ಬ್ರೇಕಿಂಗ್ ನ್ಯೂಸ್
17-06-23 08:00 pm HK News Desk ಕರ್ನಾಟಕ
ಶಿವಮೊಗ್ಗ, ಜೂ.17: ಪೊಲೀಸರ ಹಲ್ಲೆಯಿಂದ ಮನನೊಂದು ಯುವಕನೋರ್ವ ಆತ್ಮಹತ್ಯೆ ಮಾಡಿಕೊಂಡಿರುವ ಆರೋಪ ಕೇಳಿ ಬಂದಿದೆ.
ಪೊಲೀಸರು ಮಂಜುನಾಥ್ (28) ಠಾಣೆಗೆ ಕರೆಯಿಸಿ ಹಲ್ಲೆ ನಡೆಸಿರುವುದು ಆತ್ಮಹತ್ಯೆಗೆ ಕಾರಣ ಎಂದು ಪೊಲೀಸರ ವಿರುದ್ಧ ಹೆಂಡತಿ ಕಮಲಾಕ್ಷಿ ದೂರು ನೀಡಿದ್ದಾರೆ.
ಜೂನ್ 11 ರಂದು ಮಂಜುನಾಥ್ ಹೊಳೆಹೊನ್ನೂರು ಪಟ್ಟಣ ಪಂಚಾಯಿತಿ ಎದುರು ನಿಂತಿದ್ದರಂತೆ. ಆ ಸಂದರ್ಭದಲ್ಲಿ ಅಲ್ಲಿಗೆ ಬಂದ ಪೊಲೀಸ್ ಸಿಬ್ಬಂದಿ, ಮಂಜುನಾಥ್ಗೆ ಹಿಗ್ಗಾಮುಗ್ಗಾ ಥಳಿಸಿದ್ದಾರೆ. ಯಾವ ಕಾರಣಕ್ಕೆ ಥಳಿಸಿದ್ದರು ಎಂಬುದು ತಿಳಿದುಬಂದಿಲ್ಲ. ಆದರೆ ಕೈ, ಕಾಲು, ಕಪಾಳ, ಬೆನ್ನಿಗೆ ಥಳಿಸಿದ ಸಿಬ್ಬಂದಿ ಆನಂತರ ಮಂಜುನಾಥ್ ನನ್ನ ಸ್ಟೇಷನ್ ಗೆ ಕರೆದೊಯ್ದಿದ್ದಾರೆ. ಸಂಜೆ ಹೊತ್ತಿಗೆ ಆತನನ್ನ ಸಹೋದರ ಬಿಡಿಸಿಕೊಂಡು ಮನೆಗೆ ಬಂದಿದ್ದಾರೆ. ಆದರೆ ಈ ಘಟನೆ ನಂತರ ಮಂಜುನಾಥ್ ಖಿನ್ನತೆಗೆ ಒಳ್ಳಗಾಗಿದ್ರು. ಯಾರೊಂದಿಗೂ ಮಾತನಾಡದೇ ಮಂಜುನಾಥ್ ಜೂನ್ 15 ರ ರಾತ್ರಿ ತನ್ನ ಪತ್ನಿಗೆ ಮನೆಮುಂದಿನ ಕೋಣೆಯಲ್ಲಿ ಮಲಗಲು ತಿಳಿಸಿದ್ದಾನೆ. ಆನಂತರ ಹಾಲ್ ನಲ್ಲಿ ನೇಣುಬಿಗಿದುಕೊಂಡಿದ್ದಾನೆ. ಜೂನ್ 16 ರ ಬೆಳಗ್ಗೆ ಪತ್ನಿ ಕೋಣೆಯಿಂದ ಹೊರಬಂದಾಗ ವಿಚಾರ ಗೊತ್ತಾಗಿದೆ.
ಮಂಜುನಾಥ್ಗೆ 2 ವರ್ಷದ ಮಗು ಇದ್ದು, ಪತ್ನಿ ಕಮಲಾಕ್ಷಿ ಗರ್ಭಿಣಿಯಾಗಿದ್ದಾರೆ. ತನ್ನ ಪತಿ ಸಾವಿಗೆ ಪೊಲೀಸರು ನಡೆಸಿದ ಹಲ್ಲೆಯೇ ಕಾರಣ ಎಂದು ಪತ್ನಿ ಕಮಲಾಕ್ಷಿ ಉನ್ನತ ಅಧಿಕಾರಿಗಳಿಗೆ ದೂರು ನೀಡಿದ್ದಾರೆ.
Shivamogga 28 year old Man commits suicide, pregnant wife allege of Police torture. The deceased has been identified as Manjunath.
15-09-25 08:53 pm
Bangalore Correspondent
Actor Upendra, Wife Priyanka, Cyber Fraud, Ha...
15-09-25 04:45 pm
Pratap Simha, Banu Mushtaq: ಬಾನು ಮುಷ್ತಾಕ್ ದಸರ...
15-09-25 03:39 pm
Bommai, SIT, Dharmasthala, Bommai: ನಿರೀಕ್ಷೆಗೆ...
14-09-25 05:18 pm
ವಾಹನ ಸವಾರರಿಗೆ ಶೇ.50 ರಿಯಾಯಿತಿ ಆಫರ್ ಎಫೆಕ್ಟ್ ...
13-09-25 10:38 pm
16-09-25 02:46 pm
HK News Desk
Waqf, Supreme Court; ವಕ್ಫ್ ತಿದ್ದುಪಡಿ ಕಾಯ್ದೆ...
15-09-25 04:57 pm
ನಾನು ಶಿವಭಕ್ತ ; ನಿಂದನೆಯ ವಿಷವನ್ನು ಕುಡಿದು ಜೀರ್ಣಿ...
14-09-25 10:49 pm
ಪ್ರಧಾನಿ ಮೋದಿ ಅಸ್ಸಾಂನಲ್ಲಿ ಇರುವಾಗಲೇ 5.8ರ ತೀವ್ರತ...
14-09-25 07:31 pm
ಮಿಜೋರಾಂ ರಾಜ್ಯದಲ್ಲಿ ಮೊದಲ ರೈಲು ಮಾರ್ಗ ಪ್ರಧಾನಿ ಮೋ...
13-09-25 03:25 pm
16-09-25 07:48 pm
Mangalore Correspondent
Ex IPS Kempaiah, Professor Umeshchandra, Mang...
16-09-25 07:02 pm
Mangalore BJP Protest, UT khader, Red Stone:...
16-09-25 06:51 pm
UT Khader, Mangalore, Ullal: ಉಳ್ಳಾಲ ಕ್ಷೇತ್ರದಲ...
16-09-25 06:06 pm
ಕೆಂಪು ಕಲ್ಲು ನಿಯಮ ಸರಳೀಕರಣಕ್ಕೆ ಸಂಪುಟದಲ್ಲಿ ಒಪ್ಪಿ...
16-09-25 05:12 pm
16-09-25 07:12 pm
HK News Desk
Bangalore Police, Inspector Suspend, Crime, D...
15-09-25 10:47 pm
Udupi, Surat Murder, Arrest: ವೃದ್ಧ ದಂಪತಿಯನ್ನು...
14-09-25 06:01 pm
Mangalore Fake Aadhar, RTC Scam, Police: ಆರೋಪ...
13-09-25 11:36 am
ಅಪ್ರಾಪ್ತ ಬಾಲಕಿಯನ್ನು ಅತ್ಯಾಚಾರಗೈದು ಹತ್ಯೆ ; ಬೆಳಗ...
12-09-25 11:07 pm