ಬ್ರೇಕಿಂಗ್ ನ್ಯೂಸ್
09-06-23 03:50 pm Bangalore Correspondent ಕರ್ನಾಟಕ
ಬೆಂಗಳೂರು, ಜೂನ್ 9: ಕರ್ನಾಟಕ ರಾಜ್ಯಕ್ಕೆ ಮುಂಗಾರು ಆಗಮನ ತಡವಾಗಿದೆ ಕಂಡು ಕೇಳರಿಯದ ಬಿಸಿಲಿನ ಕಾರಣ ರಾಜ್ಯದ ಹಲವು ಭಾಗಗಳಲ್ಲಿ ನೀರಿನ ಕೊರತೆ ಉಂಟಾಗಿದೆ. ಹಲವು ಜಲಾಶಯಗಳಲ್ಲಿ ನೀರಿನ ಮಟ್ಟ ತೀವ್ರ ಕುಸಿತ ಕಂಡಿದ್ದು ಕುಡಿಯುವ ನೀರಿಗೂ ತೊಂದರೆ ಉಂಟಾಗಿದೆ.
ಅತಿಯಾದ ಬಿಸಿಲು ಇದ್ದ ಕಾರಣ ನೀರು ತ್ವರಿತವಾಗಿ ಖಾಲಿಯಾಗಿದೆ. ಅದರಲ್ಲೂ ಕರಾವಳಿ ಭಾಗದಲ್ಲಿ ಬಿಸಿಲು ಹೆಚ್ಚಾಗಿದ್ದು, ನದಿ, ಹೊಳೆಗಳಲ್ಲಿ ಕೂಡ ನೀರಿಲ್ಲದಂತಾಗಿದೆ. ಮಂಗಳೂರು ನಗರದಲ್ಲಿ ನೀರಿನ ಕೊರತೆಯಿಂದಾಗಿ ಶಾಲಾ-ಕಾಲೇಜುಗಳಿಗೂ ರಜೆ ಕೊಡುವಂತ ಸ್ಥಿತಿ ನಿರ್ಮಾಣವಾಗಿದೆ.
ರಾಜ್ಯದಲ್ಲಿ ಬರ ಪರಿಸ್ಥಿತಿ ಬಂದಿರುವುದಕ್ಕೆ ಸಿಎಂ ಸಿದ್ದರಾಮಯ್ಯ ಕಾರಣ ಎನ್ನುವ ಅರ್ಥದಲ್ಲಿ ಬಿಜೆಪಿ ಟ್ವೀಟ್ ಮಾಡಿದೆ. ಸಿದ್ದರಾಮಯ್ಯ ಕಾಲ್ಗುಣದಿಂದ ರಾಜ್ಯದಲ್ಲಿ ಬರ ಪರಿಸ್ಥಿತಿ ಬಂದಿದೆ ಎಂದು ಹೇಳಿದ್ದು, ಈ ಪರಿಸ್ಥಿತಿಯನ್ನು ಹೇಗೆ ನಿಭಾಯಿಸುತ್ತೀರಿ ಎಂದು ಪ್ರಶ್ನೆ ಮಾಡಿದೆ.
ಸಿದ್ದುಕಾಲ ಎಂದರೆ ಬರಗಾಲ ಎಂದ ಬಿಜೆಪಿ ;
ಟ್ವೀಟ್ ಮಾಡಿರುವ ಕರ್ನಾಟಕ ಬಿಜೆಪಿ "ಸಿದ್ದುಕಾಲವೆಂದರೆ ಬರಗಾಲವೆಂಬ ನುಡಿ ಸತ್ಯವಾಯಿತೇ, ಸಿದ್ದುಕಾಲವೆಂದರೆ ಬರಗಾಲವೆಂಬ ನುಡಿ ಸತ್ಯವಾಯಿತೇ, ಮುಂಗಾರು ಓಡಿಹೋಯಿತೇ! ಸಿದ್ದರಾಮಯ್ಯನವರೇ?" ಎಂದು ಪ್ರಶ್ನೆ ಮಾಡಿದೆ.
"ಬರಿದಾಯ್ತು ಘಟಪ್ರಭಾ, ಮಲಪ್ರಭಾ. ಬತ್ತಿ ಹೋಗುತ್ತಿದೆ ಕೆಆರ್ಎಸ್. ಶುರುವಾಗಿದೆ ಬೆಂಗಳೂರಿಗೆ ಜಲಕಂಟಕ. ಉಡುಪಿ-ಮಂಗಳೂರಲ್ಲಿ ನೀರಿಲ್ಲ, ಕಾಲೇಜು, ಹೋಟೆಲ್ಗಳು ಬಂದ್ !, ಸಿಗಂದೂರಿನ ಹಿನ್ನೀರು ಸಂಪೂರ್ಣ ಖಾಲಿ. ಕೃಷ್ಣ, ತುಂಗೆಯೂ ಬರಿದು. ತಳಕಂಡ ನಾರಾಯಣಪುರ ಬಲದಂಡೆ. ಆದರೂ ತಾವು ಮೌನವಾಗಿದ್ದೀರಿ" ಎಂದು ಸಿದ್ದರಾಮಯ್ಯ ಅವರನ್ನು ಕೇಳಿದೆ.
"ರಾಜ್ಯದಲ್ಲಿ ಕ್ಷಾಮ ಪಕ್ಷದ ಕಾಲ್ಗುಣದಿಂದ ಉಂಟಾದ ಈ ಘನಘೋರ ಪರಿಸ್ಥಿತಿಯನ್ನು ಹೇಗೆ ನಿಭಾಯಿಸುತ್ತೀರಿ, ಹೇಗೆ 'ಸಿದ್ದ' ರಾಗಿದ್ದೀರಿ?" ಕಾಗೆ ಹಾರಿಸದೆ, ರಾಜ್ಯಕ್ಕೆ ಉತ್ತರ ಕೊಡಿ ಎಂದು ಕೇಳಿದೆ.
ಸಿದ್ದುಕಾಲವೆಂದರೆ ಬರಗಾಲವೆಂಬ ನುಡಿ ಸತ್ಯವಾಯಿತೇ, ಮುಂಗಾರು ಓಡಿಹೋಯಿತೇ! @siddaramaiahನವರೇ,
— BJP Karnataka (@BJP4Karnataka) June 9, 2023
🗣 ಬರಿದಾಯ್ತು ಘಟಪ್ರಭಾ, ಮಲಪ್ರಭಾ.
ತಾವು ಮಾತ್ರ 🤐
🗣 ಬತ್ತಿ ಹೋಗುತ್ತಿದೆ ಕೆಆರ್ಎಸ್.
ತಾವು ಮಾತ್ರ🤐
🗣 ಶುರುವಾಗಿದೆ ಬೆಂಗಳೂರಿಗೆ ಜಲಕಂಟಕ.
ತಾವು ಮಾತ್ರ 🤐
🗣 ಉಡುಪಿ-ಮಂಗಳೂರಲ್ಲಿ ನೀರಿಲ್ಲ, ಕಾಲೇಜು, ಹೋಟೆಲ್ಗಳು ಬಂದ್!
ತಾವು…
No rains, waterbodies river dried up, BJP tweets says its all becuase of the fate of CM Siddaramaiah.
14-08-26 08:42 pm
HK News Staffer
ಗುಟ್ಕಾ-ಪಾನ್ ಮಸಾಲಾ ನಿಷೇಧಕ್ಕೆ 48 ಗಂಟೆಯಲ್ಲೇ ಯು-...
14-08-26 05:32 pm
ಅನುಭವ ಇಲ್ಲದ ಮಂಗ ಯತೀಂದ್ರಗೆ ಮೈಸೂರು ಜಿಲ್ಲಾ ಉಸ್ತು...
13-08-26 10:19 pm
ಆದಿವಾಸಿ ಮತ್ತು ಅಲೆಮಾರಿ ಸಮುದಾಯಗಳ ಅಭಿವೃದ್ಧಿಗೆ ವಿ...
13-08-26 08:09 pm
ಜೈಲಿನಲ್ಲಿದ್ದರೂ ಚಟ ಬಿಡದ ಪ್ರಜ್ವಲ್ ರೇವಣ್ಣ ! ಪೆನ್...
13-08-26 07:14 pm
11-08-26 10:25 pm
HK News Staffer
ಇಬ್ಬರು ಸಹೋದರಿಯರ ಇಸ್ಲಾಂ ಮತಾಂತರ ಎತ್ತಿಹಿಡಿದ ಅಲಹಾ...
11-08-26 04:49 pm
ಕಾಶ್ಮೀರಿ ಪಂಡಿತರನ್ನು ಗುರಿಯಾಗಿಸಿ ಉಗ್ರರ ಬೆದರಿಕೆ...
11-08-26 04:32 pm
ಮೋದಿ ಸೆಲ್ಫಿ ವಿಡಿಯೋ ತೆಗೆದು ಹಾಕಿದ್ದ ಫೇಸ್ಬುಕ್ ಕಂ...
05-08-26 08:36 pm
ಜಾನ್ಸನ್ & ಜಾನ್ಸನ್ ಬೇಬಿ ಪೌಡರ್ ನಿಂದ ಕ್ಯಾನ್ಸರ್ ಆ...
01-08-26 05:17 pm
15-08-26 10:08 pm
HK News Staffer
Mangalore City Centre KFC raided: Six-month-o...
15-08-26 09:30 pm
ಗುಟ್ಕಾ, ಪಾನ್ ಮಸಾಲ ಪ್ರತ್ಯೇಕ ಕೊಟ್ಟರೆ ನಿರ್ಬಂಧ ಇಲ...
15-08-26 04:52 pm
Infosys Mangalore, News: ಕೊಟ್ಟಾರದ ಇನ್ಫೋಸಿಸ್ ಕ...
14-08-26 10:23 pm
ಮಂಗಳೂರು ವಿಮಾನ ದುರಂತದ ಕಹಿನೆನಪು ಬಾಲಕಿಯ ಮನದಲ್ಲಿ...
14-08-26 02:07 pm
15-08-26 09:06 pm
HK News Staffer
ಸ್ವಾತಂತ್ರ್ಯ ದಿನದಂದೇ ಚಾಮರಾಜನಗರದಲ್ಲಿ ಗುಂಡಿನ ಸದ್...
15-08-26 06:11 pm
David Dsouza Murder, Arrest: ಡೇವಿಡ್ ಹತ್ಯೆ ಪ್ರ...
15-08-26 05:09 pm
ಅಪ್ರಾಪ್ತ ಬಾಲಕಿಯನ್ನು ಕಾರಿನಲ್ಲಿ ಕರೆದೊಯ್ದಿದ್ದಕ್ಕ...
15-08-26 04:19 pm
ಕೆಲಸ ಮಾಡಿಕೊಡುವ ನೆಪದಲ್ಲಿ ಪದೇಪದೇ ಹಣಕ್ಕಾಗಿ ಒತ್ತಾ...
15-08-26 02:06 pm