ಬ್ರೇಕಿಂಗ್ ನ್ಯೂಸ್
14-06-23 03:42 pm HK News Desk ಕರ್ನಾಟಕ
ರಾಯಚೂರು, ಜೂನ್ 14: ಜಮೀನಿನಲ್ಲಿ ಮಲಗಿದ್ದ ಮೂವರ ಮೇಲೆ ಜೆಸಿಬಿ ಹರಿದು ಸಾವನ್ನಪ್ಪಿರುವ ಘಟನೆ ಜಲ್ಲೆಯ ದೇವದುರ್ಗ ತಾಲೂಕಿನ ನಿಲವಂಜಿ ಗ್ರಾಮದ ಬಳಿ ನಡೆದಿದೆ.
ಛತ್ತೀಸ್ಗಢ ಮೂಲದವರಾದ ವಿಷ್ಣು(26), ಶಿವರಾಮ್(28), ಬಲರಾಮ್(30) ಮೃತ ದುರ್ದೈವಿಗಳು. ಜೆಸಿಬಿ ಹರಿದು ಈ ಮೂವರ ಸಾವನ್ನಪ್ಪಿದ್ದಾರೆ.
ನಿಲವಂಜಿಯಲ್ಲಿ ಮಂಗಳವಾರ ರಾತ್ರಿ, ಜಮೀನಿನಲ್ಲಿ ಬೋರ್ವೆಲ್ ಕೊರೆದು ಕಾಲುದಾರಿಯಲ್ಲಿಯೇ ರಾತ್ರಿ ಮೂವರು ಮಲಗಿದ್ದರು. ಈ ವೇಳೆ ಕಾಲುದಾರಿಯಲ್ಲಿ ಬಂದ ಜೆಸಿಬಿ, ಮೂವರು ಮೇಲೂ ಹರಿದು ಸ್ಥಳದಲ್ಲೇ ಧಾರುಣ ಅಂತ್ಯ ಕಂಡಿದ್ದಾರೆ.
ಬಾಲಯ್ಯ ಎಂಬುವರಿಗೆ ಸೇರಿದ್ದ ಜೆಸಿಬಿ ವಾಹನವನ್ನು ಅದರ ಚಾಲಕ ಜಮೀನಿನಲ್ಲಿ ಚಲಾಯಿಸಿಕೊಂಡು ಬಂದಿದ್ದ. ಆತನಿಗೂ ಈ ಕಾರ್ಮಿಕರು ರಸ್ತೆಯಲ್ಲೇ ಮಲಗಿದ್ದಾರೆ ಎಂಬ ವಿಚಾರ ತಿಳಿದಿರಲಿಲ್ಲ. ಆದರೆ ಅಷ್ಟು ಹೊತ್ತಿಗೆ ಮೂವರು ಒದ್ದಾಡಿ ಒದ್ದಾಡಿ ಪ್ರಾಣ ಕಳೆದುಕೊಂಡಿದ್ದರು. ದೇವದುರ್ಗ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಪೊಲೀಸರು ಜೆಸಿಬಿಯನ್ನು ವಶಕ್ಕೆ ಪಡೆದಿದ್ದಾರೆ.
Three migrant workers from Chattisgarh were crushed to death after a JCB vehicle ran over them in Karnataka's Raichur district, police said on Wednesday. The victims were identified as Vishnu (26), Shivaram (28) and Balram (30). The incident took place late Tuesday night in Neelavanji village.
23-08-25 10:40 pm
Bangalore Correspondent
HK Patil, Illegal Mining: 20 ಕೋಟಿ ಮೆಟ್ರಿಕ್ ಟನ...
23-08-25 09:56 pm
ಆ.23ರಿಂದ ಹಿಂದುಳಿದ ವರ್ಗಗಳ ಸಾಮಾಜಿಕ - ಶೈಕ್ಷಣಿಕ...
22-08-25 10:28 pm
ವಾಹನ ಸವಾರರಿಗೆ ಗುಡ್ ನ್ಯೂಸ್ ; ಸಂಚಾರ ಉಲ್ಲಂಘನೆ ದಂ...
22-08-25 08:01 pm
Tumkur School, Compound News, Student: ಸ್ಕೂಲ್...
22-08-25 12:29 pm
23-08-25 04:58 pm
HK News Desk
Mp Brijesh Chowta, Mangalore: ಆನ್ಲೈನ್ ಗೇಮಿಂಗ್...
22-08-25 10:00 pm
ಪತ್ನಿಯ ಪದವಿ ಪ್ರದಾನ ಸಮಾರಂಭಕ್ಕೆ ಬ್ರಿಟನ್ ತೆರಳಲು...
22-08-25 08:07 pm
Another Security, Parliament, Arrest: ಸಂಸತ್ತಿ...
22-08-25 02:00 pm
ಚಿತ್ರನಟಿ ಆರೋಪ ಬೆನ್ನಲ್ಲೇ ಮಂಗಳಮುಖಿಯಿಂದಲೂ ದೂರು,...
22-08-25 01:11 pm
23-08-25 10:22 pm
Mangalore Correspondent
MP Brijesh Chowta, Mangalore: ಅಡಿಕೆ ಹಳದಿ ರೋಗ...
23-08-25 09:00 pm
Veerendra Heggade Reacts, Dharmasthala News:...
23-08-25 07:25 pm
ಆನಂದಾಶ್ರಮ ಶಾಲೆಯಲ್ಲಿ ವಿದ್ಯಾರ್ಥಿಗಳಿಗೆ "ಡೆನ್ನ ಡೆ...
23-08-25 07:02 pm
Mask Man Dharmasthala, Arrest, SIT: ಧರ್ಮಸ್ಥಳ...
23-08-25 03:04 pm
23-08-25 10:49 pm
Mangalore Correspondent
Sujatha Bhat, SIT, Dharmasthala Case; "ಸುಳ್ಳಜ...
23-08-25 06:21 pm
Dharmasthala Mask Man Arrest, SIT: ಧರ್ಮಸ್ಥಳ ಪ...
23-08-25 11:11 am
ಕ್ಲಾಸ್ ನಲ್ಲಿ ಹೊಡೆದಿದ್ದಕ್ಕೆ ಶಿಕ್ಷಕನ ಮೇಲೆ 9ನೇ ತ...
22-08-25 09:57 pm
Lucky Scheme, Shine Enterprises, Arrest, Mang...
22-08-25 09:17 pm