ಬ್ರೇಕಿಂಗ್ ನ್ಯೂಸ್
09-06-23 04:39 pm Bangalore Correspondent ಕರ್ನಾಟಕ
ಬೆಂಗಳೂರು, ಜೂನ್ 9: ಮುಖ್ಯಮಂತ್ರಿ ಸಿದ್ದರಾಮಯ್ಯ ವಿವಿಧ ಜಿಲ್ಲೆಗಳಿಗೆ ಉಸ್ತುವಾರಿ ಸಚಿವರನ್ನು ನೇಮಕ ಮಾಡಿದ್ದಾರೆ. ಬೆಂಗಳೂರು ನಗರ ಉಸ್ತುವಾರಿಯನ್ನು ಉಪ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ವಹಿಸಿಕೊಂಡಿದ್ದಾರೆ. ದಕ್ಷಿಣ ಕನ್ನಡ ಜಿಲ್ಲೆಗೆ ಆರೋಗ್ಯ ಸಚಿವ ದಿನೇಶ್ ಗುಂಡೂರಾವ್, ಉಡುಪಿಗೆ ಲಕ್ಷ್ಮೀ ಹೆಬ್ಬಾಳ್ಕರ್ ಉಸ್ತುವಾರಿ ಆಗಿ ನೇಮಕಗೊಂಡಿದ್ದಾರೆ. ಕಂದಾಯ ಸಚಿವ ಕೃಷ್ಣ ಭೈರೇಗೌಡ ಹಾಗೂ ಪೌರಾಡಳಿತ ಸಚಿವ ಬೀದರಿನ ರಹೀಮ್ ಖಾನ್ ಅವರಿಗೆ ಯಾವುದೇ ಜಿಲ್ಲೆಯ ಉಸ್ತುವಾರಿ ನೀಡಿಲ್ಲ.
ಯಾವ ಜಿಲ್ಲೆಗೆ ಯಾರು ಉಸ್ತುವಾರಿ?
ಡಿ.ಕೆ.ಶಿವಕುಮಾರ್ – ಬೆಂಗಳೂರು ನಗರ
ಡಾ. ಜಿ.ಪರಮೇಶ್ವರ – ತುಮಕೂರು
ಹೆಚ್.ಕೆ.ಪಾಟೀಲ – ಗದಗ
ಕೆ.ಹೆಚ್.ಮುನಿಯಪ್ಪ – ಬೆಂಗಳೂರು ಗ್ರಾಮಾಂತರ
ರಾಮಲಿಂಗಾ ರೆಡ್ಡಿ – ರಾಮನಗರ
ಕೆ.ಜೆ.ಜಾರ್ಜ್ – ಚಿಕ್ಕಮಗಳೂರು
ಎಂ.ಬಿ.ಪಾಟೀಲ – ವಿಜಯಪುರ
ದಿನೇಶ್ ಗುಂಡೂರಾವ್ – ದಕ್ಷಿಣ ಕನ್ನಡ
ಹೆಚ್.ಸಿ.ಮಹಾದೇವಪ್ಪ – ಮೈಸೂರು
ಸತೀಶ್ ಜಾರಕಿಹೊಳಿ – ಬೆಳಗಾವಿ
ಪ್ರಿಯಾಂಕ್ ಖರ್ಗೆ – ಕಲಬುರಗಿ
ಶಿವಾನಂದ ಪಾಟೀಲ – ಹಾವೇರಿ
ಜಮೀರ್ ಅಹ್ಮದ್ – ವಿಜಯನಗರ
ಶರಣ ಬಸಪ್ಪ ದರ್ಶನಾಪುರ್ – ಯಾದಗಿರಿ
ಈಶ್ವರ್ ಖಂಡ್ರೆ – ಬೀದರ್
ಎನ್.ಚಲುವರಾಯಸ್ವಾಮಿ – ಮಂಡ್ಯ
ಎಸ್.ಎಸ್.ಮಲ್ಲಿಕಾರ್ಜುನ – ದಾವಣಗೆರೆ
ಸಂತೋಷ್ ಲಾಡ್ – ಧಾರವಾಡ
ಶರಣ ಪ್ರಕಾಶ್ ಪಾಟೀಲ್ – ರಾಯಚೂರು
ಆರ್.ಬಿ.ತಿಮ್ಮಾಪೂರ – ಬಾಗಲಕೋಟೆ
ಕೆ.ವೆಂಕಟೇಶ್ – ಚಾಮರಾಜನಗರ
ತಂಗಡಗಿ ಶಿವರಾಜ್ ಸಂಗಪ್ಪ – ಕೊಪ್ಪಳ
ಡಿ.ಸುಧಾಕರ್ – ಚಿತ್ರದುರ್ಗ
ಬಿ.ನಾಗೇಂದ್ರ – ಬಳ್ಳಾರಿ
ಕೆ.ಎನ್.ರಾಜಣ್ಣ – ಹಾಸನ
ಬಿ.ಎಸ್.ಸುರೇಶ್ – ಕೋಲಾರ
ಲಕ್ಷ್ಮಿ ಹೆಬ್ಬಾಳ್ಕರ್ – ಉಡುಪಿ
ಮಂಕಾಳ್ ವೈದ್ಯ – ಉತ್ತರ ಕನ್ನಡ
ಮಧು ಬಂಗಾರಪ್ಪ – ಶಿವಮೊಗ್ಗ
ಡಾ. ಎಂ.ಸಿ.ಸುಧಾಕರ್ – ಚಿಕ್ಕಬಳ್ಳಾಪುರ
ಎನ್.ಎಸ್.ಭೋಸರಾಜು – ಕೊಡಗು
The Karnataka government announced the district-in-charge ministers on Friday, June 9. Dinesh Gundu Rao been appointed as the district in-charge minister of Dakshina Kannada (DK) while Laxmi Hebbalkar is given the in-charge of Udupi district.
16-05-24 12:11 am
HK News Desk
Suicide in Bangalore: ಇಲೆಕ್ಟ್ರಾನಿಕ್ ಸಿಟಿ ; ಕಾ...
15-05-24 04:49 pm
K S Eshwarappa, B Y Raghavendra: ನನ್ನದು ಮೋದಿಯ...
15-05-24 10:35 am
HD Kumaraswamy, HD Revannas: ರೇವಣ್ಣಗೆ ಜಾಮೀನು...
14-05-24 05:49 pm
ಎಚ್.ಡಿ ರೇವಣ್ಣಗೆ ಕೊನೆಗೂ ಜಾಮೀನು ಮಂಜೂರು ; ಜನಪ್ರತ...
13-05-24 09:17 pm
15-05-24 02:05 pm
HK News Desk
Dog kills 5 Month Old Baby in Hyderabad: ಐದು...
14-05-24 07:21 pm
PM narendra modi in varanasi: ಮೋದಿಯಿಂದ ಗಂಗೆಗೆ...
14-05-24 05:40 pm
Couple Caught Kissing in Odisha: ಕಿಕ್ಕಿರಿದು ತ...
14-05-24 04:09 pm
ಕ್ಯೂನಲ್ಲಿ ಬನ್ನಿ ಎಂದಿದ್ದಕ್ಕೆ ಮತದಾರನಿಗೆ ಶಾಸಕ ಕ...
14-05-24 02:17 pm
16-05-24 12:02 am
Mangalore Correspondent
Raghupathi Bhat, Udupi: ಚಮಚಾಗಿರಿ ಮಾಡಿದವರಿಗೆ ಬ...
15-05-24 05:13 pm
Vidhan Parisad election, Harish Acharya: ಪರಿಷ...
14-05-24 10:08 pm
Mangalore news, Ullal, Rajeev Shetty: ಸೋಮೇಶ್ವ...
14-05-24 09:13 pm
Harish acharya, Parishad Elections: ನೈರುತ್ಯ ಶ...
13-05-24 10:15 pm
15-05-24 11:34 pm
Mangalore Correspondent
Bangalore murder, crime, girl arrested: ಲವರ್...
15-05-24 02:56 pm
Anjali Murder Hubballi, crime, Neha: ನನ್ನ ಲವ್...
15-05-24 12:21 pm
Bangalore crime, CID, Job offer: ಸರ್ಕಾರಿ ಕೆಲಸ...
15-05-24 10:20 am
Kalaburagi crime, torture, electric shock: ಸೆ...
14-05-24 10:45 pm