ಬ್ರೇಕಿಂಗ್ ನ್ಯೂಸ್
10-06-23 10:52 pm Bangalore Correspondent ಕರ್ನಾಟಕ
ಬೆಂಗಳೂರು, ಜೂ.10: ಚುನಾವಣಾ ಸಂದರ್ಭದಲ್ಲಿ ಕಾಂಗ್ರೆಸ್ ಸರ್ಕಾರ ಘೋಷಿಸಿದ್ದ 5 ಗ್ಯಾರಂಟಿಗಳ ಜಾರಿಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಇಂದು ಅಧಿಕೃತವಾಗಿ ಘೋಷಿಸಿದ್ದಾರೆ. ಇದೇ ವೇಳೆ ಯಾವುದೇ ನಿರ್ಬಂಧಗಳಿಲ್ಲದೇ ಶಕ್ತಿ ಯೋಜನೆಯ ಸಹ ಘೋಷಿಸಿದ್ದು, ಇದೇ ಜೂನ್ 11 ರಿಂದ ಮಹಿಳೆಯರು ಉಚಿತವಾಗಿ ಬಸ್ನಲ್ಲಿ ಪ್ರಯಾಣ ಮಾಡಬಹುದಾಗಿದೆ.
ಹೌದು, ಸಚಿವ ಸಂಪುಟ ಸಭೆ ಬಳಿಕ ಸುದ್ದಿಗೋಷ್ಠಿಯಲ್ಲಿ ಮಹಿಳೆಯರಿಗೆ ಬಸ್ನಲ್ಲಿ ಉಚಿತ ಪ್ರಯಾಣದ ಶಕ್ತಿ ಯೋಜನೆಯನ್ನು ಮುಖ್ಯಮಂತ್ರಿ ಸಿದ್ದರಾಮಯ್ಯ ಘೋಷಿಸಿದರು. ಮಹಿಳೆಯರು ಬಿಎಂಟಿಸಿ, ಕೆಎಸ್ಆರ್ಟಿಸಿ (KSRTC), ಎನ್ಡಬ್ಲ್ಯೂಕೆಆರ್ಟಿಸಿ ಮತ್ತು ಕೆಕೆಆರ್ಟಿಸಿ ಬಸ್ಗಳಲ್ಲಿ ಉಚಿತವಾಗಿ ಪ್ರಯಾಣಿಸಬಹುದಾಗಿದೆ.

(AC) ಬಸ್, ಐಷಾರಾಮಿ ಬಸ್ಗಳನ್ನು ಹೊರತುಪಡಿಸಿ ಎಲ್ಲ ಬಸ್ಗಳಲ್ಲೂ ಉಚಿತ ಪ್ರಯಾಣ ಮಾಡಬಹುದಾಗಿದೆ. ಹಾಗೆಯೇ ರಾಜಹಂಸ ಬಸ್ಗಳಲ್ಲಿಯೂ ಸಹ ಮಹಿಳೆಯರು ಉಚಿತವಾಗಿ ಸಂಚರಿಸಬಹುದಾಗಿದೆ. ಕರ್ನಾಟಕದ ಎಲ್ಲ ಮಹಿಳೆಯರಿಗೂ ಈ ಶಕ್ತಿ ಯೋಜನೆ ಅನ್ವಯಆಗಲಿದೆ.
ಯಾವ ಬಸ್ಗಳಲ್ಲಿ ಉಚಿತ ಪ್ರಯಾಣ:
ಬಿಎಂಟಿಸಿ, ಕೆಎಸ್ಆರ್ಟಿಸಿ (KSRTC), ಎನ್ಡಬ್ಲ್ಯೂಕೆಆರ್ಟಿಸಿ ಮತ್ತು ಕೆಕೆಆರ್ಟಿಸಿ ಬಸ್ಗಳಲ್ಲಿ ಉಚಿತವಾಗಿ ಪ್ರಯಾಣ ಮಾಡಬಹುದು. ಎಸಿ (AC) ಬಸ್ ಹಾಗೂ ಐಷಾರಾಮಿ ಬಸ್ಗಳನ್ನು ಹೊರತುಪಡಿಸಿ ಉಳಿದ ಎಲ್ಲ ಬಸ್ಗಳಲ್ಲೂ ಉಚಿತ ಪ್ರಯಾಣ ಮಾಡಬಹುದಾಗಿದೆ.

ಉಚಿತ ಪ್ರಯಾಣಕ್ಕೆ ಮಿತಿ ಇದೆಯಾ?
ಕಾಂಗ್ರೆಸ್ ಸರ್ಕಾರ ಘೋಷಿಸಿರುವ ಮಹಿಳೆಯರಿಗೆ ಉಚಿತ ಬಸ್ ಪ್ರಯಾಣ ಯಾವುದೇ ನಿಗದಿತ ಕಿಲೋಮೀಟರ್ ಮಿತಿ ಹೊಂದಿಲ್ಲ. ಮಹಿಳೆಯರು ರಾಜ್ಯದಲ್ಲಿ ಎಲ್ಲಿಂದ ಎಲ್ಲಿಗಾದರೂ ಉಚಿತವಾಗಿ ಪ್ರಯಾಣ ಮಾಡಲು ಅವಕಾಶ.
ಪುರುಷರಿಗೆ ಶೇ.50 ರಷ್ಟು ಮೀಸಲಾತಿ:
ಕೆಎಸ್ಆರ್ಟಿಸಿ ಬಸ್ಗಳಲ್ಲಿ ಶೇ.50 ರಷ್ಟು ಪುರುಷರಿಗೆ ಮೀಸಲಾತಿ ಘೋಷಣೆ ಆಗಿದೆ. ಆದರೆ ಬಿಎಂಟಿಸಿ ಬಸ್ಗಳಲ್ಲಿ ಮಾತ್ರ ಪುರುಷರಿಗೆ ಮೀಸಲಾತಿ ಇಲ್ಲ.
As the stage is set for the launch of first of the five poll guarantees, Shakti’, offering free travel in government buses for women in Karnataka, Chief Minister Siddaramaiah on Saturday clarified that they can travel up to 20 km inside the border states free of cost and not beyond that.
14-08-26 08:42 pm
HK News Staffer
ಗುಟ್ಕಾ-ಪಾನ್ ಮಸಾಲಾ ನಿಷೇಧಕ್ಕೆ 48 ಗಂಟೆಯಲ್ಲೇ ಯು-...
14-08-26 05:32 pm
ಅನುಭವ ಇಲ್ಲದ ಮಂಗ ಯತೀಂದ್ರಗೆ ಮೈಸೂರು ಜಿಲ್ಲಾ ಉಸ್ತು...
13-08-26 10:19 pm
ಆದಿವಾಸಿ ಮತ್ತು ಅಲೆಮಾರಿ ಸಮುದಾಯಗಳ ಅಭಿವೃದ್ಧಿಗೆ ವಿ...
13-08-26 08:09 pm
ಜೈಲಿನಲ್ಲಿದ್ದರೂ ಚಟ ಬಿಡದ ಪ್ರಜ್ವಲ್ ರೇವಣ್ಣ ! ಪೆನ್...
13-08-26 07:14 pm
11-08-26 10:25 pm
HK News Staffer
ಇಬ್ಬರು ಸಹೋದರಿಯರ ಇಸ್ಲಾಂ ಮತಾಂತರ ಎತ್ತಿಹಿಡಿದ ಅಲಹಾ...
11-08-26 04:49 pm
ಕಾಶ್ಮೀರಿ ಪಂಡಿತರನ್ನು ಗುರಿಯಾಗಿಸಿ ಉಗ್ರರ ಬೆದರಿಕೆ...
11-08-26 04:32 pm
ಮೋದಿ ಸೆಲ್ಫಿ ವಿಡಿಯೋ ತೆಗೆದು ಹಾಕಿದ್ದ ಫೇಸ್ಬುಕ್ ಕಂ...
05-08-26 08:36 pm
ಜಾನ್ಸನ್ & ಜಾನ್ಸನ್ ಬೇಬಿ ಪೌಡರ್ ನಿಂದ ಕ್ಯಾನ್ಸರ್ ಆ...
01-08-26 05:17 pm
15-08-26 10:08 pm
HK News Staffer
Mangalore City Centre KFC raided: Six-month-o...
15-08-26 09:30 pm
ಗುಟ್ಕಾ, ಪಾನ್ ಮಸಾಲ ಪ್ರತ್ಯೇಕ ಕೊಟ್ಟರೆ ನಿರ್ಬಂಧ ಇಲ...
15-08-26 04:52 pm
Infosys Mangalore, News: ಕೊಟ್ಟಾರದ ಇನ್ಫೋಸಿಸ್ ಕ...
14-08-26 10:23 pm
ಮಂಗಳೂರು ವಿಮಾನ ದುರಂತದ ಕಹಿನೆನಪು ಬಾಲಕಿಯ ಮನದಲ್ಲಿ...
14-08-26 02:07 pm
15-08-26 09:06 pm
HK News Staffer
ಸ್ವಾತಂತ್ರ್ಯ ದಿನದಂದೇ ಚಾಮರಾಜನಗರದಲ್ಲಿ ಗುಂಡಿನ ಸದ್...
15-08-26 06:11 pm
David Dsouza Murder, Arrest: ಡೇವಿಡ್ ಹತ್ಯೆ ಪ್ರ...
15-08-26 05:09 pm
ಅಪ್ರಾಪ್ತ ಬಾಲಕಿಯನ್ನು ಕಾರಿನಲ್ಲಿ ಕರೆದೊಯ್ದಿದ್ದಕ್ಕ...
15-08-26 04:19 pm
ಕೆಲಸ ಮಾಡಿಕೊಡುವ ನೆಪದಲ್ಲಿ ಪದೇಪದೇ ಹಣಕ್ಕಾಗಿ ಒತ್ತಾ...
15-08-26 02:06 pm