ಎಂದು ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ತಿಳಿಸಿದ್ದಾರೆ.
ಕರ್ನಾಟಕ ವಿಧಾನ ಸಭೆ ಚುನಾವಣೆಯಲ್ಲಿ ಭಾರೀ ಬಹುಮತದೊಂದಿಗೆ ಅಧಿಕಾರಕ್ಕೆ ಬಂದ ಕಾಂಗ್ರೆಸ್ ಸರ್ಕಾರ ಗೋಹತ್ಯೆ ನಿಷೇಧ ಕಾಯ್ದೆ ವಿಚಾರವಾಗಿ ರಾಜ್ಯದೆಲ್ಲೆಡೆ ಭಾರೀ ಚರ್ಚೆಗಾಗುತ್ತಿದ್ದು, ಈ ಬೆನ್ನಲ್ಲೆ ಬೆಳಗಾವಿ ಜಿಲ್ಲೆಯಲ್ಲೂ ಮುನ್ನೆಲೆಗೆ ಬಂದಿದ್ದು ಭಾರೀ ಚರ್ಚೆಗೆ ಗ್ರಾಸವಾಗ್ತಿದೆ.
ಬೆಳಗಾವಿಯಲ್ಲಿ ಮಾಧ್ಯಮಗಳೊಂದಿಗೆ ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಮಾತನಾಡಿ, ಗೋಹತ್ಯೆ ನಿಷೇಧ ಅಷ್ಟೇ ಅಲ್ಲ, ಯಾವ ಪ್ರಾಣಿಯ ಹತ್ಯೆಯನ್ನೂ ನಾನು ಸಹಿಸುವುದಿಲ್ಲ ಅಭಿವೃದ್ಧಿ ದೃಷ್ಟಿಯಿಂದ ಎಲ್ಲ ನಾಯಕರ ಸಹಮತ ಪಡೆದು ಬೆಳಗಾವಿ ಜಿಲ್ಲೆ ವಿಭಜನೆ ಆಗಬೇಕು. ಈ ಬಗ್ಗೆ ಜಿಲ್ಲೆಯ ನಾಯಕರ ಚರ್ಚೆ ನಡೆಸಿ, ಮುಂದಿನ ಕ್ರಮ ಕೈಗೊಳ್ಳುತ್ತಾರೆ ಎಂದು ತಿಳಿಸಿದ್ದಾರೆ.
ಬಿಜೆಪಿ ಅವರಿಗೆ ಚುನಾವಣೆಯಲ್ಲಿ ಜನ ಉತ್ತರ ಕೊಟ್ಟು ಸರಿಯಾದ ಪಾಠ ಕಲಿಸಿದ್ದಾರೆ. ನಾವು ಕೊಟ್ಟಂತಹ ಭರವಸೆ ಖಂಡಿತವಾಗಿ ಈಡೇರಿಸುತ್ತೇವೆ ಎಂದು ಸಚಿವರು ಹೇಳಿದರು.
ಬೆಳಗಾವಿ ಜಿಲ್ಲೆಯ ಅಭಿವೃದ್ಧಿ ದೃಷ್ಟಿಯಿಂದ ಜಿಲ್ಲಾ ವಿಭಜನೆ ಆಗಬೇಕು. ಜಿಲ್ಲಾ ವಿಭಜನೆ ಕೂಗೂ ಮೊದಲಿನಿಂದಲೂ ಇದೆ. ನಮ್ಮ ಸರ್ಕಾರ ಅದರ ಬಗ್ಗೆ ಕ್ರಮ ಕೈಗೊಳ್ಳಲಾವುದು. ಅಭಿವೃದ್ಧಿ ದೃಷ್ಟಿಯಿಂದ ವಿಭಜನೆ ಆಗಿ ಚಿಕ್ಕೋಡಿ ಜಿಲ್ಲೆಯಾಗಬೇಕು ಎಂದು ಲಕ್ಷ್ಮಿ ಹೆಬ್ಬಾಳ್ಕರ್ ತಮ್ಮ ಅಭಿಪ್ರಾಯ ವ್ಯಕ್ತಪಡಿಸಿದರು.
ಗೃಹಲಕ್ಷ್ಮೀ ಯೋಜನೆ ಫಲಾನುಭವಿಗಳ ಆಯ್ಕೆ ವಿಚಾರದ ಕುರಿತು ಪ್ರತಿಕ್ರಿಯಿಸಿದ ಸಚಿವರು ಜು.1 ರಿಂದ 15ರವರೆಗೆ ಅರ್ಜಿ ಪಡೆಯುವ ಪ್ರಕ್ರಿಯೆ ನಡೆಯಲಿದೆ. ಮೂರ್ನಾಲ್ಕು ಇಲಾಖೆಗಳ ಜೊತೆ ನಾವು ಕೆಲಸ ಮಾಡಬೇಕಾಗುತ್ತೆ.
ಕೇವಲ ಮಹಿಳಾ ಮಕ್ಕಳ ಕಲ್ಯಾಣ ಇಲಾಖೆಯಿಂದ ಆಗಲ್ಲ. ನಮ್ಮ ಇಲಾಖೆ ಸಿಬ್ಬಂದಿ ಜೊತೆ ಕಂದಾಯ ಇಲಾಖೆ, ಆರ್ಡಿಪಿಆರ್, ನಗರಾಭಿವೃದ್ಧಿ ಇಲಾಖೆ ಇರಬಹುದು. ಈ ಎಲ್ಲಾ ಇಲಾಖೆ ಒಳಗೊಂಡು ಗೃಹಲಕ್ಷ್ಮೀ ಯೋಜನೆ ಜಾರಿ ತರಬೇಕಾಗುತ್ತದೆ ಎಂದು ತಿಳಿಸಿದರು.
I am against killing of all animals and not just cows says Minister Lakshmi Hebbalkar. Animal Husbandry Minister K Venkatesh first raised the issue and said the anti-cow slaughter legislation needs a relook as it permits slaughtering of buggaloes and oxen but not cows.
19-05-26 11:34 pm
HK News Desk
ಮೋರ್ಬಿ ಘಟನೆ ಗುಜರಾತ್ ಮಾದರಿಯನ್ನು ಟೊಳ್ಳಾಗಿಸಿದೆ,...
19-05-26 09:09 pm
ದಕ್ಷಿಣ ಭಾರತದಲ್ಲೇ ಮೊದಲ ಪ್ರಯೋಗ ; ಚಿಕ್ಕಮಗಳೂರಿನಲ್...
17-05-26 08:55 pm
ವಿಜಯಪುರದಲ್ಲಿ ಗಾಳಿ-ಮಳೆಯ ಅಬ್ಬರಕ್ಕೆ ಮನೆಯೇ ಸಮಾಧಿ...
15-05-26 10:30 pm
ಮದ್ಯ ಪ್ರಿಯರಿಗೆ ಗುಡ್ನ್ಯೂಸ್ ; ಪ್ರೀಮಿಯಂ ಬಿಯರ್,...
15-05-26 09:56 pm
20-05-26 11:23 pm
HK News Desk
ಆನ್ಲೈನ್ ಔಷಧ ಮಾರಾಟ ವಿರುದ್ಧ ದೇಶವ್ಯಾಪಿ ಪ್ರತಿಭಟ...
20-05-26 10:33 am
ಆನೆಗಳ ಕಾದಾಟ; ದುಬಾರೆ ಕ್ಯಾಂಪ್ನಲ್ಲಿ ಗಾಯಗೊಂಡಿದ್ದ...
19-05-26 04:27 pm
ಮತ್ತೆ ಬೆಲೆ ಏರಿಕೆ ಶಾಕ್! ಒಂದೇ ವಾರದಲ್ಲಿ 2ನೇ ಬಾರಿ...
19-05-26 01:06 pm
ಕಾಂಗೋ, ಉಗಾಂಡದಲ್ಲಿ ಎಬೋಲಾ ಸೋಂಕು ತೀವ್ರ ; ಮಾರಣಾಂತ...
18-05-26 02:18 pm
20-05-26 06:51 pm
HK News Staffer
ಬೆಳ್ತಂಗಡಿ ; ನೇತ್ರಾವತಿ ನದಿಯಲ್ಲಿ ಸ್ನಾನಕ್ಕಿಳಿದು...
19-05-26 10:47 pm
ಬಾವಿಯಲ್ಲಿ ನೀರಲ್ಲ , ಡೀಸೆಲ್ ! ಮಂಗಳೂರಿನಲ್ಲಿ ಆತಂಕ...
19-05-26 05:57 pm
ಒಂದು ರೂ.ಗೆ ಒಂದು ಶರ್ಟ್ ! ಆಫರ್ ಕೇಳಿ ಮುಗಿಬಿದ್ದ ಜ...
19-05-26 10:44 am
ಬೈಕಂಪಾಡಿ, ಕೂಳೂರು ಜಂಕ್ಷನ್ ಬಳಿ ಅಂಡರ್ ಪಾಸ್ ; ಕೇಂ...
18-05-26 10:47 pm
21-05-26 10:20 am
HK News Staffer
ಭಾರತದಲ್ಲಿ ವಿಧ್ವಂಸಕ ಕೃತ್ಯ ಎಸಗಲು ಬಂದ ಸ್ಲೀಪರ್ ಸೆ...
20-05-26 03:08 pm
ಶಿವಮೊಗ್ಗದ ಒಂದೇ ಕುಟುಂಬದ ನಾಲ್ವರು ನಿಗೂಢ ನಾಪತ್ತೆ,...
20-05-26 09:53 am
ತಾಯಿ ಬೈದಿದ್ದಕ್ಕೆ ಅಪ್ಪ, ಅಮ್ಮ ಸಾರಿ, ನಿಮ್ಮೆದುರು...
19-05-26 05:55 pm
ಕಾಶ್ಮೀರಕ್ಕೆ ಕೆಲಸಕ್ಕೆಂದು ಕರೆದೊಯ್ದು ಉತ್ತರ ಪ್ರದೇ...
19-05-26 05:23 pm