ಬ್ರೇಕಿಂಗ್ ನ್ಯೂಸ್
14-06-23 03:42 pm HK News Desk ಕರ್ನಾಟಕ
ರಾಯಚೂರು, ಜೂನ್ 14: ಜಮೀನಿನಲ್ಲಿ ಮಲಗಿದ್ದ ಮೂವರ ಮೇಲೆ ಜೆಸಿಬಿ ಹರಿದು ಸಾವನ್ನಪ್ಪಿರುವ ಘಟನೆ ಜಲ್ಲೆಯ ದೇವದುರ್ಗ ತಾಲೂಕಿನ ನಿಲವಂಜಿ ಗ್ರಾಮದ ಬಳಿ ನಡೆದಿದೆ.
ಛತ್ತೀಸ್ಗಢ ಮೂಲದವರಾದ ವಿಷ್ಣು(26), ಶಿವರಾಮ್(28), ಬಲರಾಮ್(30) ಮೃತ ದುರ್ದೈವಿಗಳು. ಜೆಸಿಬಿ ಹರಿದು ಈ ಮೂವರ ಸಾವನ್ನಪ್ಪಿದ್ದಾರೆ.
ನಿಲವಂಜಿಯಲ್ಲಿ ಮಂಗಳವಾರ ರಾತ್ರಿ, ಜಮೀನಿನಲ್ಲಿ ಬೋರ್ವೆಲ್ ಕೊರೆದು ಕಾಲುದಾರಿಯಲ್ಲಿಯೇ ರಾತ್ರಿ ಮೂವರು ಮಲಗಿದ್ದರು. ಈ ವೇಳೆ ಕಾಲುದಾರಿಯಲ್ಲಿ ಬಂದ ಜೆಸಿಬಿ, ಮೂವರು ಮೇಲೂ ಹರಿದು ಸ್ಥಳದಲ್ಲೇ ಧಾರುಣ ಅಂತ್ಯ ಕಂಡಿದ್ದಾರೆ.
ಬಾಲಯ್ಯ ಎಂಬುವರಿಗೆ ಸೇರಿದ್ದ ಜೆಸಿಬಿ ವಾಹನವನ್ನು ಅದರ ಚಾಲಕ ಜಮೀನಿನಲ್ಲಿ ಚಲಾಯಿಸಿಕೊಂಡು ಬಂದಿದ್ದ. ಆತನಿಗೂ ಈ ಕಾರ್ಮಿಕರು ರಸ್ತೆಯಲ್ಲೇ ಮಲಗಿದ್ದಾರೆ ಎಂಬ ವಿಚಾರ ತಿಳಿದಿರಲಿಲ್ಲ. ಆದರೆ ಅಷ್ಟು ಹೊತ್ತಿಗೆ ಮೂವರು ಒದ್ದಾಡಿ ಒದ್ದಾಡಿ ಪ್ರಾಣ ಕಳೆದುಕೊಂಡಿದ್ದರು. ದೇವದುರ್ಗ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಪೊಲೀಸರು ಜೆಸಿಬಿಯನ್ನು ವಶಕ್ಕೆ ಪಡೆದಿದ್ದಾರೆ.
Three migrant workers from Chattisgarh were crushed to death after a JCB vehicle ran over them in Karnataka's Raichur district, police said on Wednesday. The victims were identified as Vishnu (26), Shivaram (28) and Balram (30). The incident took place late Tuesday night in Neelavanji village.
15-02-26 10:38 pm
HK News Desk
Nelamangala Accident, 5 Killed: ಹೊಸಕೋಟೆ ದುರಂತ...
15-02-26 10:22 am
ಲೋಕಾಯುಕ್ತ ಬಲೆಗೆ ಬಿದ್ದ 'ಜನರ ಧನ ನುಂಗಿದ ಜನಾರ್ಧನ'...
13-02-26 10:45 pm
Hoskote Accident, Latest Update: ಹೊಸಕೋಟೆ ಅಪಘಾ...
13-02-26 09:18 pm
ಹೊಸಕೋಟೆ ಬಳಿ ಸರಣಿ ಅಪಘಾತ ; ಕ್ಯಾಂಟರ್ ಡ್ರೈವರ್ ಎಡವ...
13-02-26 10:41 am
15-02-26 04:01 pm
HK Desk
ಖಲಿಸ್ತಾನಿ ಉಗ್ರನ ಹತ್ಯೆಗೆ ಸಂಚು ; ತಪ್ಪೊಪ್ಪಿಕೊಂಡ...
14-02-26 10:55 pm
ಬಾಂಗ್ಲಾದಲ್ಲಿ ಚುನಾವಣೆ ; ಒಂದು ಸ್ಥಾನ ಗೆದ್ದ ಬಿಜೆಪ...
14-02-26 08:13 pm
ಜಗತ್ತು ನೋಡುವ ಮುನ್ನವೇ ಕಣ್ಮುಚ್ಚಿ 5 ಮಕ್ಕಳಿಗೆ ಜೀವ...
14-02-26 01:51 pm
80 ವರ್ಷಗಳ ಬಳಿಕ ಪ್ರಧಾನಿ ಕಚೇರಿಗೆ ಹೊಸ ಭವನ, 'ಸೇವಾ...
13-02-26 11:00 pm
15-02-26 08:52 pm
Mangalore Correspondent
Pumpwell Road Close, Mangalore: ಪಂಪ್ವೆಲ್ ಸರ್...
14-02-26 07:16 pm
CT Ravi, Mangalore: ಕಾಂಗ್ರೆಸ್ ಸಂಭ್ರಮ ಭ್ರಷ್ಟಾ...
14-02-26 05:16 pm
Lotus Builder Jitendra Kottary, FIR: ಗನ್ ಹಿಡಿ...
14-02-26 04:38 pm
ವಿದೇಶಿ ಉದ್ಯೋಗ ; ಗಲ್ಫ್, ದಕ್ಷಿಣ ಏಷ್ಯಾ ರಾಷ್ಟ್ರಗ...
13-02-26 09:52 pm
15-02-26 05:08 pm
Mangaluru Staffer
ಪ್ರೇಮಿಗಳ ದಿನವೇ ದುರಂತ ಅಂತ್ಯ ಕಂಡ ಜೋಡಿ ; ಪ್ರೀತಿಗ...
14-02-26 10:47 pm
Indian Bank Gold Robbery, Bangalore: ಬೆಂಗಳೂರು...
14-02-26 07:37 pm
Mangalore Drugs, CCB Police: ಬೆಂಗಳೂರಿನಿಂದ ಎಂಡ...
13-02-26 03:35 pm
ಕಾಂಬೋಡಿಯಾದಲ್ಲಿ ನಕಲಿ ಭಾರತೀಯ ಪೊಲೀಸ್ ಠಾಣೆ ಪತ್ತೆ...
13-02-26 11:52 am