ಬ್ರೇಕಿಂಗ್ ನ್ಯೂಸ್
09-06-23 04:39 pm Bangalore Correspondent ಕರ್ನಾಟಕ
ಬೆಂಗಳೂರು, ಜೂನ್ 9: ಮುಖ್ಯಮಂತ್ರಿ ಸಿದ್ದರಾಮಯ್ಯ ವಿವಿಧ ಜಿಲ್ಲೆಗಳಿಗೆ ಉಸ್ತುವಾರಿ ಸಚಿವರನ್ನು ನೇಮಕ ಮಾಡಿದ್ದಾರೆ. ಬೆಂಗಳೂರು ನಗರ ಉಸ್ತುವಾರಿಯನ್ನು ಉಪ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ವಹಿಸಿಕೊಂಡಿದ್ದಾರೆ. ದಕ್ಷಿಣ ಕನ್ನಡ ಜಿಲ್ಲೆಗೆ ಆರೋಗ್ಯ ಸಚಿವ ದಿನೇಶ್ ಗುಂಡೂರಾವ್, ಉಡುಪಿಗೆ ಲಕ್ಷ್ಮೀ ಹೆಬ್ಬಾಳ್ಕರ್ ಉಸ್ತುವಾರಿ ಆಗಿ ನೇಮಕಗೊಂಡಿದ್ದಾರೆ. ಕಂದಾಯ ಸಚಿವ ಕೃಷ್ಣ ಭೈರೇಗೌಡ ಹಾಗೂ ಪೌರಾಡಳಿತ ಸಚಿವ ಬೀದರಿನ ರಹೀಮ್ ಖಾನ್ ಅವರಿಗೆ ಯಾವುದೇ ಜಿಲ್ಲೆಯ ಉಸ್ತುವಾರಿ ನೀಡಿಲ್ಲ.
ಯಾವ ಜಿಲ್ಲೆಗೆ ಯಾರು ಉಸ್ತುವಾರಿ?
ಡಿ.ಕೆ.ಶಿವಕುಮಾರ್ – ಬೆಂಗಳೂರು ನಗರ
ಡಾ. ಜಿ.ಪರಮೇಶ್ವರ – ತುಮಕೂರು
ಹೆಚ್.ಕೆ.ಪಾಟೀಲ – ಗದಗ
ಕೆ.ಹೆಚ್.ಮುನಿಯಪ್ಪ – ಬೆಂಗಳೂರು ಗ್ರಾಮಾಂತರ
ರಾಮಲಿಂಗಾ ರೆಡ್ಡಿ – ರಾಮನಗರ
ಕೆ.ಜೆ.ಜಾರ್ಜ್ – ಚಿಕ್ಕಮಗಳೂರು
ಎಂ.ಬಿ.ಪಾಟೀಲ – ವಿಜಯಪುರ
ದಿನೇಶ್ ಗುಂಡೂರಾವ್ – ದಕ್ಷಿಣ ಕನ್ನಡ
ಹೆಚ್.ಸಿ.ಮಹಾದೇವಪ್ಪ – ಮೈಸೂರು
ಸತೀಶ್ ಜಾರಕಿಹೊಳಿ – ಬೆಳಗಾವಿ
ಪ್ರಿಯಾಂಕ್ ಖರ್ಗೆ – ಕಲಬುರಗಿ
ಶಿವಾನಂದ ಪಾಟೀಲ – ಹಾವೇರಿ
ಜಮೀರ್ ಅಹ್ಮದ್ – ವಿಜಯನಗರ
ಶರಣ ಬಸಪ್ಪ ದರ್ಶನಾಪುರ್ – ಯಾದಗಿರಿ
ಈಶ್ವರ್ ಖಂಡ್ರೆ – ಬೀದರ್
ಎನ್.ಚಲುವರಾಯಸ್ವಾಮಿ – ಮಂಡ್ಯ
ಎಸ್.ಎಸ್.ಮಲ್ಲಿಕಾರ್ಜುನ – ದಾವಣಗೆರೆ
ಸಂತೋಷ್ ಲಾಡ್ – ಧಾರವಾಡ
ಶರಣ ಪ್ರಕಾಶ್ ಪಾಟೀಲ್ – ರಾಯಚೂರು
ಆರ್.ಬಿ.ತಿಮ್ಮಾಪೂರ – ಬಾಗಲಕೋಟೆ
ಕೆ.ವೆಂಕಟೇಶ್ – ಚಾಮರಾಜನಗರ
ತಂಗಡಗಿ ಶಿವರಾಜ್ ಸಂಗಪ್ಪ – ಕೊಪ್ಪಳ
ಡಿ.ಸುಧಾಕರ್ – ಚಿತ್ರದುರ್ಗ
ಬಿ.ನಾಗೇಂದ್ರ – ಬಳ್ಳಾರಿ
ಕೆ.ಎನ್.ರಾಜಣ್ಣ – ಹಾಸನ
ಬಿ.ಎಸ್.ಸುರೇಶ್ – ಕೋಲಾರ
ಲಕ್ಷ್ಮಿ ಹೆಬ್ಬಾಳ್ಕರ್ – ಉಡುಪಿ
ಮಂಕಾಳ್ ವೈದ್ಯ – ಉತ್ತರ ಕನ್ನಡ
ಮಧು ಬಂಗಾರಪ್ಪ – ಶಿವಮೊಗ್ಗ
ಡಾ. ಎಂ.ಸಿ.ಸುಧಾಕರ್ – ಚಿಕ್ಕಬಳ್ಳಾಪುರ
ಎನ್.ಎಸ್.ಭೋಸರಾಜು – ಕೊಡಗು
The Karnataka government announced the district-in-charge ministers on Friday, June 9. Dinesh Gundu Rao been appointed as the district in-charge minister of Dakshina Kannada (DK) while Laxmi Hebbalkar is given the in-charge of Udupi district.
14-08-26 08:42 pm
HK News Staffer
ಗುಟ್ಕಾ-ಪಾನ್ ಮಸಾಲಾ ನಿಷೇಧಕ್ಕೆ 48 ಗಂಟೆಯಲ್ಲೇ ಯು-...
14-08-26 05:32 pm
ಅನುಭವ ಇಲ್ಲದ ಮಂಗ ಯತೀಂದ್ರಗೆ ಮೈಸೂರು ಜಿಲ್ಲಾ ಉಸ್ತು...
13-08-26 10:19 pm
ಆದಿವಾಸಿ ಮತ್ತು ಅಲೆಮಾರಿ ಸಮುದಾಯಗಳ ಅಭಿವೃದ್ಧಿಗೆ ವಿ...
13-08-26 08:09 pm
ಜೈಲಿನಲ್ಲಿದ್ದರೂ ಚಟ ಬಿಡದ ಪ್ರಜ್ವಲ್ ರೇವಣ್ಣ ! ಪೆನ್...
13-08-26 07:14 pm
11-08-26 10:25 pm
HK News Staffer
ಇಬ್ಬರು ಸಹೋದರಿಯರ ಇಸ್ಲಾಂ ಮತಾಂತರ ಎತ್ತಿಹಿಡಿದ ಅಲಹಾ...
11-08-26 04:49 pm
ಕಾಶ್ಮೀರಿ ಪಂಡಿತರನ್ನು ಗುರಿಯಾಗಿಸಿ ಉಗ್ರರ ಬೆದರಿಕೆ...
11-08-26 04:32 pm
ಮೋದಿ ಸೆಲ್ಫಿ ವಿಡಿಯೋ ತೆಗೆದು ಹಾಕಿದ್ದ ಫೇಸ್ಬುಕ್ ಕಂ...
05-08-26 08:36 pm
ಜಾನ್ಸನ್ & ಜಾನ್ಸನ್ ಬೇಬಿ ಪೌಡರ್ ನಿಂದ ಕ್ಯಾನ್ಸರ್ ಆ...
01-08-26 05:17 pm
15-08-26 10:08 pm
HK News Staffer
Mangalore City Centre KFC raided: Six-month-o...
15-08-26 09:30 pm
ಗುಟ್ಕಾ, ಪಾನ್ ಮಸಾಲ ಪ್ರತ್ಯೇಕ ಕೊಟ್ಟರೆ ನಿರ್ಬಂಧ ಇಲ...
15-08-26 04:52 pm
Infosys Mangalore, News: ಕೊಟ್ಟಾರದ ಇನ್ಫೋಸಿಸ್ ಕ...
14-08-26 10:23 pm
ಮಂಗಳೂರು ವಿಮಾನ ದುರಂತದ ಕಹಿನೆನಪು ಬಾಲಕಿಯ ಮನದಲ್ಲಿ...
14-08-26 02:07 pm
15-08-26 09:06 pm
HK News Staffer
ಸ್ವಾತಂತ್ರ್ಯ ದಿನದಂದೇ ಚಾಮರಾಜನಗರದಲ್ಲಿ ಗುಂಡಿನ ಸದ್...
15-08-26 06:11 pm
David Dsouza Murder, Arrest: ಡೇವಿಡ್ ಹತ್ಯೆ ಪ್ರ...
15-08-26 05:09 pm
ಅಪ್ರಾಪ್ತ ಬಾಲಕಿಯನ್ನು ಕಾರಿನಲ್ಲಿ ಕರೆದೊಯ್ದಿದ್ದಕ್ಕ...
15-08-26 04:19 pm
ಕೆಲಸ ಮಾಡಿಕೊಡುವ ನೆಪದಲ್ಲಿ ಪದೇಪದೇ ಹಣಕ್ಕಾಗಿ ಒತ್ತಾ...
15-08-26 02:06 pm