ಬ್ರೇಕಿಂಗ್ ನ್ಯೂಸ್
10-06-23 10:52 pm Bangalore Correspondent ಕರ್ನಾಟಕ
ಬೆಂಗಳೂರು, ಜೂ.10: ಚುನಾವಣಾ ಸಂದರ್ಭದಲ್ಲಿ ಕಾಂಗ್ರೆಸ್ ಸರ್ಕಾರ ಘೋಷಿಸಿದ್ದ 5 ಗ್ಯಾರಂಟಿಗಳ ಜಾರಿಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಇಂದು ಅಧಿಕೃತವಾಗಿ ಘೋಷಿಸಿದ್ದಾರೆ. ಇದೇ ವೇಳೆ ಯಾವುದೇ ನಿರ್ಬಂಧಗಳಿಲ್ಲದೇ ಶಕ್ತಿ ಯೋಜನೆಯ ಸಹ ಘೋಷಿಸಿದ್ದು, ಇದೇ ಜೂನ್ 11 ರಿಂದ ಮಹಿಳೆಯರು ಉಚಿತವಾಗಿ ಬಸ್ನಲ್ಲಿ ಪ್ರಯಾಣ ಮಾಡಬಹುದಾಗಿದೆ.
ಹೌದು, ಸಚಿವ ಸಂಪುಟ ಸಭೆ ಬಳಿಕ ಸುದ್ದಿಗೋಷ್ಠಿಯಲ್ಲಿ ಮಹಿಳೆಯರಿಗೆ ಬಸ್ನಲ್ಲಿ ಉಚಿತ ಪ್ರಯಾಣದ ಶಕ್ತಿ ಯೋಜನೆಯನ್ನು ಮುಖ್ಯಮಂತ್ರಿ ಸಿದ್ದರಾಮಯ್ಯ ಘೋಷಿಸಿದರು. ಮಹಿಳೆಯರು ಬಿಎಂಟಿಸಿ, ಕೆಎಸ್ಆರ್ಟಿಸಿ (KSRTC), ಎನ್ಡಬ್ಲ್ಯೂಕೆಆರ್ಟಿಸಿ ಮತ್ತು ಕೆಕೆಆರ್ಟಿಸಿ ಬಸ್ಗಳಲ್ಲಿ ಉಚಿತವಾಗಿ ಪ್ರಯಾಣಿಸಬಹುದಾಗಿದೆ.

(AC) ಬಸ್, ಐಷಾರಾಮಿ ಬಸ್ಗಳನ್ನು ಹೊರತುಪಡಿಸಿ ಎಲ್ಲ ಬಸ್ಗಳಲ್ಲೂ ಉಚಿತ ಪ್ರಯಾಣ ಮಾಡಬಹುದಾಗಿದೆ. ಹಾಗೆಯೇ ರಾಜಹಂಸ ಬಸ್ಗಳಲ್ಲಿಯೂ ಸಹ ಮಹಿಳೆಯರು ಉಚಿತವಾಗಿ ಸಂಚರಿಸಬಹುದಾಗಿದೆ. ಕರ್ನಾಟಕದ ಎಲ್ಲ ಮಹಿಳೆಯರಿಗೂ ಈ ಶಕ್ತಿ ಯೋಜನೆ ಅನ್ವಯಆಗಲಿದೆ.
ಯಾವ ಬಸ್ಗಳಲ್ಲಿ ಉಚಿತ ಪ್ರಯಾಣ:
ಬಿಎಂಟಿಸಿ, ಕೆಎಸ್ಆರ್ಟಿಸಿ (KSRTC), ಎನ್ಡಬ್ಲ್ಯೂಕೆಆರ್ಟಿಸಿ ಮತ್ತು ಕೆಕೆಆರ್ಟಿಸಿ ಬಸ್ಗಳಲ್ಲಿ ಉಚಿತವಾಗಿ ಪ್ರಯಾಣ ಮಾಡಬಹುದು. ಎಸಿ (AC) ಬಸ್ ಹಾಗೂ ಐಷಾರಾಮಿ ಬಸ್ಗಳನ್ನು ಹೊರತುಪಡಿಸಿ ಉಳಿದ ಎಲ್ಲ ಬಸ್ಗಳಲ್ಲೂ ಉಚಿತ ಪ್ರಯಾಣ ಮಾಡಬಹುದಾಗಿದೆ.

ಉಚಿತ ಪ್ರಯಾಣಕ್ಕೆ ಮಿತಿ ಇದೆಯಾ?
ಕಾಂಗ್ರೆಸ್ ಸರ್ಕಾರ ಘೋಷಿಸಿರುವ ಮಹಿಳೆಯರಿಗೆ ಉಚಿತ ಬಸ್ ಪ್ರಯಾಣ ಯಾವುದೇ ನಿಗದಿತ ಕಿಲೋಮೀಟರ್ ಮಿತಿ ಹೊಂದಿಲ್ಲ. ಮಹಿಳೆಯರು ರಾಜ್ಯದಲ್ಲಿ ಎಲ್ಲಿಂದ ಎಲ್ಲಿಗಾದರೂ ಉಚಿತವಾಗಿ ಪ್ರಯಾಣ ಮಾಡಲು ಅವಕಾಶ.
ಪುರುಷರಿಗೆ ಶೇ.50 ರಷ್ಟು ಮೀಸಲಾತಿ:
ಕೆಎಸ್ಆರ್ಟಿಸಿ ಬಸ್ಗಳಲ್ಲಿ ಶೇ.50 ರಷ್ಟು ಪುರುಷರಿಗೆ ಮೀಸಲಾತಿ ಘೋಷಣೆ ಆಗಿದೆ. ಆದರೆ ಬಿಎಂಟಿಸಿ ಬಸ್ಗಳಲ್ಲಿ ಮಾತ್ರ ಪುರುಷರಿಗೆ ಮೀಸಲಾತಿ ಇಲ್ಲ.
As the stage is set for the launch of first of the five poll guarantees, Shakti’, offering free travel in government buses for women in Karnataka, Chief Minister Siddaramaiah on Saturday clarified that they can travel up to 20 km inside the border states free of cost and not beyond that.
09-07-26 02:56 pm
HK News Staffer
ಸಚಿವ ಸಂಪುಟ ವಿಸ್ತರಣೆಯಾದರೆ ಸರ್ಕಾರ ಸ್ವಲ್ಪಮಟ್ಟಿಗೆ...
09-07-26 02:56 pm
ಬೆಳಗಾವಿಯಲ್ಲಿ ಆರೆಸ್ಸೆಸ್ ಪ್ರತಿನಿಧಿ ಸಭೆ ; ಖಾಸಗಿ...
08-07-26 02:06 pm
ಗುಂಡ್ಲುಪೇಟೆ ಬಳಿಯ ಮಲ್ಲಯ್ಯನಪುರ ಗುಡ್ಡದಲ್ಲಿ ಅಪರೂಪ...
08-07-26 01:13 pm
ಮೈಸೂರಿನಲ್ಲಿ ಹುಲಿ ದಾಳಿ ; ಒಂದೂವರೆ ಗಂಟೆ ಮರ ಏರಿ...
07-07-26 09:02 pm
09-07-26 03:40 pm
HK News Staffer
18 ವರ್ಷಗಳ ಬಳಿಕ ಅಹಮದಾಬಾದ್ ಸರಣಿ ಬಾಂಬ್ ಸ್ಫೋಟ ಪ್ರ...
07-07-26 03:22 pm
ವಯನಾಡಿನಲ್ಲಿ ಮತ್ತೆ ಭೀಕರ ಭೂಕುಸಿತ ; ಭಾರೀ ಮಳೆಗೆ ಸ...
07-07-26 01:51 pm
ಮುಂಬೈನಲ್ಲಿ ಮರಣ ಮಳೆಗೆ 13 ಮಂದಿ ಬಲಿ; ಕುಸಿದ ರಸ್ತ...
06-07-26 01:14 pm
ಅಟ್ಲಾಂಟಿಕ್ ಸಾಗರದಲ್ಲಿ 80 ವರ್ಷಗಳ ಹಿಂದೆ ಮುಳುಗಿದ್...
05-07-26 08:39 pm
08-07-26 11:04 pm
HK News Desk
ಸಚಿವರಿಲ್ಲದ ಶಿಕ್ಷಣ ಇಲಾಖೆ ಬಣ ಬಣ ; ಪಿಯು ಕಾಲೇಜಿಗೆ...
08-07-26 08:38 pm
ಕನ್ನಡದ ಸುದ್ದಿ ವಾಹಿನಿಗಳು ಮಲಯಾಳ ಮಾಧ್ಯಮ ನೋಡಿ ಕಲಿ...
08-07-26 06:53 pm
ಮಾಣಿ-ಸಂಪಾಜೆ ರಸ್ತೆ ದುರಸ್ತಿಗೆ ಕೇಂದ್ರದಿಂದ 49.22...
08-07-26 01:17 pm
ರಾಮ ಮಂದಿರ ದೇಣಿಗೆ ಲೂಟಿ ; ಹಿಂದೂ ಸಂಘಟನೆಗಳು ಯಾಕೆ...
07-07-26 11:13 pm
09-07-26 09:11 pm
HK News Staffer
ಹೆಂಗಸರ ವಿಷ್ಯ ಬೇಡವೋ ಶಿಷ್ಯಾ..! ಚಾಡಿ ಹೇಳಿ ಸಾವಿಗೆ...
09-07-26 07:52 pm
ಬೆಳಗಾವಿ ಸಂತೆಯಲ್ಲಿ ಎತ್ತು ಖರೀದಿಸಿ ಕೇರಳಕ್ಕೆ ಸಾಗಿ...
09-07-26 07:49 pm
ಬೆಂಗಳೂರಿನ ಎಂಎನ್ ಸಿ ಕಂಪನಿಯಲ್ಲಿ ಉದ್ಯೋಗ ನೆಪ ಹೇಳಿ...
09-07-26 05:34 pm
ಯಲ್ಲಾಪುರ ಅರಬೈಲ್ ಘಾಟ್ನಲ್ಲಿ ಲಾರಿ-ಕ್ರೂಸರ್ ಮುಖಾಮ...
09-07-26 11:38 am