ಬ್ರೇಕಿಂಗ್ ನ್ಯೂಸ್
14-06-23 03:37 pm HK News Desk ಕರ್ನಾಟಕ
ವಿಜಯಪುರ, ಜೂನ್ 14: ರಸ್ತೆ ಅಪಘಾತದಲ್ಲಿ ನವವಿವಾಹಿತ ದಂಪತಿ ಸಾವಿಗೀಡಾಗಿದ್ದಾರೆ.
ಮಲ್ಲು ತೇರದಾಳ (31) ಎಂಬುವವರು ತನ್ನ ಪತ್ನಿ ಗಾಯತ್ರಿ (24) ಅವರೊಂದಿಗೆ ಬೈಕ್ನಲ್ಲಿ ಹೋಗುತ್ತಿದ್ದಾಗ ಸೊಲ್ಲಾಪುರ ಬೈಪಾಸ್ ರಸ್ತೆಯಲ್ಲಿ ಟ್ಯಾಂಕರ್ಗೆ ಮುಖಾಮುಖಿ ಡಿಕ್ಕಿಯಾಗಿದೆ.
ಡಿಕ್ಕಿಯ ರಭಸಕ್ಕೆ ದಂಪತಿ ಸ್ಥಳದಲ್ಲೇ ಸಾವಿಗೀಡಾಗಿದ್ದಾರೆ. ಅವರು ಕಳೆದ ತಿಂಗಳಷ್ಟೇ ಮದುವೆಯಾಗಿದ್ದರು ಎಂದು ಪೊಲೀಸರು ತಿಳಿಸಿದ್ದಾರೆ.
ಸಂಬಂಧಿಕರ ಮಕ್ಕಳ ಹುಟ್ಟುಹಬ್ಬಕ್ಕೆ ಹೋಗಿ ವಾಪಸ್ ಬರುವಾಗ ಈ ದುರ್ಘಟನೆ ಸಂಭವಿಸಿದ್ದು, ಮದುವೆಯಾಗಿ 24 ದಿನಗಳಿಗೆ ಈ ನವ ಜೋಡಿ ಸಾವಿಗೀಡಾಗಿದ್ದಾರೆ.
ಈ ಬಗ್ಗೆ ಪ್ರಕರಣ ದಾಖಲಿಸಿಕೊಂಡು ತನಿಖೆ ಕೈಗೊಳ್ಳಲಾಗಿದೆ.
In a tragic incident, a recently married couple was killed in a road accident in Vijayapura traffic police station limits in Vijayapura district. The deceased were identified as 31-year-old Honamalla Teradala and 24-year-old Gayathri. The couple was married on May 22.
13-03-26 12:09 pm
HK News Staffer
ಮಂತ್ರಾಲಯದಿಂದ ಮಂಗಳೂರಿಗೆ ಬರುತ್ತಿದ್ದ ಖಾಸಗಿ ಬಸ್ಸಿ...
13-03-26 09:44 am
ಮಗಳಿಗೆ ಮದುವೆಯಾಗದ ಚಿಂತೆಯಲ್ಲಿ ಆಟೋ ಚಾಲಕ ಆತ್ಮಹತ್ಯ...
12-03-26 02:48 pm
13 ವರ್ಷಗಳಿಂದ ಜೀವನ್ಮರಣ ಹೋರಾಟ ; ಕೋಮಾದಲ್ಲಿದ್ದ ಯು...
11-03-26 07:16 pm
ಪರಿಷತ್ ಚುನಾವಣೆಗೆ ಸಿಗದ ಟಿಕೆಟ್ ; ಬಿಜೆಪಿ ರಾಜ್ಯ ಶ...
11-03-26 06:14 pm
13-03-26 04:18 pm
HK News Staffer
ಜಮ್ಮು ಕಾಶ್ಮೀರ ಮಾಜಿ ಮುಖ್ಯಮಂತ್ರಿ ಫಾರೂಕ್ ಅಬ್ದುಲ್...
13-03-26 11:24 am
ಅಮೆರಿಕದ ಪಶ್ಚಿಮ ಕರಾವಳಿಗೆ ಇರಾನ್ ದಾಳಿ ಸಾಧ್ಯತೆ ;...
12-03-26 09:03 pm
ನಷ್ಟ ಪರಿಹಾರ ಕೇಳಿದ ಇರಾನ್ ; ಯುದ್ಧ ನಿಲ್ಲಿಸಲು ಮೂರ...
12-03-26 09:01 pm
ಗಲ್ಫ್ ಯುದ್ಧ ; ವಿಷಯುಕ್ತ ಬಿಳಿ ರಂಜಕ ಬಾಂಬ್ ಬಳಕೆ,...
10-03-26 09:46 pm
13-03-26 10:04 pm
Mangaluru Staffer
ಬಿಲ್ ಕಟ್ಟದ ನೆಪದಲ್ಲಿ ಕೊರಗ ಸಮುದಾಯಕ್ಕೆ ನೀರಿನ ಸಂಪ...
13-03-26 09:58 pm
ರಸ್ತೆ ಬದಿ ಕಸ ಎಸೆಯುವವರ ವಿರುದ್ಧ ಕಠಿಣ ಕ್ರಮ ಜರುಗಿ...
13-03-26 09:38 pm
ಭ್ರಷ್ಟ ಅಬಕಾರಿ ಡೀಸಿ ಶ್ರೀನಿವಾಸ್ ; ಲೋಕಾಯುಕ್ತ ದಾಳ...
13-03-26 08:27 pm
Shiradi Ghat Accident, Mangalore: ಶಿರಾಡಿ - ಗು...
13-03-26 05:41 pm
12-03-26 11:20 pm
mangalore
ಸುರತ್ಕಲ್ ಗ್ಯಾರೇಜ್ ನಿಂದ ವಾಹನಗಳ ಬಿಡಿಭಾಗ ಕಳವು ;...
12-03-26 10:53 pm
ಬೆಂಗಳೂರು ; ಕಾಲೇಜು ಮುಗಿಸಿ ವಾಪಸ್ಸಾಗುತ್ತಿದ್ದಾಗ ಅ...
12-03-26 12:12 pm
ನಾಪತ್ತೆಯಾಗಿದ್ದ ಕೊಣಾಜೆಯ ಯುವಕ ಸೋಮೇಶ್ವರದ ಕೆರೆಯಲ್...
11-03-26 10:58 am
ಕೇರಳ ಚುನಾವಣೆ ಹಿನ್ನೆಲೆ ; ರೈಲಿನಲ್ಲಿ ತಪಾಸಣೆ ಬಿಗಿ...
10-03-26 08:32 pm