ಬ್ರೇಕಿಂಗ್ ನ್ಯೂಸ್
15-06-23 10:45 pm Bangalore Correspondent ಕರ್ನಾಟಕ
ಬೆಂಗಳೂರು, ಜೂನ್ 15: ಮತಾಂತರ ನಿಷೇಧ ಕಾಯ್ದೆ ರದ್ದು ನಿರ್ಣಯದ ವಿರುದ್ಧ ಕಿಡಿಕಾರಿದ ಬಿಜೆಪಿ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್, ಇದು ಸಿದ್ದರಾಮಯ್ಯನವರ ಮತಾಂತರ ಭಾಗ್ಯ, ಇನ್ಮುಂದೆ ಮಹದೇವಪ್ಪನೂ ಕನ್ವರ್ಟ್, ಕಾಕಾ ಪಾಟೀಲನೂ ಕನ್ವರ್ಟ್ ಎಂದು ವ್ಯಂಗ್ಯವಾಡಿದ್ದಾರೆ.
ಈ ಬಗ್ಗೆ ಟ್ವೀಟ್ ಮಾಡಿರುವ ಪಾಟೀಲ್, ಆಮಿಷದ ಮತಾಂತರಕ್ಕೆ ಬೆಂಬಲ ನೀಡಲು ಸಿದ್ದರಾಮಯ್ಯನವರು ಸಜ್ಜಾಗಿದ್ದಾರೆ. ಇದು ಸಿದ್ದರಾಮಯ್ಯನವರ ಮತಾಂತರ ಭಾಗ್ಯ. ಇನ್ಮುಂದೆ ಮಹದೇವಪ್ಪನೂ ಮತಾಂತರ, ಕಾಕಾ ಪಾಟೀಲನೂ ಮತಾಂತರ ಎಂದು ಕಿಡಿಕಾರಿದ್ದಾರೆ.

ಮತಾಂತರ ನಿಷೇಧ ಕಾಯ್ದೆಯನ್ನು ಹಿಂಪಡೆಯುವುದರ ಮೂಲಕ ಮುಖ್ಯಮಂತ್ರಿ ಸಿದ್ದರಾಮಯ್ಯನವರ ಹಿಂದೂ ವಿರೋಧಿ ನಿಲುವನ್ನು ಮತ್ತೆ ಕಾಂಗ್ರೆಸ್ ಸರ್ಕಾರ ಅನುಸರಿಸಿದೆ. ಆಮಿಷದ ಮತಾಂತರವನ್ನು ನಿರ್ಬಂಧಿಸುವ ಮತಾಂತರ ನಿಷೇಧ ಕಾಯ್ದೆಯನ್ನು ಹಿಂಪಡೆಯುವುದು "ಹಿಂದೂ" ಸಮಾಜವನ್ನು ಮತಾಂತರಗೊಳಿಸುವವರಿಗೆ ಬೆಂಬಲ ನೀಡಿದಂತೆ ಅಲ್ಲವೇ? ಯಾವ "ಮಾಫಿಯಾ" ಈ ಮತಾಂತರ ನಿಷೇಧ ಕಾಯ್ದೆಯನ್ನು ವಾಪಸ್ ಪಡೆಯಲು ಒತ್ತಡ ಹೇರಿದೆ ಎಂದು ಯತ್ನಾಳ್ ಪ್ರಶ್ನಿಸಿದ್ದಾರೆ.
ಅದಲ್ಲದೇ, ರಾಹುಲ್ ಗಾಂಧಿಯವರೇ ಪ್ರೀತಿಯ ಅಂಗಡಿ ಅಂದ್ರೇ ಇದೇನಾ? ಸಿದ್ದರಾಮಯ್ಯನವರ ಹಿಂದೂ ವಿರೋಧಿ ನಿಲುವು ಬಹಿರಂಗವಾಗಿದೆ. ನಿಮಗೆ ಹಿಂದೂ ಸಮುದಾಯ ನಾಶವಾಗಬೇಕಾ? ಬಿಜೆಪಿ ಸರ್ಕಾರ ಜಾರಿಗೆ ತಂದಿದ್ದ ಮತಾಂತರ ನಿಷೇಧ ಕಾಯ್ದೆಯನ್ನು ಹಿಂಪಡೆಯಲು ಮತಾಂತರ ಮಾಫಿಯಾ ಸಿದ್ದರಾಮಯ್ಯ ಮತ್ತು ಅವರ ಸಚಿವ ಸಂಪುಟವನ್ನು ಪ್ರಭಾವಿಸಿದೆ ಎಂದು ಕಿಡಿಕಾರಿದ್ದಾರೆ.
The Siddaramaiah-led Congress government has decided to withdraw the Prohibition of Conversion Act brought by the BJP government. BJP MLA Basanagowda Patil Yatnal of Vijaypura has criticized this decision of the state government and quipped that this is Siddaramaiah's conversion luck, henceforth Mahadevappa will convert and Kaka Patil will also convert.
19-05-26 11:34 pm
HK News Desk
ಮೋರ್ಬಿ ಘಟನೆ ಗುಜರಾತ್ ಮಾದರಿಯನ್ನು ಟೊಳ್ಳಾಗಿಸಿದೆ,...
19-05-26 09:09 pm
ದಕ್ಷಿಣ ಭಾರತದಲ್ಲೇ ಮೊದಲ ಪ್ರಯೋಗ ; ಚಿಕ್ಕಮಗಳೂರಿನಲ್...
17-05-26 08:55 pm
ವಿಜಯಪುರದಲ್ಲಿ ಗಾಳಿ-ಮಳೆಯ ಅಬ್ಬರಕ್ಕೆ ಮನೆಯೇ ಸಮಾಧಿ...
15-05-26 10:30 pm
ಮದ್ಯ ಪ್ರಿಯರಿಗೆ ಗುಡ್ನ್ಯೂಸ್ ; ಪ್ರೀಮಿಯಂ ಬಿಯರ್,...
15-05-26 09:56 pm
20-05-26 11:23 pm
HK News Desk
ಆನ್ಲೈನ್ ಔಷಧ ಮಾರಾಟ ವಿರುದ್ಧ ದೇಶವ್ಯಾಪಿ ಪ್ರತಿಭಟ...
20-05-26 10:33 am
ಆನೆಗಳ ಕಾದಾಟ; ದುಬಾರೆ ಕ್ಯಾಂಪ್ನಲ್ಲಿ ಗಾಯಗೊಂಡಿದ್ದ...
19-05-26 04:27 pm
ಮತ್ತೆ ಬೆಲೆ ಏರಿಕೆ ಶಾಕ್! ಒಂದೇ ವಾರದಲ್ಲಿ 2ನೇ ಬಾರಿ...
19-05-26 01:06 pm
ಕಾಂಗೋ, ಉಗಾಂಡದಲ್ಲಿ ಎಬೋಲಾ ಸೋಂಕು ತೀವ್ರ ; ಮಾರಣಾಂತ...
18-05-26 02:18 pm
20-05-26 06:51 pm
HK News Staffer
ಬೆಳ್ತಂಗಡಿ ; ನೇತ್ರಾವತಿ ನದಿಯಲ್ಲಿ ಸ್ನಾನಕ್ಕಿಳಿದು...
19-05-26 10:47 pm
ಬಾವಿಯಲ್ಲಿ ನೀರಲ್ಲ , ಡೀಸೆಲ್ ! ಮಂಗಳೂರಿನಲ್ಲಿ ಆತಂಕ...
19-05-26 05:57 pm
ಒಂದು ರೂ.ಗೆ ಒಂದು ಶರ್ಟ್ ! ಆಫರ್ ಕೇಳಿ ಮುಗಿಬಿದ್ದ ಜ...
19-05-26 10:44 am
ಬೈಕಂಪಾಡಿ, ಕೂಳೂರು ಜಂಕ್ಷನ್ ಬಳಿ ಅಂಡರ್ ಪಾಸ್ ; ಕೇಂ...
18-05-26 10:47 pm
20-05-26 03:08 pm
HK News Staffer
ಶಿವಮೊಗ್ಗದ ಒಂದೇ ಕುಟುಂಬದ ನಾಲ್ವರು ನಿಗೂಢ ನಾಪತ್ತೆ,...
20-05-26 09:53 am
ತಾಯಿ ಬೈದಿದ್ದಕ್ಕೆ ಅಪ್ಪ, ಅಮ್ಮ ಸಾರಿ, ನಿಮ್ಮೆದುರು...
19-05-26 05:55 pm
ಕಾಶ್ಮೀರಕ್ಕೆ ಕೆಲಸಕ್ಕೆಂದು ಕರೆದೊಯ್ದು ಉತ್ತರ ಪ್ರದೇ...
19-05-26 05:23 pm
‘ದಿನಕ್ಕೆ ₹1 ಲಕ್ಷ ರೂ. ಗಳಿಸಿ’ ; ಮೋದಿ, ಪ್ರಿಯಾಂಕ...
19-05-26 04:23 pm