ಬ್ರೇಕಿಂಗ್ ನ್ಯೂಸ್
14-06-23 03:42 pm HK News Desk ಕರ್ನಾಟಕ
ರಾಯಚೂರು, ಜೂನ್ 14: ಜಮೀನಿನಲ್ಲಿ ಮಲಗಿದ್ದ ಮೂವರ ಮೇಲೆ ಜೆಸಿಬಿ ಹರಿದು ಸಾವನ್ನಪ್ಪಿರುವ ಘಟನೆ ಜಲ್ಲೆಯ ದೇವದುರ್ಗ ತಾಲೂಕಿನ ನಿಲವಂಜಿ ಗ್ರಾಮದ ಬಳಿ ನಡೆದಿದೆ.
ಛತ್ತೀಸ್ಗಢ ಮೂಲದವರಾದ ವಿಷ್ಣು(26), ಶಿವರಾಮ್(28), ಬಲರಾಮ್(30) ಮೃತ ದುರ್ದೈವಿಗಳು. ಜೆಸಿಬಿ ಹರಿದು ಈ ಮೂವರ ಸಾವನ್ನಪ್ಪಿದ್ದಾರೆ.
ನಿಲವಂಜಿಯಲ್ಲಿ ಮಂಗಳವಾರ ರಾತ್ರಿ, ಜಮೀನಿನಲ್ಲಿ ಬೋರ್ವೆಲ್ ಕೊರೆದು ಕಾಲುದಾರಿಯಲ್ಲಿಯೇ ರಾತ್ರಿ ಮೂವರು ಮಲಗಿದ್ದರು. ಈ ವೇಳೆ ಕಾಲುದಾರಿಯಲ್ಲಿ ಬಂದ ಜೆಸಿಬಿ, ಮೂವರು ಮೇಲೂ ಹರಿದು ಸ್ಥಳದಲ್ಲೇ ಧಾರುಣ ಅಂತ್ಯ ಕಂಡಿದ್ದಾರೆ.
ಬಾಲಯ್ಯ ಎಂಬುವರಿಗೆ ಸೇರಿದ್ದ ಜೆಸಿಬಿ ವಾಹನವನ್ನು ಅದರ ಚಾಲಕ ಜಮೀನಿನಲ್ಲಿ ಚಲಾಯಿಸಿಕೊಂಡು ಬಂದಿದ್ದ. ಆತನಿಗೂ ಈ ಕಾರ್ಮಿಕರು ರಸ್ತೆಯಲ್ಲೇ ಮಲಗಿದ್ದಾರೆ ಎಂಬ ವಿಚಾರ ತಿಳಿದಿರಲಿಲ್ಲ. ಆದರೆ ಅಷ್ಟು ಹೊತ್ತಿಗೆ ಮೂವರು ಒದ್ದಾಡಿ ಒದ್ದಾಡಿ ಪ್ರಾಣ ಕಳೆದುಕೊಂಡಿದ್ದರು. ದೇವದುರ್ಗ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಪೊಲೀಸರು ಜೆಸಿಬಿಯನ್ನು ವಶಕ್ಕೆ ಪಡೆದಿದ್ದಾರೆ.
Three migrant workers from Chattisgarh were crushed to death after a JCB vehicle ran over them in Karnataka's Raichur district, police said on Wednesday. The victims were identified as Vishnu (26), Shivaram (28) and Balram (30). The incident took place late Tuesday night in Neelavanji village.
14-08-26 08:42 pm
HK News Staffer
ಗುಟ್ಕಾ-ಪಾನ್ ಮಸಾಲಾ ನಿಷೇಧಕ್ಕೆ 48 ಗಂಟೆಯಲ್ಲೇ ಯು-...
14-08-26 05:32 pm
ಅನುಭವ ಇಲ್ಲದ ಮಂಗ ಯತೀಂದ್ರಗೆ ಮೈಸೂರು ಜಿಲ್ಲಾ ಉಸ್ತು...
13-08-26 10:19 pm
ಆದಿವಾಸಿ ಮತ್ತು ಅಲೆಮಾರಿ ಸಮುದಾಯಗಳ ಅಭಿವೃದ್ಧಿಗೆ ವಿ...
13-08-26 08:09 pm
ಜೈಲಿನಲ್ಲಿದ್ದರೂ ಚಟ ಬಿಡದ ಪ್ರಜ್ವಲ್ ರೇವಣ್ಣ ! ಪೆನ್...
13-08-26 07:14 pm
11-08-26 10:25 pm
HK News Staffer
ಇಬ್ಬರು ಸಹೋದರಿಯರ ಇಸ್ಲಾಂ ಮತಾಂತರ ಎತ್ತಿಹಿಡಿದ ಅಲಹಾ...
11-08-26 04:49 pm
ಕಾಶ್ಮೀರಿ ಪಂಡಿತರನ್ನು ಗುರಿಯಾಗಿಸಿ ಉಗ್ರರ ಬೆದರಿಕೆ...
11-08-26 04:32 pm
ಮೋದಿ ಸೆಲ್ಫಿ ವಿಡಿಯೋ ತೆಗೆದು ಹಾಕಿದ್ದ ಫೇಸ್ಬುಕ್ ಕಂ...
05-08-26 08:36 pm
ಜಾನ್ಸನ್ & ಜಾನ್ಸನ್ ಬೇಬಿ ಪೌಡರ್ ನಿಂದ ಕ್ಯಾನ್ಸರ್ ಆ...
01-08-26 05:17 pm
15-08-26 10:08 pm
HK News Staffer
Mangalore City Centre KFC raided: Six-month-o...
15-08-26 09:30 pm
ಗುಟ್ಕಾ, ಪಾನ್ ಮಸಾಲ ಪ್ರತ್ಯೇಕ ಕೊಟ್ಟರೆ ನಿರ್ಬಂಧ ಇಲ...
15-08-26 04:52 pm
Infosys Mangalore, News: ಕೊಟ್ಟಾರದ ಇನ್ಫೋಸಿಸ್ ಕ...
14-08-26 10:23 pm
ಮಂಗಳೂರು ವಿಮಾನ ದುರಂತದ ಕಹಿನೆನಪು ಬಾಲಕಿಯ ಮನದಲ್ಲಿ...
14-08-26 02:07 pm
15-08-26 09:06 pm
HK News Staffer
ಸ್ವಾತಂತ್ರ್ಯ ದಿನದಂದೇ ಚಾಮರಾಜನಗರದಲ್ಲಿ ಗುಂಡಿನ ಸದ್...
15-08-26 06:11 pm
David Dsouza Murder, Arrest: ಡೇವಿಡ್ ಹತ್ಯೆ ಪ್ರ...
15-08-26 05:09 pm
ಅಪ್ರಾಪ್ತ ಬಾಲಕಿಯನ್ನು ಕಾರಿನಲ್ಲಿ ಕರೆದೊಯ್ದಿದ್ದಕ್ಕ...
15-08-26 04:19 pm
ಕೆಲಸ ಮಾಡಿಕೊಡುವ ನೆಪದಲ್ಲಿ ಪದೇಪದೇ ಹಣಕ್ಕಾಗಿ ಒತ್ತಾ...
15-08-26 02:06 pm