ಬ್ರೇಕಿಂಗ್ ನ್ಯೂಸ್
11-06-23 01:15 pm HK News Desk ಕರ್ನಾಟಕ
ಬೆಳಗಾವಿ, ಜೂನ್ 11: ರೈಲಿನಿಂದ ಬಿದ್ದು ಯೋಧ ಸಾವು ತಮ್ಮ ಮದುವೆಗಾಗಿ ಊರಿಗೆ ಬರುತ್ತಿದ್ದ ಯೋಧರೊಬ್ಬರು ಮಾರ್ಗ ಮಧ್ಯೆ ರೈಲಿನಿಂದ ಬಿದ್ದು ಮೃತಪಟ್ಟಿದ್ದು, ಸಕಲ ಗೌರವಗಳೊಂದಿಗೆ ಅಂತ್ಯಕ್ರಿಯೆ ನೆರವೇರಿಸಲಾಯಿತು.
ಬೆಳಗಾವಿ ಜಿಲ್ಲೆಯ ಗೋಕಾಕ ತಾಲೂಕಿನ ಕನಸಗೇರಿ ಗ್ರಾಮದ ನಿವಾಸಿ ಕಾಶಿನಾಥ ಶಿಂಧಿಗಾರ (28) ಮೃತ ಯೋಧ. ಪಂಜಾಬ್ನಿಂದ ಸ್ವಗ್ರಾಮಕ್ಕೆ ರೈಲಿನಲ್ಲಿ ಬರುತ್ತಿದ್ದಾಗ ಲುಧಿಯಾನ ಬಳಿ ಆಕಸ್ಮಿಕವಾಗಿ ರೈಲಿನಿಂದ ಕೆಳಗೆ ಬಿದ್ದು ಅವರು ಮೃತಪಟ್ಟಿದ್ದಾರೆ. 8 ವರ್ಷಗಳಿಂದ ಭಾರತೀಯ ಸೇನೆಯಲ್ಲಿ ಸೇವೆ ಸಲ್ಲಿಸುತ್ತಿದ್ದ ಕಾಶಿನಾಥ ಅವರ ಮದುವೆ ನಿಶ್ಚಿತಾರ್ಥ ಕಾರ್ಯಕ್ರಮ ಮೇ ತಿಂಗಳಲ್ಲಿ ನಡೆದಿತ್ತು.

ಅಂತಿಮ ನಮನ:
ಗ್ರಾಮದಲ್ಲಿ ಯೋಧನ ಪಾರ್ಥಿವ ಶರೀರದ ಮೆರವಣಿಗೆ ನಡೆಸಿ ಸಕಲ ಸರಕಾರಿ ಗೌರವಗಳೊಂದಿಗೆ ಅಂತ್ಯಕ್ರಿಯೆ ನೆರವೇರಿಸಲಾಯಿತು. ಯೋಧನ ಸಾವಿನಿಂದ ಕುಟುಂಬದ ಸದಸ್ಯರ ರೋಧನ ಮುಗಿಲು ಮುಟ್ಟಿದ್ದು, ಕನಸಗೇರಿ ಗ್ರಾಮದಲ್ಲಿ ಶೋಕದ ವಾತಾವರಣ ನಿರ್ಮಾಣವಾಗಿದೆ.
An armyman who was to get married in eight days and was returning to his native village, died after he slipped from the train he was travelling in. The deceased has been identified as Kashinath Shindigar (28).
11-06-26 08:31 pm
HK News Staffer
ಹಳಸಿತೇ ಜಮೀರ್ - ಸಿದ್ದು ಸ್ನೇಹ ಸಂಬಂಧ? ನಿಮ್ಮ ಆಪ್ತ...
11-06-26 07:36 pm
ಮಗು ಕರುಣಿಸಿದ ಪ್ರಕರಣ; ಕೊನೆಗೂ ರಾಜಿ ಸಂಧಾನಕ್ಕಿಳಿದ...
11-06-26 01:53 pm
ಬಿಟ್ಕಾಯಿನ್ ಹಗರಣ ; ಹ್ಯಾರಿಸ್ ನಲಪಾಡ್ ಹೆಸ್ರು ಚಾರ...
10-06-26 10:40 pm
ನಿಮ್ಮಪ್ಪನಿಂದಲೇ ಆರ್ಎಸ್ಎಸ್ಗೆ ಏನು ಮಾಡೋಕೆ ಆಗಿಲ...
09-06-26 07:04 pm
10-06-26 06:42 pm
HK News Staffer
ಮಧ್ಯಪ್ರಾಚ್ಯದಲ್ಲಿ ಮತ್ತೆ ಉದ್ವಿಗ್ನ ಸ್ಥಿತಿ; ಕೂಡಲೇ...
08-06-26 09:11 pm
ದೇಲಂಪಾಡಿ ; ಭಾರೀ ಮಳೆಗೆ ಕಲ್ಲಿನ ತಡೆಗೋಡೆ ಕುಸಿದು ಬ...
06-06-26 10:42 pm
ನೀಟ್ ಪ್ರಶ್ನೆಪತ್ರಿಕೆ ಸೋರಿಕೆ ; ಜಿರಳೆಗಳ ಮುಖವಾಡ ಧ...
06-06-26 05:48 pm
ತಮಿಳುನಾಡಿನಲ್ಲಿ ಅಣ್ಣಾಮಲೈ ಸಂಚಲನ ; ಬಿಜೆಪಿಗೆ ಗುಡ್...
05-06-26 02:34 pm
11-06-26 06:37 pm
HK News Staffer
26 ವರ್ಷಗಳ ಬಳಿಕ ತಾಯಿ ಮಡಿಲು ಸೇರಿದ ಮಗ ! ಧರ್ಮಸ್ಥಳ...
11-06-26 04:21 pm
ಕರಾವಳಿಯಲ್ಲಿ ಮುಂಗಾರು ಅಬ್ಬರ; ಮಂಗಳೂರಿನ ಬೀಚ್ಗಳಲ...
11-06-26 02:47 pm
ಮಂಗಳೂರು ನಗರದಲ್ಲಿ ಅಕ್ರಮ ಫ್ಲೆಕ್ಸ್ , ಬ್ಯಾನರ್ ತ...
10-06-26 10:03 pm
ಅಡಿಕೆ ಎಲೆ ಚುಕ್ಕಿ, ಹಳದಿ ಎಲೆ ರೋಗ ; ರೈತರ ಕಷ್ಟಕ್ಕ...
10-06-26 05:07 pm
11-06-26 08:44 pm
HK News Staffer
ಮಾಣಿ ; ಡಿವೈಡರ್ಗೆ ಡಿಕ್ಕಿ ಹೊಡೆದ ಕಾರು, ಗಾಡಿ ಪಲ್...
11-06-26 11:43 am
ಬ್ರಹ್ಮಾವರ; ತಾಯಿಯ ಮಡಿಲಲ್ಲೇ ವಿಧಿಯ ಅಟ್ಟಹಾಸ..! 40...
11-06-26 11:40 am
ಬೀಗ ಹಾಕಿದ ಮನೆಗಳೇ ಟಾರ್ಗೆಟ್; ತಮಿಳುನಾಡು, ಆಂಧ್ರಪ್...
10-06-26 01:48 pm
Udupi Fight, Temple Parking: ಗಾಡಿಗೆ ಸೈಡ್ ಕೊಡು...
10-06-26 12:09 pm