ಬ್ರೇಕಿಂಗ್ ನ್ಯೂಸ್
13-06-23 01:58 pm HK News Desk ಕರ್ನಾಟಕ
ಕುಷ್ಟಗಿ, ಜೂನ್ 13: ಲಾರಿಗೆ ಕಾರು ಹಿಂದಿನಿಂದ ಡಿಕ್ಕಿ ಹೊಡೆದ ಕಾರಣ ಮಹಿಳೆ ಸೇರಿ ಮೂವರು ಸ್ಥಳದಲ್ಲಿಯೇ ಸಾವಿಗೀಡಾದ ಘಟನೆ ಮಂಗಳವಾರ ಬೆಳಿಗ್ಗೆ ಇಲ್ಲಿನ ರಾಷ್ಟ್ರೀಯ ಹೆದ್ದಾರಿಯಲ್ಲಿ ನಡೆದಿದೆ.
ಮೃತರನ್ನು ವಿಜಯಪುರ ಜಿಲ್ಲೆ ಮುದ್ದೇಬಿಹಾಳ ತಾಲ್ಲೂಕಿನ ಕೋಳೂರು ತಾಂಡಾದ ಚಾಲಕ ಪ್ರವೀಣ ಕುಮಾರ ಭೋಜಪ್ಪ ಚವ್ಹಾಣ (27), ಲೇಬಗೇರಿಯ ಸುರೇಶ ಈರಸಂಗಪ್ಪ ಹಂಡೆವಜೀರ (43) ಮತ್ತು ಗೌರಮ್ಮ ಹನುಮಗೌಡ ಹಂಡೆವಜೀರ (60) ಎಂದು ಗುರುತಿಸಲಾಗಿದೆ.
ದಾವಣಗೆರೆಯಿಂದ ಮರಳಿ ಸ್ವಗ್ರಾಮಕ್ಕೆ ತೆರಳುತ್ತಿದ್ದಾಗ ಅತಿ ವೇಗದಲ್ಲಿ ಚಲಿಸುತ್ತಿದ್ದ ಕಾರು ಇಳಕಲ್ ಕಡೆಗೆ ಹೋಗುತ್ತಿದ್ದ ಲಾರಿಗೆ ಡಿಕ್ಕಿ ಹೊಡೆದಿದೆ. ಕಾರು ಲಾರಿಯ ಕೆಳಭಾಗಕ್ಕೆ ನುಗ್ಗಿದ್ದು, ಅಪಘಾತದ ಭೀಕರತೆಯನ್ನು ಎತ್ತಿ ತೋರಿಸುವಂತಿತ್ತು.
ಘಟನಾ ಸ್ಥಳಕ್ಕೆ ಸರ್ಕಲ್ ಇನ್ಸ್ಪೆಕ್ಟರ್ ಎನ್.ಆರ್.ನಿಂಗಪ್ಪ, ಸಬ್ ಇನ್ಸ್ಪೆಕ್ಟರ್ ಮೌನೇಶ ರಾಠೋಡ ಭೇಟಿ ನೀಡಿದ್ದರು. ಪ್ರಕರಣ ಕುಷ್ಟಗಿ ಠಾಣೆಯಲ್ಲಿ ದಾಖಲಾಗಿದೆ.
Koppal accident, Car Rams Container truck, family of three killed on spot.
14-08-26 08:42 pm
HK News Staffer
ಗುಟ್ಕಾ-ಪಾನ್ ಮಸಾಲಾ ನಿಷೇಧಕ್ಕೆ 48 ಗಂಟೆಯಲ್ಲೇ ಯು-...
14-08-26 05:32 pm
ಅನುಭವ ಇಲ್ಲದ ಮಂಗ ಯತೀಂದ್ರಗೆ ಮೈಸೂರು ಜಿಲ್ಲಾ ಉಸ್ತು...
13-08-26 10:19 pm
ಆದಿವಾಸಿ ಮತ್ತು ಅಲೆಮಾರಿ ಸಮುದಾಯಗಳ ಅಭಿವೃದ್ಧಿಗೆ ವಿ...
13-08-26 08:09 pm
ಜೈಲಿನಲ್ಲಿದ್ದರೂ ಚಟ ಬಿಡದ ಪ್ರಜ್ವಲ್ ರೇವಣ್ಣ ! ಪೆನ್...
13-08-26 07:14 pm
11-08-26 10:25 pm
HK News Staffer
ಇಬ್ಬರು ಸಹೋದರಿಯರ ಇಸ್ಲಾಂ ಮತಾಂತರ ಎತ್ತಿಹಿಡಿದ ಅಲಹಾ...
11-08-26 04:49 pm
ಕಾಶ್ಮೀರಿ ಪಂಡಿತರನ್ನು ಗುರಿಯಾಗಿಸಿ ಉಗ್ರರ ಬೆದರಿಕೆ...
11-08-26 04:32 pm
ಮೋದಿ ಸೆಲ್ಫಿ ವಿಡಿಯೋ ತೆಗೆದು ಹಾಕಿದ್ದ ಫೇಸ್ಬುಕ್ ಕಂ...
05-08-26 08:36 pm
ಜಾನ್ಸನ್ & ಜಾನ್ಸನ್ ಬೇಬಿ ಪೌಡರ್ ನಿಂದ ಕ್ಯಾನ್ಸರ್ ಆ...
01-08-26 05:17 pm
15-08-26 10:08 pm
HK News Staffer
Mangalore City Centre KFC raided: Six-month-o...
15-08-26 09:30 pm
ಗುಟ್ಕಾ, ಪಾನ್ ಮಸಾಲ ಪ್ರತ್ಯೇಕ ಕೊಟ್ಟರೆ ನಿರ್ಬಂಧ ಇಲ...
15-08-26 04:52 pm
Infosys Mangalore, News: ಕೊಟ್ಟಾರದ ಇನ್ಫೋಸಿಸ್ ಕ...
14-08-26 10:23 pm
ಮಂಗಳೂರು ವಿಮಾನ ದುರಂತದ ಕಹಿನೆನಪು ಬಾಲಕಿಯ ಮನದಲ್ಲಿ...
14-08-26 02:07 pm
15-08-26 09:06 pm
HK News Staffer
ಸ್ವಾತಂತ್ರ್ಯ ದಿನದಂದೇ ಚಾಮರಾಜನಗರದಲ್ಲಿ ಗುಂಡಿನ ಸದ್...
15-08-26 06:11 pm
David Dsouza Murder, Arrest: ಡೇವಿಡ್ ಹತ್ಯೆ ಪ್ರ...
15-08-26 05:09 pm
ಅಪ್ರಾಪ್ತ ಬಾಲಕಿಯನ್ನು ಕಾರಿನಲ್ಲಿ ಕರೆದೊಯ್ದಿದ್ದಕ್ಕ...
15-08-26 04:19 pm
ಕೆಲಸ ಮಾಡಿಕೊಡುವ ನೆಪದಲ್ಲಿ ಪದೇಪದೇ ಹಣಕ್ಕಾಗಿ ಒತ್ತಾ...
15-08-26 02:06 pm