ಬ್ರೇಕಿಂಗ್ ನ್ಯೂಸ್
06-06-23 09:28 pm HK News Desk ಕರ್ನಾಟಕ
ಹಾವೇರಿ, ಜೂನ್ 6: ಸ್ಲೀಪರ್ ಕೋಚ್ ಬಸ್ಸಿನಲ್ಲಿ ಜೋಡಿ ವಿಷ ಸೇವಿಸಿದ್ದು ಅದರಲ್ಲಿ ಯುವತಿ ಮೃತಪಟ್ಟು, ಯುವಕ ಅಸ್ವಸ್ಥಗೊಂಡ ಘಟನೆಯೊಂದು ನಡೆದಿದೆ.
ಘಟನೆಯ ವಿಡಿಯೋ ಭಾರೀ ವೈರಲ್ ಆಗಿದೆ. ಮುಂಬೈಗೆ ಹೋಗುವ ಸ್ಪೀಪರ್ ಕೋಚ್ ಬಸ್ ನಲ್ಲಿ ಘಟನೆ ನಡೆದಿದೆ. ಹಾವೇರಿ ಜಿಲ್ಲೆಯ ರಾಣೆಬೆನ್ನೂರಿನ ಚಳಗೇರಿ ಟೋಲ್ ಬಳಿ ಬಸ್ ನಿಲ್ಲಿಸಿದಾಗ ಘಟನೆ ಬಯಲಾಗಿದೆ.
ಬೆಂಗಳೂರು ಮೂಲದ ವಿದ್ಯಾರ್ಥಿನಿ ಹೇಮಾ ಹಾಗೂ ಬಾಗಲಕೋಟೆ ಮೂಲದ ಅಖಿಲ್ ಆತ್ಮಹತ್ಯೆಗೆ ಯತ್ನಿಸಿದ್ದರು. ಘಟನೆಯಲ್ಲಿ ಹೇಮಾ ಮೃತಪಟ್ಟಿದ್ದಾರೆ.
ಬಿ.ಕಾಂ ವಿದ್ಯಾರ್ಥಿನಿಯಾಗಿದ್ದ ಹೇಮಾ ಹಾಗೂ ಬಾಗಲಕೋಟೆ ಮೂಲದ ಅಖಿಲ್ ಪರಸ್ಪರ ಪ್ರೀತಿಸುತ್ತಿದ್ದರು. ಇವರಿಬ್ಬರ ಮದುವೆಗೆ ಪೋಷಕರು ಒಪ್ಪದ ಹಿನ್ನೆಲೆಯಲ್ಲಿ ಆತ್ಮಹತ್ಯೆ ನಿರ್ಧಾರ ಕೈಗೊಂಡಿದ್ದರು ಎಂದು ಹೇಳಲಾಗಿದೆ.
ಊಟಕ್ಕೆಂದು ಮಾರ್ಗಮಧ್ಯೆ ಹೋಟೆಲ್ ಬಳಿ ಬಸ್ ನಿಲ್ಲಿಸಿದ್ದಾಗ ವಿಷದ ವಾಸನೆ ಬರುವುದನ್ನು ಗಮನಿಸಿದ ಪ್ರಯಾಣಿಕರು ಪರಿಶೀಲನೆ ನಡೆಸಿದಾಗ ಆತ್ಮಹತ್ಯೆಗೆ ಯತ್ನಿಸಿರುವುದು ಬೆಳಕಿಗೆ ಬಂದಿದೆ. ಬಸ್ಸಿನಲ್ಲಿದ್ದವರು ಕೂಡಲೇ ಆಸ್ಪತ್ರೆಗೆ ದಾಖಲಿಸಲು ಯತ್ನಿಸಿದ್ದಾರೆ, ಆದರೆ ಯುವತಿ ಮೃತಪಟ್ಟಿದ್ದಾಳೆ. ಯುವಕನಿಗೆ ಆಸ್ಪತ್ರೆಯಲ್ಲಿ ಚಿಕಿತ್ಸೆ ಮುಂದುವರೆದಿದ್ದು ಸಾವು ಬದುಕಿನ ಮಧ್ಯೆ ಹೋರಾಡುತಿದ್ದಾನೆ.
Couple consume poison in moving bus to Mumbai, girl dies, boy in serious condition at Haveri stop.
13-03-26 12:09 pm
HK News Staffer
ಮಂತ್ರಾಲಯದಿಂದ ಮಂಗಳೂರಿಗೆ ಬರುತ್ತಿದ್ದ ಖಾಸಗಿ ಬಸ್ಸಿ...
13-03-26 09:44 am
ಮಗಳಿಗೆ ಮದುವೆಯಾಗದ ಚಿಂತೆಯಲ್ಲಿ ಆಟೋ ಚಾಲಕ ಆತ್ಮಹತ್ಯ...
12-03-26 02:48 pm
13 ವರ್ಷಗಳಿಂದ ಜೀವನ್ಮರಣ ಹೋರಾಟ ; ಕೋಮಾದಲ್ಲಿದ್ದ ಯು...
11-03-26 07:16 pm
ಪರಿಷತ್ ಚುನಾವಣೆಗೆ ಸಿಗದ ಟಿಕೆಟ್ ; ಬಿಜೆಪಿ ರಾಜ್ಯ ಶ...
11-03-26 06:14 pm
13-03-26 04:18 pm
HK News Staffer
ಜಮ್ಮು ಕಾಶ್ಮೀರ ಮಾಜಿ ಮುಖ್ಯಮಂತ್ರಿ ಫಾರೂಕ್ ಅಬ್ದುಲ್...
13-03-26 11:24 am
ಅಮೆರಿಕದ ಪಶ್ಚಿಮ ಕರಾವಳಿಗೆ ಇರಾನ್ ದಾಳಿ ಸಾಧ್ಯತೆ ;...
12-03-26 09:03 pm
ನಷ್ಟ ಪರಿಹಾರ ಕೇಳಿದ ಇರಾನ್ ; ಯುದ್ಧ ನಿಲ್ಲಿಸಲು ಮೂರ...
12-03-26 09:01 pm
ಗಲ್ಫ್ ಯುದ್ಧ ; ವಿಷಯುಕ್ತ ಬಿಳಿ ರಂಜಕ ಬಾಂಬ್ ಬಳಕೆ,...
10-03-26 09:46 pm
13-03-26 10:04 pm
Mangaluru Staffer
ಬಿಲ್ ಕಟ್ಟದ ನೆಪದಲ್ಲಿ ಕೊರಗ ಸಮುದಾಯಕ್ಕೆ ನೀರಿನ ಸಂಪ...
13-03-26 09:58 pm
ರಸ್ತೆ ಬದಿ ಕಸ ಎಸೆಯುವವರ ವಿರುದ್ಧ ಕಠಿಣ ಕ್ರಮ ಜರುಗಿ...
13-03-26 09:38 pm
ಭ್ರಷ್ಟ ಅಬಕಾರಿ ಡೀಸಿ ಶ್ರೀನಿವಾಸ್ ; ಲೋಕಾಯುಕ್ತ ದಾಳ...
13-03-26 08:27 pm
Shiradi Ghat Accident, Mangalore: ಶಿರಾಡಿ - ಗು...
13-03-26 05:41 pm
12-03-26 11:20 pm
mangalore
ಸುರತ್ಕಲ್ ಗ್ಯಾರೇಜ್ ನಿಂದ ವಾಹನಗಳ ಬಿಡಿಭಾಗ ಕಳವು ;...
12-03-26 10:53 pm
ಬೆಂಗಳೂರು ; ಕಾಲೇಜು ಮುಗಿಸಿ ವಾಪಸ್ಸಾಗುತ್ತಿದ್ದಾಗ ಅ...
12-03-26 12:12 pm
ನಾಪತ್ತೆಯಾಗಿದ್ದ ಕೊಣಾಜೆಯ ಯುವಕ ಸೋಮೇಶ್ವರದ ಕೆರೆಯಲ್...
11-03-26 10:58 am
ಕೇರಳ ಚುನಾವಣೆ ಹಿನ್ನೆಲೆ ; ರೈಲಿನಲ್ಲಿ ತಪಾಸಣೆ ಬಿಗಿ...
10-03-26 08:32 pm