ಬ್ರೇಕಿಂಗ್ ನ್ಯೂಸ್
12-06-23 12:13 pm Bangalore Correspondent ಕರ್ನಾಟಕ
ಬೆಂಗಳೂರು, ಜೂನ್ 12: ಸ್ನಾನಕ್ಕೆಂದು ಒಟ್ಟಿಗೆ ಹೋಗಿದ್ದಾಗ ಬಾತ್ರೂಮ್ನಲ್ಲಿ ಗ್ಯಾಸ್ ಗೀಸರ್ ವಿಷ ಅನಿಲ ಸೋರಿಕೆಯಾಗಿ ಯುವಕ-ಯುವತಿ ಉಸಿರುಗಟ್ಟಿ ದಾರುಣವಾಗಿ ಮೃತಪಟ್ಟಿರುವ ಘಟನೆ ಬೆಂಗಳೂರಿನ ಚಿಕ್ಕಜಾಲದ ತರಬನಹಳ್ಳಿಯಲ್ಲಿ ನಡೆದಿದೆ.
ಗುಂಡ್ಲುಪೇಟೆ ಮೂಲದ ಚಂದ್ರಶೇಖರ್ ಹಾಗೂ ಗೋಕಾಕ್ನ ಸುಧಾರಾಣಿ ಮೃತ ದುರ್ವೈವಿಗಳು. ಇನ್ನೇನು ಕೆಲವೇ ದಿನಗಳಲ್ಲಿ ಹಸೆಮಣೆ ಏರಬೇಕಿದ್ದ ಈ ಜೋಡಿ ದುರಂತ ಅಂತ್ಯ ಕಂಡಿದೆ. ಜೂನ್ 10ರಂದು ಈ ದುರ್ಘಟನೆ ನಡೆದಿದ್ದು, ತಡವಾಗಿ ಬೆಳಕಿಗೆ ಬಂದಿದೆ.
ತರಬನಹಳ್ಳಿಯಲ್ಲಿ ವಾಸವಿದ್ದ ಚಂದ್ರಶೇಖರ್ ಬಾಡಿಗೆ ಮನೆಗೆ ಜೂನ್ 10ರಂದು ಸಂಜೆ ಸುಧಾರಾಣಿ ಆಗಮಿಸಿದ್ದಳು. ರಾತ್ರಿ ಸ್ನಾನಕ್ಕೆಂದು ಗ್ಯಾಸ್ ಗೀಸರ್ ಆನ್ ಮಾಡಿ ಬಾತ್ರೂಮ್ಗೆ ಹೋಗಿದ್ದಾರೆ. ದುರದೃಷ್ಟವಶಾತ್ ಆ ವೇಳೆ ಗ್ಯಾಸ್ ಗೀಸರ್ನಿಂದ ವಿಷಾನಿಲ ಸೋರಿಕೆಯಾಗಿದೆ. ಇದರಿಂದ ಸ್ನಾನ ಮಾಡುತ್ತಿರುವಾಗಲೇ ಉಸಿರುಗಟ್ಟಿ ಬಾತ್ರೂಮ್ನ್ಲಲೇ ಪ್ರಜ್ಞೆ ತಪ್ಪಿ ಕುಸಿದು ಬಿದ್ದು ಮೃತಪಟ್ಟಿದ್ದಾರೆ. ಬಳಿಕ ಮನೆಯಿಂದ ಹೊರಗೆ ಬಾರದೆ ಇದ್ದಾಗ ಬೆಳಗ್ಗೆ ಮನೆ ಮಾಲೀಕ ಅನುಮಾನಗೊಂಡು ಪರಿಶೀಲಿಸಿದಾಗ ಘಟನೆ ಬೆಳಕಿಗೆ ಬಂದಿದೆ. ಕೂಡಲೇ ಮನೆ ಮಾಲೀಕ ಪೊಲೀಸರಿಗೆ ವಿಷಯ ತಿಳಿಸಿದ್ದಾರೆ. ಸ್ಥಳಕ್ಕೆ ಬಂದ ಪೊಲೀಸರು ಮೃತದೇಹಗಳನ್ನು ಆಸ್ಪತ್ರೆಗೆ ಶಿಫ್ಟ್ ಮಾಡಿದ್ದು, ಈ ಬಗ್ಗೆ ಚಿಕ್ಕಜಾಲ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ
ಇಬ್ಬರೂ ನಂದಿಹಿಲ್ಸ್ ಬಳಿಯ ಗಾಲ್ಪ್ ಹೋಟೆಲ್ ನಲ್ಲಿ ಒಟ್ಟಿಗೆ ಕೆಲಸ ಮಾಡಿಕೊಂಡಿದ್ದರು. ಅಲ್ಲದೇ ಇಬ್ಬರು ಮದುವೆಯಾಗಲು ತಯಾರಿಯಾಗಿದ್ದರು. ಆದ್ರೆ, ಹೊಸ ಜೀವನ ಆರಂಭಿಸಬೇಕೆನ್ನುವಷ್ಟರಲ್ಲೇ ವಿಧಿ ಬಿಟ್ಟಿಲ್ಲ. ಮದುವೆಗೆ ಮುಂಚೆಯೇ ಜೋಡಿ ಮಸಣ ಸೇರಿದೆ.
Couple Bathing together die after Gas leakage from Geyser in Bangalore. The diseased have been identified as Chandrashekhar and Sudharani. It is said that the couple where about to get married in few days. Both were said to be working in Gulf hotel near Nandi Hills in Bangalore.
11-06-26 08:31 pm
HK News Staffer
ಹಳಸಿತೇ ಜಮೀರ್ - ಸಿದ್ದು ಸ್ನೇಹ ಸಂಬಂಧ? ನಿಮ್ಮ ಆಪ್ತ...
11-06-26 07:36 pm
ಮಗು ಕರುಣಿಸಿದ ಪ್ರಕರಣ; ಕೊನೆಗೂ ರಾಜಿ ಸಂಧಾನಕ್ಕಿಳಿದ...
11-06-26 01:53 pm
ಬಿಟ್ಕಾಯಿನ್ ಹಗರಣ ; ಹ್ಯಾರಿಸ್ ನಲಪಾಡ್ ಹೆಸ್ರು ಚಾರ...
10-06-26 10:40 pm
ನಿಮ್ಮಪ್ಪನಿಂದಲೇ ಆರ್ಎಸ್ಎಸ್ಗೆ ಏನು ಮಾಡೋಕೆ ಆಗಿಲ...
09-06-26 07:04 pm
10-06-26 06:42 pm
HK News Staffer
ಮಧ್ಯಪ್ರಾಚ್ಯದಲ್ಲಿ ಮತ್ತೆ ಉದ್ವಿಗ್ನ ಸ್ಥಿತಿ; ಕೂಡಲೇ...
08-06-26 09:11 pm
ದೇಲಂಪಾಡಿ ; ಭಾರೀ ಮಳೆಗೆ ಕಲ್ಲಿನ ತಡೆಗೋಡೆ ಕುಸಿದು ಬ...
06-06-26 10:42 pm
ನೀಟ್ ಪ್ರಶ್ನೆಪತ್ರಿಕೆ ಸೋರಿಕೆ ; ಜಿರಳೆಗಳ ಮುಖವಾಡ ಧ...
06-06-26 05:48 pm
ತಮಿಳುನಾಡಿನಲ್ಲಿ ಅಣ್ಣಾಮಲೈ ಸಂಚಲನ ; ಬಿಜೆಪಿಗೆ ಗುಡ್...
05-06-26 02:34 pm
11-06-26 06:37 pm
HK News Staffer
26 ವರ್ಷಗಳ ಬಳಿಕ ತಾಯಿ ಮಡಿಲು ಸೇರಿದ ಮಗ ! ಧರ್ಮಸ್ಥಳ...
11-06-26 04:21 pm
ಕರಾವಳಿಯಲ್ಲಿ ಮುಂಗಾರು ಅಬ್ಬರ; ಮಂಗಳೂರಿನ ಬೀಚ್ಗಳಲ...
11-06-26 02:47 pm
ಮಂಗಳೂರು ನಗರದಲ್ಲಿ ಅಕ್ರಮ ಫ್ಲೆಕ್ಸ್ , ಬ್ಯಾನರ್ ತ...
10-06-26 10:03 pm
ಅಡಿಕೆ ಎಲೆ ಚುಕ್ಕಿ, ಹಳದಿ ಎಲೆ ರೋಗ ; ರೈತರ ಕಷ್ಟಕ್ಕ...
10-06-26 05:07 pm
11-06-26 08:44 pm
HK News Staffer
ಮಾಣಿ ; ಡಿವೈಡರ್ಗೆ ಡಿಕ್ಕಿ ಹೊಡೆದ ಕಾರು, ಗಾಡಿ ಪಲ್...
11-06-26 11:43 am
ಬ್ರಹ್ಮಾವರ; ತಾಯಿಯ ಮಡಿಲಲ್ಲೇ ವಿಧಿಯ ಅಟ್ಟಹಾಸ..! 40...
11-06-26 11:40 am
ಬೀಗ ಹಾಕಿದ ಮನೆಗಳೇ ಟಾರ್ಗೆಟ್; ತಮಿಳುನಾಡು, ಆಂಧ್ರಪ್...
10-06-26 01:48 pm
Udupi Fight, Temple Parking: ಗಾಡಿಗೆ ಸೈಡ್ ಕೊಡು...
10-06-26 12:09 pm