ಬ್ರೇಕಿಂಗ್ ನ್ಯೂಸ್
14-06-23 03:42 pm HK News Desk ಕರ್ನಾಟಕ
ರಾಯಚೂರು, ಜೂನ್ 14: ಜಮೀನಿನಲ್ಲಿ ಮಲಗಿದ್ದ ಮೂವರ ಮೇಲೆ ಜೆಸಿಬಿ ಹರಿದು ಸಾವನ್ನಪ್ಪಿರುವ ಘಟನೆ ಜಲ್ಲೆಯ ದೇವದುರ್ಗ ತಾಲೂಕಿನ ನಿಲವಂಜಿ ಗ್ರಾಮದ ಬಳಿ ನಡೆದಿದೆ.
ಛತ್ತೀಸ್ಗಢ ಮೂಲದವರಾದ ವಿಷ್ಣು(26), ಶಿವರಾಮ್(28), ಬಲರಾಮ್(30) ಮೃತ ದುರ್ದೈವಿಗಳು. ಜೆಸಿಬಿ ಹರಿದು ಈ ಮೂವರ ಸಾವನ್ನಪ್ಪಿದ್ದಾರೆ.
ನಿಲವಂಜಿಯಲ್ಲಿ ಮಂಗಳವಾರ ರಾತ್ರಿ, ಜಮೀನಿನಲ್ಲಿ ಬೋರ್ವೆಲ್ ಕೊರೆದು ಕಾಲುದಾರಿಯಲ್ಲಿಯೇ ರಾತ್ರಿ ಮೂವರು ಮಲಗಿದ್ದರು. ಈ ವೇಳೆ ಕಾಲುದಾರಿಯಲ್ಲಿ ಬಂದ ಜೆಸಿಬಿ, ಮೂವರು ಮೇಲೂ ಹರಿದು ಸ್ಥಳದಲ್ಲೇ ಧಾರುಣ ಅಂತ್ಯ ಕಂಡಿದ್ದಾರೆ.
ಬಾಲಯ್ಯ ಎಂಬುವರಿಗೆ ಸೇರಿದ್ದ ಜೆಸಿಬಿ ವಾಹನವನ್ನು ಅದರ ಚಾಲಕ ಜಮೀನಿನಲ್ಲಿ ಚಲಾಯಿಸಿಕೊಂಡು ಬಂದಿದ್ದ. ಆತನಿಗೂ ಈ ಕಾರ್ಮಿಕರು ರಸ್ತೆಯಲ್ಲೇ ಮಲಗಿದ್ದಾರೆ ಎಂಬ ವಿಚಾರ ತಿಳಿದಿರಲಿಲ್ಲ. ಆದರೆ ಅಷ್ಟು ಹೊತ್ತಿಗೆ ಮೂವರು ಒದ್ದಾಡಿ ಒದ್ದಾಡಿ ಪ್ರಾಣ ಕಳೆದುಕೊಂಡಿದ್ದರು. ದೇವದುರ್ಗ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಪೊಲೀಸರು ಜೆಸಿಬಿಯನ್ನು ವಶಕ್ಕೆ ಪಡೆದಿದ್ದಾರೆ.
Three migrant workers from Chattisgarh were crushed to death after a JCB vehicle ran over them in Karnataka's Raichur district, police said on Wednesday. The victims were identified as Vishnu (26), Shivaram (28) and Balram (30). The incident took place late Tuesday night in Neelavanji village.
26-12-25 09:38 pm
HK News Desk
ಬೈಕ್ ಗೆ ಟಿಪ್ಪರ್ ಡಿಕ್ಕಿ ; ಚರ್ಚ್ ನಲ್ಲಿ ಕ್ರಿಸ್ ಮ...
26-12-25 01:35 pm
ಸದ್ಯಕ್ಕಿಲ್ಲ ಸಿಎಂ ಬದಲಾವಣೆ ! ರಾಜ್ಯದಿಂದ ಕೇಂದ್ರ ನ...
25-12-25 08:00 pm
Chitradurga Seabird Bus accident: ಚಿತ್ರದುರ್ಗ...
25-12-25 06:26 pm
SeaBird Bus Fire Accident, Chitradurga: ಕಂಟೈನ...
25-12-25 12:12 pm
27-12-25 01:46 pm
HK News Desk
ತಿರುವನಂತಪುರಂ ಮಹಾನಗರ ಪಾಲಿಕೆಯಲ್ಲಿ ಬಿಜೆಪಿ ಮೇಯರ್...
26-12-25 09:41 pm
ಕ್ರೈಸ್ತರ ಮೇಲೆ ದಾಳಿ ; ನೈಜೀರಿಯಾದಲ್ಲಿ ಐಸಿಸ್ ಉಗ್ರ...
26-12-25 05:50 pm
ರೈಲ್ವೆಯಲ್ಲಿ ಒಂದೇ ವರ್ಷಕ್ಕೆ ಎರಡನೇ ಬಾರಿ ಪ್ರಯಾಣ ದ...
26-12-25 03:04 pm
ಹೆತ್ತವರು ಮನೆಯಲ್ಲಿ ಆತ್ಮಹತ್ಯೆ ; ಬೆಳೆದು ನಿಂತ ಪುತ...
26-12-25 02:50 pm
26-12-25 10:34 pm
Mangalore Correspondent
Grace Ministry Christmas 2025: ಗ್ರೇಸ್ ಮಿನಿಸ್ಟ...
26-12-25 06:37 pm
ಎಂಆರ್ ಜಿ ಗ್ರೂಪಿನಿಂದ ಆಶಾ ಪ್ರಕಾಶ್ ಶೆಟ್ಟಿ ನೆರವು...
25-12-25 10:54 pm
ಡಿ.27ರಂದು 9ನೇ ವರ್ಷದ ಮಂಗಳೂರು ಕಂಬಳ ; ನವ ವರ್ಷ- ನ...
24-12-25 10:30 pm
ಬಜಪೆಯಲ್ಲಿ ಕಾಂಗ್ರೆಸ್ ಓಟಕ್ಕೆ ಎಸ್ಡಿಪಿಐ ಅಡ್ಡಗಾಲು...
24-12-25 06:07 pm
26-12-25 11:21 pm
Bangalore Correspondent
ಪಡುಬಿದ್ರೆ ; ನೇಮೊತ್ಸದಲ್ಲಿ ವೃದ್ಧೆಯ ಸರ ಕಳ್ಳತನ, ಮ...
26-12-25 11:06 pm
ವರದಕ್ಷಿಣೆಗಾಗಿ ದೌರ್ಜನ್ಯ- ಕಿರುಕುಳ ; ಗಂಡನ ಮನೆಯಲ್...
26-12-25 10:44 pm
ಬಾಂಗ್ಲಾದಲ್ಲಿ ಮತ್ತೊಬ್ಬ ಹಿಂದು ಯುವಕನ ಹತ್ಯೆ ; ಕೋಮ...
26-12-25 03:31 pm
ಶಂಕಿತ ಬಾಂಗ್ಲಾ ವ್ಯಕ್ತಿಗೆ ಪಾಸ್ಪೋರ್ಟ್ ; ಸಹೋದ್ಯೋಗ...
23-12-25 01:41 pm