ಬ್ರೇಕಿಂಗ್ ನ್ಯೂಸ್
14-06-23 03:42 pm HK News Desk ಕರ್ನಾಟಕ
ರಾಯಚೂರು, ಜೂನ್ 14: ಜಮೀನಿನಲ್ಲಿ ಮಲಗಿದ್ದ ಮೂವರ ಮೇಲೆ ಜೆಸಿಬಿ ಹರಿದು ಸಾವನ್ನಪ್ಪಿರುವ ಘಟನೆ ಜಲ್ಲೆಯ ದೇವದುರ್ಗ ತಾಲೂಕಿನ ನಿಲವಂಜಿ ಗ್ರಾಮದ ಬಳಿ ನಡೆದಿದೆ.
ಛತ್ತೀಸ್ಗಢ ಮೂಲದವರಾದ ವಿಷ್ಣು(26), ಶಿವರಾಮ್(28), ಬಲರಾಮ್(30) ಮೃತ ದುರ್ದೈವಿಗಳು. ಜೆಸಿಬಿ ಹರಿದು ಈ ಮೂವರ ಸಾವನ್ನಪ್ಪಿದ್ದಾರೆ.
ನಿಲವಂಜಿಯಲ್ಲಿ ಮಂಗಳವಾರ ರಾತ್ರಿ, ಜಮೀನಿನಲ್ಲಿ ಬೋರ್ವೆಲ್ ಕೊರೆದು ಕಾಲುದಾರಿಯಲ್ಲಿಯೇ ರಾತ್ರಿ ಮೂವರು ಮಲಗಿದ್ದರು. ಈ ವೇಳೆ ಕಾಲುದಾರಿಯಲ್ಲಿ ಬಂದ ಜೆಸಿಬಿ, ಮೂವರು ಮೇಲೂ ಹರಿದು ಸ್ಥಳದಲ್ಲೇ ಧಾರುಣ ಅಂತ್ಯ ಕಂಡಿದ್ದಾರೆ.
ಬಾಲಯ್ಯ ಎಂಬುವರಿಗೆ ಸೇರಿದ್ದ ಜೆಸಿಬಿ ವಾಹನವನ್ನು ಅದರ ಚಾಲಕ ಜಮೀನಿನಲ್ಲಿ ಚಲಾಯಿಸಿಕೊಂಡು ಬಂದಿದ್ದ. ಆತನಿಗೂ ಈ ಕಾರ್ಮಿಕರು ರಸ್ತೆಯಲ್ಲೇ ಮಲಗಿದ್ದಾರೆ ಎಂಬ ವಿಚಾರ ತಿಳಿದಿರಲಿಲ್ಲ. ಆದರೆ ಅಷ್ಟು ಹೊತ್ತಿಗೆ ಮೂವರು ಒದ್ದಾಡಿ ಒದ್ದಾಡಿ ಪ್ರಾಣ ಕಳೆದುಕೊಂಡಿದ್ದರು. ದೇವದುರ್ಗ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಪೊಲೀಸರು ಜೆಸಿಬಿಯನ್ನು ವಶಕ್ಕೆ ಪಡೆದಿದ್ದಾರೆ.
Three migrant workers from Chattisgarh were crushed to death after a JCB vehicle ran over them in Karnataka's Raichur district, police said on Wednesday. The victims were identified as Vishnu (26), Shivaram (28) and Balram (30). The incident took place late Tuesday night in Neelavanji village.
09-07-26 02:56 pm
HK News Staffer
ಸಚಿವ ಸಂಪುಟ ವಿಸ್ತರಣೆಯಾದರೆ ಸರ್ಕಾರ ಸ್ವಲ್ಪಮಟ್ಟಿಗೆ...
09-07-26 02:56 pm
ಬೆಳಗಾವಿಯಲ್ಲಿ ಆರೆಸ್ಸೆಸ್ ಪ್ರತಿನಿಧಿ ಸಭೆ ; ಖಾಸಗಿ...
08-07-26 02:06 pm
ಗುಂಡ್ಲುಪೇಟೆ ಬಳಿಯ ಮಲ್ಲಯ್ಯನಪುರ ಗುಡ್ಡದಲ್ಲಿ ಅಪರೂಪ...
08-07-26 01:13 pm
ಮೈಸೂರಿನಲ್ಲಿ ಹುಲಿ ದಾಳಿ ; ಒಂದೂವರೆ ಗಂಟೆ ಮರ ಏರಿ...
07-07-26 09:02 pm
09-07-26 03:40 pm
HK News Staffer
18 ವರ್ಷಗಳ ಬಳಿಕ ಅಹಮದಾಬಾದ್ ಸರಣಿ ಬಾಂಬ್ ಸ್ಫೋಟ ಪ್ರ...
07-07-26 03:22 pm
ವಯನಾಡಿನಲ್ಲಿ ಮತ್ತೆ ಭೀಕರ ಭೂಕುಸಿತ ; ಭಾರೀ ಮಳೆಗೆ ಸ...
07-07-26 01:51 pm
ಮುಂಬೈನಲ್ಲಿ ಮರಣ ಮಳೆಗೆ 13 ಮಂದಿ ಬಲಿ; ಕುಸಿದ ರಸ್ತ...
06-07-26 01:14 pm
ಅಟ್ಲಾಂಟಿಕ್ ಸಾಗರದಲ್ಲಿ 80 ವರ್ಷಗಳ ಹಿಂದೆ ಮುಳುಗಿದ್...
05-07-26 08:39 pm
08-07-26 11:04 pm
HK News Desk
ಸಚಿವರಿಲ್ಲದ ಶಿಕ್ಷಣ ಇಲಾಖೆ ಬಣ ಬಣ ; ಪಿಯು ಕಾಲೇಜಿಗೆ...
08-07-26 08:38 pm
ಕನ್ನಡದ ಸುದ್ದಿ ವಾಹಿನಿಗಳು ಮಲಯಾಳ ಮಾಧ್ಯಮ ನೋಡಿ ಕಲಿ...
08-07-26 06:53 pm
ಮಾಣಿ-ಸಂಪಾಜೆ ರಸ್ತೆ ದುರಸ್ತಿಗೆ ಕೇಂದ್ರದಿಂದ 49.22...
08-07-26 01:17 pm
ರಾಮ ಮಂದಿರ ದೇಣಿಗೆ ಲೂಟಿ ; ಹಿಂದೂ ಸಂಘಟನೆಗಳು ಯಾಕೆ...
07-07-26 11:13 pm
09-07-26 09:11 pm
HK News Staffer
ಹೆಂಗಸರ ವಿಷ್ಯ ಬೇಡವೋ ಶಿಷ್ಯಾ..! ಚಾಡಿ ಹೇಳಿ ಸಾವಿಗೆ...
09-07-26 07:52 pm
ಬೆಳಗಾವಿ ಸಂತೆಯಲ್ಲಿ ಎತ್ತು ಖರೀದಿಸಿ ಕೇರಳಕ್ಕೆ ಸಾಗಿ...
09-07-26 07:49 pm
ಬೆಂಗಳೂರಿನ ಎಂಎನ್ ಸಿ ಕಂಪನಿಯಲ್ಲಿ ಉದ್ಯೋಗ ನೆಪ ಹೇಳಿ...
09-07-26 05:34 pm
ಯಲ್ಲಾಪುರ ಅರಬೈಲ್ ಘಾಟ್ನಲ್ಲಿ ಲಾರಿ-ಕ್ರೂಸರ್ ಮುಖಾಮ...
09-07-26 11:38 am