ಬ್ರೇಕಿಂಗ್ ನ್ಯೂಸ್
15-06-23 10:45 pm Bangalore Correspondent ಕರ್ನಾಟಕ
ಬೆಂಗಳೂರು, ಜೂನ್ 15: ಮತಾಂತರ ನಿಷೇಧ ಕಾಯ್ದೆ ರದ್ದು ನಿರ್ಣಯದ ವಿರುದ್ಧ ಕಿಡಿಕಾರಿದ ಬಿಜೆಪಿ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್, ಇದು ಸಿದ್ದರಾಮಯ್ಯನವರ ಮತಾಂತರ ಭಾಗ್ಯ, ಇನ್ಮುಂದೆ ಮಹದೇವಪ್ಪನೂ ಕನ್ವರ್ಟ್, ಕಾಕಾ ಪಾಟೀಲನೂ ಕನ್ವರ್ಟ್ ಎಂದು ವ್ಯಂಗ್ಯವಾಡಿದ್ದಾರೆ.
ಈ ಬಗ್ಗೆ ಟ್ವೀಟ್ ಮಾಡಿರುವ ಪಾಟೀಲ್, ಆಮಿಷದ ಮತಾಂತರಕ್ಕೆ ಬೆಂಬಲ ನೀಡಲು ಸಿದ್ದರಾಮಯ್ಯನವರು ಸಜ್ಜಾಗಿದ್ದಾರೆ. ಇದು ಸಿದ್ದರಾಮಯ್ಯನವರ ಮತಾಂತರ ಭಾಗ್ಯ. ಇನ್ಮುಂದೆ ಮಹದೇವಪ್ಪನೂ ಮತಾಂತರ, ಕಾಕಾ ಪಾಟೀಲನೂ ಮತಾಂತರ ಎಂದು ಕಿಡಿಕಾರಿದ್ದಾರೆ.
ಮತಾಂತರ ನಿಷೇಧ ಕಾಯ್ದೆಯನ್ನು ಹಿಂಪಡೆಯುವುದರ ಮೂಲಕ ಮುಖ್ಯಮಂತ್ರಿ ಸಿದ್ದರಾಮಯ್ಯನವರ ಹಿಂದೂ ವಿರೋಧಿ ನಿಲುವನ್ನು ಮತ್ತೆ ಕಾಂಗ್ರೆಸ್ ಸರ್ಕಾರ ಅನುಸರಿಸಿದೆ. ಆಮಿಷದ ಮತಾಂತರವನ್ನು ನಿರ್ಬಂಧಿಸುವ ಮತಾಂತರ ನಿಷೇಧ ಕಾಯ್ದೆಯನ್ನು ಹಿಂಪಡೆಯುವುದು "ಹಿಂದೂ" ಸಮಾಜವನ್ನು ಮತಾಂತರಗೊಳಿಸುವವರಿಗೆ ಬೆಂಬಲ ನೀಡಿದಂತೆ ಅಲ್ಲವೇ? ಯಾವ "ಮಾಫಿಯಾ" ಈ ಮತಾಂತರ ನಿಷೇಧ ಕಾಯ್ದೆಯನ್ನು ವಾಪಸ್ ಪಡೆಯಲು ಒತ್ತಡ ಹೇರಿದೆ ಎಂದು ಯತ್ನಾಳ್ ಪ್ರಶ್ನಿಸಿದ್ದಾರೆ.
ಅದಲ್ಲದೇ, ರಾಹುಲ್ ಗಾಂಧಿಯವರೇ ಪ್ರೀತಿಯ ಅಂಗಡಿ ಅಂದ್ರೇ ಇದೇನಾ? ಸಿದ್ದರಾಮಯ್ಯನವರ ಹಿಂದೂ ವಿರೋಧಿ ನಿಲುವು ಬಹಿರಂಗವಾಗಿದೆ. ನಿಮಗೆ ಹಿಂದೂ ಸಮುದಾಯ ನಾಶವಾಗಬೇಕಾ? ಬಿಜೆಪಿ ಸರ್ಕಾರ ಜಾರಿಗೆ ತಂದಿದ್ದ ಮತಾಂತರ ನಿಷೇಧ ಕಾಯ್ದೆಯನ್ನು ಹಿಂಪಡೆಯಲು ಮತಾಂತರ ಮಾಫಿಯಾ ಸಿದ್ದರಾಮಯ್ಯ ಮತ್ತು ಅವರ ಸಚಿವ ಸಂಪುಟವನ್ನು ಪ್ರಭಾವಿಸಿದೆ ಎಂದು ಕಿಡಿಕಾರಿದ್ದಾರೆ.
The Siddaramaiah-led Congress government has decided to withdraw the Prohibition of Conversion Act brought by the BJP government. BJP MLA Basanagowda Patil Yatnal of Vijaypura has criticized this decision of the state government and quipped that this is Siddaramaiah's conversion luck, henceforth Mahadevappa will convert and Kaka Patil will also convert.
13-07-25 08:37 pm
HK News Desk
ಆಧ್ಯಾತ್ಮಿಕ ಸಾಧನೆಯತ್ತ ಚಿತ್ತ ; ಗೋಕರ್ಣ ಬಳಿಯ ದಟ್ಟ...
13-07-25 04:03 pm
Shivamogga Jail News, Mobile phone: ಶಿವಮೊಗ್ಗ...
12-07-25 10:47 pm
ಬೀದಿನಾಯಿಗಳಿಗೆ ಬಿರಿಯಾನಿ ಭಾಗ್ಯ ; ಶಾಲೆಗಳಲ್ಲಿ ಮಕ...
12-07-25 07:07 pm
ಧರ್ಮಸ್ಥಳ ಘಟನೆ ; ಒಬ್ಬ ವ್ಯಕ್ತಿಯ ಪರವಾಗಿ ವಕೀಲರು ದ...
11-07-25 06:36 pm
12-07-25 09:25 pm
HK News Desk
Apples New COO, Sabih Khan: ಟೆಕ್ ದೈತ್ಯ ಏಪಲ್ ಸ...
12-07-25 04:21 pm
ಸಾಮೂಹಿಕ ಮತಾಂತರ ; ಮೂರೇ ವರ್ಷಕ್ಕೆ ಚಾಂಗೂರ್ ಬಾಬಾನಿ...
12-07-25 02:15 pm
Coimbatore Serial Blasts, 'Tailor Raja' Arres...
11-07-25 12:08 pm
1500ಕ್ಕೂ ಹೆಚ್ಚು ಹಿಂದು ಮಹಿಳೆಯರನ್ನು ಇಸ್ಲಾಮಿಗೆ ಮ...
10-07-25 11:07 pm
13-07-25 11:13 pm
Mangalore Correspondent
Mangalore News: ಸಾರಿಗೆ ಕಚೇರಿಗಳಿಗೆ ಸ್ವಂತ ಕಟ್ಟಡ...
13-07-25 11:11 pm
Mangalore, E Bus, MP Chowta: ಕೇಂದ್ರ ಸರ್ಕಾರದಿಂ...
13-07-25 10:12 pm
Mangalore DK Transport, DK Group Alwyn Joel N...
13-07-25 07:00 pm
ಬೆಳ್ತಂಗಡಿ ; ಶಿಕ್ಷಕಿಯಾಗಿದ್ದ ವಿವಾಹಿತ ಮಹಿಳೆ ನೇಣು...
13-07-25 05:56 pm
13-07-25 05:23 pm
Bangalore Correspondent
ಅಪ್ರಾಪ್ತ ಬಾಲಕಿಯನ್ನು ಶಾಲೆಗೆ ಕರೆದೊಯ್ಯುವ ನೆಪದಲ್ಲ...
12-07-25 11:10 pm
Dowry Harassment, Mysuru: ಮದುವೆಯಾದ ಎರಡೇ ತಿಂಗಳ...
12-07-25 01:32 pm
Mangalore Job Fraud, KCOCA, Police: ಫಾರಿನ್ ಉದ...
12-07-25 11:59 am
Robbery, Gold Workshop in Kalaburagi: ಕಲಬುರಗಿ...
11-07-25 10:10 pm