ಬ್ರೇಕಿಂಗ್ ನ್ಯೂಸ್
08-06-23 06:24 pm Bangalore Correspondent ಕರ್ನಾಟಕ
ಬೆಂಗಳೂರು, ಜೂ, 8: ಪೊಲೀಸರು ಹಣೆಗೆ ಕುಂಕುಮ, ವಿಭೂತಿ ಹಚ್ಚಿಕೊಳ್ಳಬಾರದು ಎಂದು ನಾನು ಯಾವುದೇ ಸೂಚನೆಗಳನ್ನು ಕೊಟ್ಟಿಲ್ಲ ಎಂದು ಗೃಹ ಸಚಿವ ಡಾ.ಜಿ.ಪರಮೇಶ್ವರ್ ಸ್ಪಷ್ಟನೆ ನೀಡಿದ್ದು, ತಪ್ಪು ಮಾಹಿತಿ ನೀಡಿದವರ ವಿರುದ್ಧ ಕ್ರಮ ಕೈಗೊಳ್ಳಬೇಕಾಗುತ್ತದೆ ಎಂದು ಎಚ್ಚರಿಕೆ ನೀಡಿದ್ದಾರೆ.
ಗುರುವಾರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಪೊಲೀಸರು ಬೊಟ್ಟು, ವಿಭೂತಿ ಏನು ಬೇಕಾದರೂ ಇಟ್ಟುಕೊಳ್ಳಬಹುದು, ಅವರು ಯುನಿಫಾರ್ಮ್ ನಲ್ಲಿ ಕೆಲಸ ಮಾಡಬೇಕು. ಅವರಿಗೆ ಅವರದ್ದೇ ಆದ ಪೊಲೀಸ್ ರೂಲ್ಸ್ ಚೌಕಟ್ಟು ಇದೆ, ಅದರೊಳಗೆ ಏನೂ ಬೇಕಾದರೂ ಮಾಡಬಹುದು. ನಾನೂ ಏನನ್ನೂ ಹೇಳಿಲ್ಲ. ಸ್ಪಷ್ಟವಾಗಿ ಕಾನೂನಿನ ಚೌಕಟ್ಟಿನಲ್ಲಿ
ಯಾರು ಈ ರಿತ್ತಿ ಸುದ್ದಿ ಬರೆದಿದ್ದಾರೋ ಅವರ ಮೇಲೂ ಕ್ರಮ ತೆಗೆದುಕೊಳ್ಳಬೇಕಾಗುತ್ತದೆ. ನಾವು ಹೇಳದೆ ಇರುವುದನ್ನೆಲ್ಲ ಪತ್ರಿಕೆಯಲ್ಲಿ ಪ್ರಿಂಟ್ ಮಾಡಿ ಗೊಂದಲ ಸೃಷ್ಟಿ ಮಾಡುವುದು ಶಾಂತಿ ಕಡದಲು ಕಾರಣವಾಗುತ್ತದೆ ಎಂದರು.
No circular issued to Police barring them from applying vibhuti and kumkum says Home Minister Parameshwara. A whatsapp text went viral that stated police department of barring them from applying vibhuti and kumkum. Parameshwara has ordered of strict action on those trying to spread fake news.
09-07-26 02:56 pm
HK News Staffer
ಸಚಿವ ಸಂಪುಟ ವಿಸ್ತರಣೆಯಾದರೆ ಸರ್ಕಾರ ಸ್ವಲ್ಪಮಟ್ಟಿಗೆ...
09-07-26 02:56 pm
ಬೆಳಗಾವಿಯಲ್ಲಿ ಆರೆಸ್ಸೆಸ್ ಪ್ರತಿನಿಧಿ ಸಭೆ ; ಖಾಸಗಿ...
08-07-26 02:06 pm
ಗುಂಡ್ಲುಪೇಟೆ ಬಳಿಯ ಮಲ್ಲಯ್ಯನಪುರ ಗುಡ್ಡದಲ್ಲಿ ಅಪರೂಪ...
08-07-26 01:13 pm
ಮೈಸೂರಿನಲ್ಲಿ ಹುಲಿ ದಾಳಿ ; ಒಂದೂವರೆ ಗಂಟೆ ಮರ ಏರಿ...
07-07-26 09:02 pm
09-07-26 03:40 pm
HK News Staffer
18 ವರ್ಷಗಳ ಬಳಿಕ ಅಹಮದಾಬಾದ್ ಸರಣಿ ಬಾಂಬ್ ಸ್ಫೋಟ ಪ್ರ...
07-07-26 03:22 pm
ವಯನಾಡಿನಲ್ಲಿ ಮತ್ತೆ ಭೀಕರ ಭೂಕುಸಿತ ; ಭಾರೀ ಮಳೆಗೆ ಸ...
07-07-26 01:51 pm
ಮುಂಬೈನಲ್ಲಿ ಮರಣ ಮಳೆಗೆ 13 ಮಂದಿ ಬಲಿ; ಕುಸಿದ ರಸ್ತ...
06-07-26 01:14 pm
ಅಟ್ಲಾಂಟಿಕ್ ಸಾಗರದಲ್ಲಿ 80 ವರ್ಷಗಳ ಹಿಂದೆ ಮುಳುಗಿದ್...
05-07-26 08:39 pm
08-07-26 11:04 pm
HK News Desk
ಸಚಿವರಿಲ್ಲದ ಶಿಕ್ಷಣ ಇಲಾಖೆ ಬಣ ಬಣ ; ಪಿಯು ಕಾಲೇಜಿಗೆ...
08-07-26 08:38 pm
ಕನ್ನಡದ ಸುದ್ದಿ ವಾಹಿನಿಗಳು ಮಲಯಾಳ ಮಾಧ್ಯಮ ನೋಡಿ ಕಲಿ...
08-07-26 06:53 pm
ಮಾಣಿ-ಸಂಪಾಜೆ ರಸ್ತೆ ದುರಸ್ತಿಗೆ ಕೇಂದ್ರದಿಂದ 49.22...
08-07-26 01:17 pm
ರಾಮ ಮಂದಿರ ದೇಣಿಗೆ ಲೂಟಿ ; ಹಿಂದೂ ಸಂಘಟನೆಗಳು ಯಾಕೆ...
07-07-26 11:13 pm
09-07-26 09:11 pm
HK News Staffer
ಹೆಂಗಸರ ವಿಷ್ಯ ಬೇಡವೋ ಶಿಷ್ಯಾ..! ಚಾಡಿ ಹೇಳಿ ಸಾವಿಗೆ...
09-07-26 07:52 pm
ಬೆಳಗಾವಿ ಸಂತೆಯಲ್ಲಿ ಎತ್ತು ಖರೀದಿಸಿ ಕೇರಳಕ್ಕೆ ಸಾಗಿ...
09-07-26 07:49 pm
ಬೆಂಗಳೂರಿನ ಎಂಎನ್ ಸಿ ಕಂಪನಿಯಲ್ಲಿ ಉದ್ಯೋಗ ನೆಪ ಹೇಳಿ...
09-07-26 05:34 pm
ಯಲ್ಲಾಪುರ ಅರಬೈಲ್ ಘಾಟ್ನಲ್ಲಿ ಲಾರಿ-ಕ್ರೂಸರ್ ಮುಖಾಮ...
09-07-26 11:38 am