ಬ್ರೇಕಿಂಗ್ ನ್ಯೂಸ್
08-06-23 06:24 pm Bangalore Correspondent ಕರ್ನಾಟಕ
ಬೆಂಗಳೂರು, ಜೂ, 8: ಪೊಲೀಸರು ಹಣೆಗೆ ಕುಂಕುಮ, ವಿಭೂತಿ ಹಚ್ಚಿಕೊಳ್ಳಬಾರದು ಎಂದು ನಾನು ಯಾವುದೇ ಸೂಚನೆಗಳನ್ನು ಕೊಟ್ಟಿಲ್ಲ ಎಂದು ಗೃಹ ಸಚಿವ ಡಾ.ಜಿ.ಪರಮೇಶ್ವರ್ ಸ್ಪಷ್ಟನೆ ನೀಡಿದ್ದು, ತಪ್ಪು ಮಾಹಿತಿ ನೀಡಿದವರ ವಿರುದ್ಧ ಕ್ರಮ ಕೈಗೊಳ್ಳಬೇಕಾಗುತ್ತದೆ ಎಂದು ಎಚ್ಚರಿಕೆ ನೀಡಿದ್ದಾರೆ.
ಗುರುವಾರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಪೊಲೀಸರು ಬೊಟ್ಟು, ವಿಭೂತಿ ಏನು ಬೇಕಾದರೂ ಇಟ್ಟುಕೊಳ್ಳಬಹುದು, ಅವರು ಯುನಿಫಾರ್ಮ್ ನಲ್ಲಿ ಕೆಲಸ ಮಾಡಬೇಕು. ಅವರಿಗೆ ಅವರದ್ದೇ ಆದ ಪೊಲೀಸ್ ರೂಲ್ಸ್ ಚೌಕಟ್ಟು ಇದೆ, ಅದರೊಳಗೆ ಏನೂ ಬೇಕಾದರೂ ಮಾಡಬಹುದು. ನಾನೂ ಏನನ್ನೂ ಹೇಳಿಲ್ಲ. ಸ್ಪಷ್ಟವಾಗಿ ಕಾನೂನಿನ ಚೌಕಟ್ಟಿನಲ್ಲಿ
ಯಾರು ಈ ರಿತ್ತಿ ಸುದ್ದಿ ಬರೆದಿದ್ದಾರೋ ಅವರ ಮೇಲೂ ಕ್ರಮ ತೆಗೆದುಕೊಳ್ಳಬೇಕಾಗುತ್ತದೆ. ನಾವು ಹೇಳದೆ ಇರುವುದನ್ನೆಲ್ಲ ಪತ್ರಿಕೆಯಲ್ಲಿ ಪ್ರಿಂಟ್ ಮಾಡಿ ಗೊಂದಲ ಸೃಷ್ಟಿ ಮಾಡುವುದು ಶಾಂತಿ ಕಡದಲು ಕಾರಣವಾಗುತ್ತದೆ ಎಂದರು.
No circular issued to Police barring them from applying vibhuti and kumkum says Home Minister Parameshwara. A whatsapp text went viral that stated police department of barring them from applying vibhuti and kumkum. Parameshwara has ordered of strict action on those trying to spread fake news.
04-11-25 04:38 pm
Bangalore Correspondent
ಸಚಿವ ಸತೀಶ್ ಜಾರಕಿಹೊಳಿ ದಿಢೀರ್ ದೆಹಲಿಗೆ ; ಕೆಪಿಸಿಸ...
03-11-25 05:17 pm
ಕಣ್ಣೂರಿನ ಪಯ್ಯಂಬಲಂ ಬೀಚ್ ನಲ್ಲಿ ಸಮುದ್ರಕ್ಕಿಳಿದ ಬೆ...
02-11-25 11:09 pm
ಆರೆಸ್ಸೆಸ್ನವರಷ್ಟು ಹೇಡಿಗಳು ಯಾರೂ ಇಲ್ಲ, ಅವರ್ಯಾಕೆ...
01-11-25 09:33 pm
ನಮ್ಮ ಕ್ಷೇತ್ರದಲ್ಲಿ ಪಥಸಂಚಲನ ಮಾಡೋದನ್ನು ಆರೆಸ್ಸೆಸ್...
31-10-25 08:10 pm
03-11-25 01:13 pm
HK News Desk
ಜೋಧಪುರ ; ಭೀಕರ ರಸ್ತೆ ಅಪಘಾತದಲ್ಲಿ 18 ಜನರು ಸಾವು,...
02-11-25 11:12 pm
ಕೇರಳದಲ್ಲಿ ಮುಸ್ಲಿಮ್ ಮತ್ತು ಕ್ರಿಶ್ಚಿಯನ್ನರಿಗೆ ಒಬಿ...
02-11-25 05:13 pm
ಜೆಡ್ಡಾದಿಂದ ಹೈದರಾಬಾದ್ ಬರುತ್ತಿದ್ದ ವಿಮಾನದಲ್ಲಿ ಬ...
01-11-25 07:27 pm
ಭಾರತದಲ್ಲಿ ಸ್ವತಂತ್ರವಾಗಿದ್ದೇನೆ, ಮತ್ತೆ ಬಾಂಗ್ಲಾದೇ...
30-10-25 03:20 pm
04-11-25 10:51 pm
Mangalore Correspondent
Mangalore Police, Panambur Beach: ಗಂಡ - ಹೆಂಡತ...
04-11-25 08:37 pm
ಅಬಕಾರಿ ಇಲಾಖೆಯಲ್ಲಿ ವ್ಯಾಪಕ ಭ್ರಷ್ಟಾಚಾರ, ಹಣಕ್ಕಾಗಿ...
04-11-25 06:15 pm
ವ್ಯಾಟಿಕನ್ ಸಿಟಿಯ ಭಾರತದ ರಾಯಭಾರಿ ಆ್ಯಂಡ್ರಿಯಾ ಫಾನ್...
04-11-25 05:06 pm
ಧರ್ಮಸ್ಥಳ ಪ್ರಕರಣ ; ಎಸ್ಐಟಿ ತನಿಖಾ ಪ್ರಕ್ರಿಯೆಗೆ ಮಹ...
04-11-25 05:03 pm
04-11-25 02:11 pm
Mangalore Correspondent
ಟೋಪಿ ನೌಫಾಲ್ ಕೊಲೆಯಲ್ಲ, ರೈಲು ಡಿಕ್ಕಿ ಹೊಡೆದು ಸಾವು...
03-11-25 12:33 pm
ಶಬರಿಮಲೆ ಅಯ್ಯಪ್ಪ ದೇವಸ್ಥಾನದಲ್ಲಿ ಚಿನ್ನ ಕಳವು ಪ್ರಕ...
01-11-25 07:25 pm
Rowdy Topi Naufal Murder, Mangalore: ಮಂಗಳೂರಿನ...
01-11-25 03:31 pm
ವೃದ್ಧ ಮಹಿಳೆಗೆ ಡಿಜಿಟಲ್ ಅರೆಸ್ಟ್ ಬಲೆ ; ಐದು ಗಂಟೆಯ...
01-11-25 01:31 pm