ಬ್ರೇಕಿಂಗ್ ನ್ಯೂಸ್
10-06-23 05:08 pm HK News Desk ಕರ್ನಾಟಕ
ಚಿಕ್ಕಮಗಳೂರು, ಜೂ.10: ಸರಕಾರಿ ಬಸ್ಸಿನಲ್ಲಿ ಶೋಭಾ ಕರಂದ್ಲಾಜೆ ಅವರಿಗೂ ಫ್ರೀ ಎಂಬ ಕಾಂಗ್ರೆಸ್ ಹೇಳಿಕೆಗೆ ಕೇಂದ್ರ ಸಚಿವೆ ಶೋಭಾ ಕರಂದ್ಲಾಜೆ ಅವರು ಶನಿವಾರ ಗರಂ ಆಗಿದ್ದು, ಹೆಣ್ಮಕ್ಕಳಿಗೆ ಕೊಟ್ಟಿರುವುದು ಖುಷಿಯಾಗಿದೆ, ಒಳ್ಳೆಯದಾಗಲಿ. ಪ್ರವಾಸ ಮಾಡಬಹುದು, ಬೇರೆ ಕಡೆ ಹೋಗಬಹುದು. ಆದರೆ ಶೋಭನಿಗೂ ಫ್ರೀ ಎಂಬ ದುರಾಂಕಾರದ ಮಾತನ್ನ ಕಾಂಗ್ರೆಸ್ ಹೇಳುತ್ತದೆ, ಇದಕ್ಕೆ ಜನರೇ ಉತ್ತರ ಕೊಡುತ್ತಾರೆ. ನಾನೇನೂ ಹೇಳಲ್ಲ ಎಂದಿದ್ದಾರೆ.
ಚಿಕ್ಕಮಗಳೂರಿನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿ, ”ಪಠ್ಯ ಪುಸ್ತಕದಲ್ಲಿ ನಮ್ಮ ಮಕ್ಕಳು ಏನು ಕಲಿಯಬೇಕೆಂದು ನಾವೇ ನಿರ್ಧಾರ ಮಾಡಬೇಕು. ಅವರ ಬೆಳವಣಿಗೆ ಪ್ರಗತಿ, ಅಭ್ಯುದಯಕ್ಕೆ ಚರಿತ್ರೆ ತಿಳಿದುಕೊಳ್ಳಬೇಕು. ನಮ್ಮ ದೇಶವನ್ನು ತಿಳಿದುಕೊಳ್ಳಲು ಏನು ಕಲಿಸಬೇಕು ಅದೇ ಆಧಾರದಲ್ಲಿ ಕಲಿಸಬೇಕು. ಪಠ್ಯ ಪುಸ್ತಕ ಅನ್ನೋದು ಪಾರ್ಟಿ, ಜಾತಿ, ಧರ್ಮದ ವಿಚಾರವಲ್ಲ. ನಾವು ಸಂವಿಧಾನ್ಮಕವಾಗಿ ಏನನ್ನ ಒಪ್ಪಿಕೊಂಡಿದ್ದೇವೋ, ಅದನ್ನೇ ಕಲಿಯುವಂತಹ ಅವಕಾಶವಾಗಬೇಕು. ಒಂದು ಸರ್ಕಾರ ಬಂದಾಗ ಒಂದು ಪಠ್ಯ, ಇನ್ನೊಂದು ಸರ್ಕಾರ ಬಂದಾಗ ಮತ್ತೊಂದು ಪಠ್ಯ ಸರಿಯಲ್ಲ” ಎಂದು ಕಿಡಿ ಕಾರಿದರು.
”ನಮ್ಮ ದೇಶ ಭಕ್ತರ, ನಮ್ಮ ಸ್ವಾತಂತ್ರ್ಯ ಹೋರಾಟಗಾರರ, ನಮ್ಮ ಸಂಸ್ಕೃತಿಯ ಬಗ್ಗೆ ಕಲಿಸುವ ಅನಿವಾರ್ಯತೆ ಇದೆ. ಈ ದೃಷ್ಟಿಯಿಂದ ರಾಜ್ಯ ಸರ್ಕಾರ ಯೋಚನೆ ಮಾಡಲಿ. ಕಾಂಗ್ರೆಸ್ ಪಠ್ಯ, ಬಿಜೆಪಿಯ ಪಠ್ಯ ಅನ್ನೋದಕ್ಕಿಂತ ಹೆಚ್ಚು ನಮ್ಮ ಮಕ್ಕಳು ಏನನ್ನ ಕಲಿಯಬೇಕು. ಮುಂದಿನ ಪೀಳಿಗೆ ಎಲ್ಲಿಗೆ ಹೋಗಬೇಕು, ಏನಾಗಬೇಕು ಇದರ ಆಧಾರದಲ್ಲಿ ಪಠ್ಯ ಕೊಡುವುದು ಒಳ್ಳೆಯದು” ಎಂದರು.
Shobha Karandlaje slams congress for stating that KSRTC bus seat is free for her.
15-02-26 10:38 pm
HK News Desk
Nelamangala Accident, 5 Killed: ಹೊಸಕೋಟೆ ದುರಂತ...
15-02-26 10:22 am
ಲೋಕಾಯುಕ್ತ ಬಲೆಗೆ ಬಿದ್ದ 'ಜನರ ಧನ ನುಂಗಿದ ಜನಾರ್ಧನ'...
13-02-26 10:45 pm
Hoskote Accident, Latest Update: ಹೊಸಕೋಟೆ ಅಪಘಾ...
13-02-26 09:18 pm
ಹೊಸಕೋಟೆ ಬಳಿ ಸರಣಿ ಅಪಘಾತ ; ಕ್ಯಾಂಟರ್ ಡ್ರೈವರ್ ಎಡವ...
13-02-26 10:41 am
15-02-26 04:01 pm
HK Desk
ಖಲಿಸ್ತಾನಿ ಉಗ್ರನ ಹತ್ಯೆಗೆ ಸಂಚು ; ತಪ್ಪೊಪ್ಪಿಕೊಂಡ...
14-02-26 10:55 pm
ಬಾಂಗ್ಲಾದಲ್ಲಿ ಚುನಾವಣೆ ; ಒಂದು ಸ್ಥಾನ ಗೆದ್ದ ಬಿಜೆಪ...
14-02-26 08:13 pm
ಜಗತ್ತು ನೋಡುವ ಮುನ್ನವೇ ಕಣ್ಮುಚ್ಚಿ 5 ಮಕ್ಕಳಿಗೆ ಜೀವ...
14-02-26 01:51 pm
80 ವರ್ಷಗಳ ಬಳಿಕ ಪ್ರಧಾನಿ ಕಚೇರಿಗೆ ಹೊಸ ಭವನ, 'ಸೇವಾ...
13-02-26 11:00 pm
15-02-26 08:52 pm
Mangalore Correspondent
Pumpwell Road Close, Mangalore: ಪಂಪ್ವೆಲ್ ಸರ್...
14-02-26 07:16 pm
CT Ravi, Mangalore: ಕಾಂಗ್ರೆಸ್ ಸಂಭ್ರಮ ಭ್ರಷ್ಟಾ...
14-02-26 05:16 pm
Lotus Builder Jitendra Kottary, FIR: ಗನ್ ಹಿಡಿ...
14-02-26 04:38 pm
ವಿದೇಶಿ ಉದ್ಯೋಗ ; ಗಲ್ಫ್, ದಕ್ಷಿಣ ಏಷ್ಯಾ ರಾಷ್ಟ್ರಗ...
13-02-26 09:52 pm
15-02-26 05:08 pm
Mangaluru Staffer
ಪ್ರೇಮಿಗಳ ದಿನವೇ ದುರಂತ ಅಂತ್ಯ ಕಂಡ ಜೋಡಿ ; ಪ್ರೀತಿಗ...
14-02-26 10:47 pm
Indian Bank Gold Robbery, Bangalore: ಬೆಂಗಳೂರು...
14-02-26 07:37 pm
Mangalore Drugs, CCB Police: ಬೆಂಗಳೂರಿನಿಂದ ಎಂಡ...
13-02-26 03:35 pm
ಕಾಂಬೋಡಿಯಾದಲ್ಲಿ ನಕಲಿ ಭಾರತೀಯ ಪೊಲೀಸ್ ಠಾಣೆ ಪತ್ತೆ...
13-02-26 11:52 am