ಬ್ರೇಕಿಂಗ್ ನ್ಯೂಸ್
15-06-23 01:20 pm Bangalore Correspondent ಕರ್ನಾಟಕ
ಬೆಂಗಳೂರು, ಜೂ 15: ಪ್ರಸಿದ್ಧ ಲೇಖಕ ಪೂರ್ಣಚಂದ್ರ ತೇಜಸ್ವಿ ಅವರ ಕಥೆ ಆಧಾರಿತ ‘ಡೇರ್ ಡೆವಿಲ್ ಮುಸ್ತಫಾ’ ಸಿನಿಮಾಗೆ ತೆರಿಗೆ ವಿನಾಯತಿ ಘೋಷಿಸಲಾಗಿದೆ. ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಈ ಬಗ್ಗೆ ಆದೇಶ ಹೊರಡಿಸಿದ್ದಾರೆ.
ಪೂರ್ಣಚಂದ್ರ ತೇಜಸ್ವಿ ಅವರ ಕಥೆಯೊಂದನ್ನು ಆಯ್ದು ನಿರ್ದೇಶಕ ಶಶಾಂಕ್ ಸೋಗಲ್ ಅವರು ‘ಡೇರ್ ಡೆವಿಲ್ ಮುಸ್ತಫಾ’ ಚಿತ್ರವನ್ನು ಮಾಡಿದ್ದಾರೆ. ಈಗಾಗಲೇ ಬಿಡುಗಡೆಯಾಗಿರುವ ‘ಡೇರ್ ಡೆವಿಲ್ ಮುಸ್ತಫಾ’ ಸಿನಿಮಾವು ನೋಡುಗರ ವಲಯದಲ್ಲಿ ಮೆಚ್ಚುಗೆ ಗಳಿಸಿದೆ.

ಚಿತ್ರದ ತಂಡವು ಸಿಎಂ ಸಿದ್ದರಾಮಯ್ಯನವರಿಗೆ ಪತ್ರ ಬರೆದು ತೆರಿಗೆ ವಿನಾಯತಿಗೆ ಮನವಿ ಮಾಡಿತ್ತು. ಕೋಮುಸಾಮರಸ್ಯ ಮತ್ತು ಭಾವೈಕ್ಯತೆಯ ಸಂದೇಶ ಸಾರುವ ಸಿನಿಮಾವನ್ನು ಇನ್ನಷ್ಟು ಜನರು ಮತ್ತು ಶಾಲಾ ಮಕ್ಕಳು ನೋಡಲು ಸಹಕಾರಿಯಾಗುವಂತೆ ಮಾಡಲು ತೆರಿಗೆ ವಿನಾಯತಿ ಕಲ್ಪಿಸಬೇಕು ಎಂದು ಮನವಿ ಮಾಡಿದ್ದರು. ಇದಕ್ಕೆ ಇದೀಗ ಸಿಎಂ ಸಿದ್ದರಾಮಯ್ಯ ಅವರು ಸಹಮತ ಸೂಚಿಸಿದ್ದಾರೆ.
ಚಿತ್ರದಲ್ಲಿ ಆಶಿತ್, ಪೂರ್ಣಚಂದ್ರ ತೇಜಸ್ವಿ, ಆದಿತ್ಯ ಅಶ್ರಿ ಮುಂತಾದ ನಟರು ಪ್ರಮುಖ ಪಾತ್ರದಲ್ಲಿ ಅಭಿನಯಿಸಿದ್ದರು.
CM Siddaramaiah declares Daredevil Musthafa Kannada movie tax free in Karnataka. Shashank Sohgal's Kannada film Daredevil Musthafa released in theatres on May 18. The film features Aashith, Mysore Anand, and Aditya Ashree in major roles. It is based on a screenplay by Puranchandra Tejaswi, a prominent novelist.
04-11-25 04:38 pm
Bangalore Correspondent
ಸಚಿವ ಸತೀಶ್ ಜಾರಕಿಹೊಳಿ ದಿಢೀರ್ ದೆಹಲಿಗೆ ; ಕೆಪಿಸಿಸ...
03-11-25 05:17 pm
ಕಣ್ಣೂರಿನ ಪಯ್ಯಂಬಲಂ ಬೀಚ್ ನಲ್ಲಿ ಸಮುದ್ರಕ್ಕಿಳಿದ ಬೆ...
02-11-25 11:09 pm
ಆರೆಸ್ಸೆಸ್ನವರಷ್ಟು ಹೇಡಿಗಳು ಯಾರೂ ಇಲ್ಲ, ಅವರ್ಯಾಕೆ...
01-11-25 09:33 pm
ನಮ್ಮ ಕ್ಷೇತ್ರದಲ್ಲಿ ಪಥಸಂಚಲನ ಮಾಡೋದನ್ನು ಆರೆಸ್ಸೆಸ್...
31-10-25 08:10 pm
03-11-25 01:13 pm
HK News Desk
ಜೋಧಪುರ ; ಭೀಕರ ರಸ್ತೆ ಅಪಘಾತದಲ್ಲಿ 18 ಜನರು ಸಾವು,...
02-11-25 11:12 pm
ಕೇರಳದಲ್ಲಿ ಮುಸ್ಲಿಮ್ ಮತ್ತು ಕ್ರಿಶ್ಚಿಯನ್ನರಿಗೆ ಒಬಿ...
02-11-25 05:13 pm
ಜೆಡ್ಡಾದಿಂದ ಹೈದರಾಬಾದ್ ಬರುತ್ತಿದ್ದ ವಿಮಾನದಲ್ಲಿ ಬ...
01-11-25 07:27 pm
ಭಾರತದಲ್ಲಿ ಸ್ವತಂತ್ರವಾಗಿದ್ದೇನೆ, ಮತ್ತೆ ಬಾಂಗ್ಲಾದೇ...
30-10-25 03:20 pm
04-11-25 10:51 pm
Mangalore Correspondent
Mangalore Police, Panambur Beach: ಗಂಡ - ಹೆಂಡತ...
04-11-25 08:37 pm
ಅಬಕಾರಿ ಇಲಾಖೆಯಲ್ಲಿ ವ್ಯಾಪಕ ಭ್ರಷ್ಟಾಚಾರ, ಹಣಕ್ಕಾಗಿ...
04-11-25 06:15 pm
ವ್ಯಾಟಿಕನ್ ಸಿಟಿಯ ಭಾರತದ ರಾಯಭಾರಿ ಆ್ಯಂಡ್ರಿಯಾ ಫಾನ್...
04-11-25 05:06 pm
ಧರ್ಮಸ್ಥಳ ಪ್ರಕರಣ ; ಎಸ್ಐಟಿ ತನಿಖಾ ಪ್ರಕ್ರಿಯೆಗೆ ಮಹ...
04-11-25 05:03 pm
04-11-25 02:11 pm
Mangalore Correspondent
ಟೋಪಿ ನೌಫಾಲ್ ಕೊಲೆಯಲ್ಲ, ರೈಲು ಡಿಕ್ಕಿ ಹೊಡೆದು ಸಾವು...
03-11-25 12:33 pm
ಶಬರಿಮಲೆ ಅಯ್ಯಪ್ಪ ದೇವಸ್ಥಾನದಲ್ಲಿ ಚಿನ್ನ ಕಳವು ಪ್ರಕ...
01-11-25 07:25 pm
Rowdy Topi Naufal Murder, Mangalore: ಮಂಗಳೂರಿನ...
01-11-25 03:31 pm
ವೃದ್ಧ ಮಹಿಳೆಗೆ ಡಿಜಿಟಲ್ ಅರೆಸ್ಟ್ ಬಲೆ ; ಐದು ಗಂಟೆಯ...
01-11-25 01:31 pm