ಬ್ರೇಕಿಂಗ್ ನ್ಯೂಸ್
14-06-23 08:22 pm Bangalore Correspondent ಕರ್ನಾಟಕ
ಬೆಂಗಳೂರು, ಜೂನ್ 14: ಬಿಜೆಪಿ ಶಾಸಕಾಂಗ ಪಕ್ಷದ ನಾಯಕನಾಗಿ ಮಾಜಿ ಸಚಿವ, ವಿಜಯಪುರ ಶಾಸಕ ಬಸವನಗೌಡ ಪಾಟೀಲ್ ಯತ್ನಾಳ್ ಮತ್ತು ಪಕ್ಷದ ರಾಜ್ಯಾಧ್ಯಕ್ಷ ಹುದ್ದೆಗೆ ಅಶ್ವಥ್ ನಾರಾಯಣ ಅವರ ಹೆಸರನ್ನು ಅಂತಿಮಗೊಳಿಸಲಾಗಿದೆ ಎನ್ನಲಾಗುತ್ತಿದೆ.
ವಿಧಾನಸಭೆ ಚುನಾವಣೆ ಫಲಿತಾಂಶ ಬಂದು ಒಂದು ತಿಂಗಳು ಕಳೆದರೂ 66 ಶಾಸಕರಿರುವ ಬಿಜೆಪಿ ಇನ್ನೂ ತಮ್ಮ ಪಕ್ಷದ ನಾಯಕನನ್ನು ಆಯ್ಕೆ ಮಾಡಿಲ್ಲ. ಜುಲೈನಲ್ಲಿ ವಿಧಾನಮಂಡಲ ಅಧಿವೇಶನ ಆರಂಭಗೊಳ್ಳುವ ಹಿನ್ನೆಲೆಯಲ್ಲಿ ಬಿಜೆಪಿ ಈ ವಾರದ ಅಂತ್ಯದ ವೇಳೆಗೆ ವಿರೋಧ ಪಕ್ಷದ ನಾಯಕ ಮತ್ತು ಪಕ್ಷದ ರಾಜ್ಯಾಧ್ಯಕ್ಷರ ಹೆಸರನ್ನು ಅಂತಿಮಗೊಳಿಸುವ ಸಾಧ್ಯತೆಯಿದೆ.
ಲಿಂಗಾಯತ ಮತ್ತು ಒಕ್ಕಲಿಗ ನಾಯಕರನ್ನು ಸಂಯೋಜಿಸುವ ನಿಟ್ಟಿನಲ್ಲಿ ಪಕ್ಷದ ಹೈಕಮಾಂಡ್ ಇಬ್ಬರು ಪ್ರಬಲ ನಾಯಕರನ್ನು ಉನ್ನತ ಹುದ್ದೆಗಳಿಗೆ ಆಯ್ಕೆ ಮಾಡಲು ಮುಂದಾಗಿದೆ ಎನ್ನುವ ಮಾಹಿತಿಗಳಿವೆ. ಈಗಾಗಲೇ ಪಕ್ಷದ ಶಾಸಕರು, ಎಂಎಲ್ಸಿಗಳು, ಜಿಲ್ಲಾಧ್ಯಕ್ಷರು ಮತ್ತು ಇತರ ನಾಯಕರಿಂದ ಪಕ್ಷದ ನಾಯಕರು ಅಭಿಪ್ರಾಯ ಪಡೆದಿದ್ದಾರೆ.
ಬಿಜೆಪಿ ಹಾಲಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲ್ ಅವಧಿ ಆಗಸ್ಟ್ 2022 ರಲ್ಲಿ ಕೊನೆಯಾಗಿತ್ತು. ವಿಧಾನಸಭೆ ಚುನಾವಣೆ ಕಾರಣ, ಅವರ ಅಧಿಕಾರಾವಧಿಯನ್ನು ವಿಸ್ತರಿಸಲಾಗಿತ್ತು. ಇವರ ನೇತೃತ್ವದಲ್ಲಿ ನಡೆದ ವಿಧಾನಸಭೆ ಚುನಾವಣೆಯಲ್ಲಿ ಬಿಜೆಪಿ ಹೀನಾಯ ಸೋಲು ಕಂಡಿತ್ತು. ಇದೀಗ ರಾಜ್ಯಾಧ್ಯಕ್ಷ ಹುದ್ದೆಗೆ ಹಿಂದುಳಿದ ವರ್ಗದ ಸುನಿಲ್ ಕುಮಾರ್ ಮತ್ತು ಒಕ್ಕಲಿಗ ನಾಯಕ ಡಾ.ಸಿಎನ್ ಅಶ್ವಥ್ ನಾರಾಯಣ ಹೆಸರುಗಳು ಕೇಳಿಬಂದಿತ್ತು.
With the legislative session in July approaching, the BJP is likely to finalise the names for leader of opposition and party state president by the end of this week. The high command is in favour of a Lingayat-Vokkaliga combination for the top posts, party sources said. More than a month after the Assembly election results came in, BJP is yet to pick their leader of opposition from 66 MLAs.
13-03-26 12:09 pm
HK News Staffer
ಮಂತ್ರಾಲಯದಿಂದ ಮಂಗಳೂರಿಗೆ ಬರುತ್ತಿದ್ದ ಖಾಸಗಿ ಬಸ್ಸಿ...
13-03-26 09:44 am
ಮಗಳಿಗೆ ಮದುವೆಯಾಗದ ಚಿಂತೆಯಲ್ಲಿ ಆಟೋ ಚಾಲಕ ಆತ್ಮಹತ್ಯ...
12-03-26 02:48 pm
13 ವರ್ಷಗಳಿಂದ ಜೀವನ್ಮರಣ ಹೋರಾಟ ; ಕೋಮಾದಲ್ಲಿದ್ದ ಯು...
11-03-26 07:16 pm
ಪರಿಷತ್ ಚುನಾವಣೆಗೆ ಸಿಗದ ಟಿಕೆಟ್ ; ಬಿಜೆಪಿ ರಾಜ್ಯ ಶ...
11-03-26 06:14 pm
13-03-26 04:18 pm
HK News Staffer
ಜಮ್ಮು ಕಾಶ್ಮೀರ ಮಾಜಿ ಮುಖ್ಯಮಂತ್ರಿ ಫಾರೂಕ್ ಅಬ್ದುಲ್...
13-03-26 11:24 am
ಅಮೆರಿಕದ ಪಶ್ಚಿಮ ಕರಾವಳಿಗೆ ಇರಾನ್ ದಾಳಿ ಸಾಧ್ಯತೆ ;...
12-03-26 09:03 pm
ನಷ್ಟ ಪರಿಹಾರ ಕೇಳಿದ ಇರಾನ್ ; ಯುದ್ಧ ನಿಲ್ಲಿಸಲು ಮೂರ...
12-03-26 09:01 pm
ಗಲ್ಫ್ ಯುದ್ಧ ; ವಿಷಯುಕ್ತ ಬಿಳಿ ರಂಜಕ ಬಾಂಬ್ ಬಳಕೆ,...
10-03-26 09:46 pm
13-03-26 10:04 pm
Mangaluru Staffer
ಬಿಲ್ ಕಟ್ಟದ ನೆಪದಲ್ಲಿ ಕೊರಗ ಸಮುದಾಯಕ್ಕೆ ನೀರಿನ ಸಂಪ...
13-03-26 09:58 pm
ರಸ್ತೆ ಬದಿ ಕಸ ಎಸೆಯುವವರ ವಿರುದ್ಧ ಕಠಿಣ ಕ್ರಮ ಜರುಗಿ...
13-03-26 09:38 pm
ಭ್ರಷ್ಟ ಅಬಕಾರಿ ಡೀಸಿ ಶ್ರೀನಿವಾಸ್ ; ಲೋಕಾಯುಕ್ತ ದಾಳ...
13-03-26 08:27 pm
Shiradi Ghat Accident, Mangalore: ಶಿರಾಡಿ - ಗು...
13-03-26 05:41 pm
12-03-26 11:20 pm
mangalore
ಸುರತ್ಕಲ್ ಗ್ಯಾರೇಜ್ ನಿಂದ ವಾಹನಗಳ ಬಿಡಿಭಾಗ ಕಳವು ;...
12-03-26 10:53 pm
ಬೆಂಗಳೂರು ; ಕಾಲೇಜು ಮುಗಿಸಿ ವಾಪಸ್ಸಾಗುತ್ತಿದ್ದಾಗ ಅ...
12-03-26 12:12 pm
ನಾಪತ್ತೆಯಾಗಿದ್ದ ಕೊಣಾಜೆಯ ಯುವಕ ಸೋಮೇಶ್ವರದ ಕೆರೆಯಲ್...
11-03-26 10:58 am
ಕೇರಳ ಚುನಾವಣೆ ಹಿನ್ನೆಲೆ ; ರೈಲಿನಲ್ಲಿ ತಪಾಸಣೆ ಬಿಗಿ...
10-03-26 08:32 pm