ಬ್ರೇಕಿಂಗ್ ನ್ಯೂಸ್
17-06-23 09:57 pm HK News Desk ಕರ್ನಾಟಕ
ಮೈಸೂರು, ಜೂ.17: ಬಿಜೆಪಿ ಸಂಸದ ಪ್ರತಾಪ್ ಸಿಂಹಗೆ ಆಸೆ ಇದ್ದರೆ ಇನ್ನೊಂದು ಮದುವೆಯಾಗಿ, ಅದರ ಅನುಭವವನ್ನು ನಮಗೆ ಹೇಳಲಿ ಎಂದು ಕಾಂಗ್ರೆಸ್ ಶಾಸಕ ತನ್ವೀರ್ ಸೇಠ್ ತಿರುಗೇಟು ನೀಡಿದ್ದಾರೆ.
ಗೃಹ ಲಕ್ಷ್ಮಿ ಯೋಜನೆ ಜಾರಿಯಿಂದ ಕುಟುಂಬಗಳಲ್ಲಿ ಒಡಕು ಉಂಟಾಗಿದೆ. ಮುಸ್ಲಿಮರಿಗೆ ಎರಡು ಮೂರು ಹೆಂಡತಿಯರಿರುತ್ತಾರೆ. ಆಗ ಯಾರನ್ನು ಮನೆಯ ಯಜಮಾನಿ ಎಂದು ಗುರುತಿಸುತ್ತೀರಾ ? ಎಂದು ಪ್ರತಾಪ್ ಸಿಂಹ ಪ್ರಶ್ನಿಸಿದ್ದರು.
ಇಂದು ಮೈಸೂರಿನಲ್ಲಿ ಪ್ರತಾಪ್ ಸಿಂಹ ಹೇಳಿಕೆಗೆ ಪ್ರತಿಕ್ರಿಯಿಸಿದ ತನ್ವೀರ್ ಸೇಠ್ ಅವರು, ಪ್ರತಾಪ್ ಸಿಂಹಗೆ ಆಸೆ ಇದ್ದರೆ ಇನ್ನೊಂದು ಮದುವೆಯಾಗಿ ಅದರ ಅನುಭವವನ್ನು ನಮಗೆ ಬಂದು ಹೇಳಲಿ ಎಂದು ಟಾಂಗ್ ನೀಡಿದರು
ಇದೇ ವೇಳೆ ಪ್ರತಾಪ್ ಸಿಂಹ ಅವರ ಹೊಂದಾಣಿಕೆ ರಾಜಕೀಯದ ಹೇಳಿಕೆ ಬಗ್ಗೆಯೂ ಪ್ರತಿಕ್ರಿಯಿಸಿದ ತನ್ವೀರ್ ಸೇಠ್, ಅಡ್ಜೆಸ್ಟ್ಮೆಂಟ್ ರಾಜಕೀಯ ನನಗೆ ಗೊತ್ತಿಲ್ಲ. ಆ ರೀತಿ ಮಾಡಿರುವವರಿಗೆ ಆ ವಿಚಾರ ಗೊತ್ತು. ಅಡ್ಜೆಸ್ಟ್ ಮೆಂಟ್ ಮಾಡ್ಕೊಂಡು ಒಬ್ಬರನ್ನು ತುಳಿಯಲು ಮತ್ತೊಬ್ಬರನ್ನು ಬಳಸಿಕೊಳ್ಳೋದು ಸರಿಯಲ್ಲ. ಅನುಭವ ಇರುವವರು ಈ ವಿಚಾರ ಪ್ರಸ್ತಾಪ ಮಾಡಿದ್ದಾರೆ ಎಂದರು.
ರಾಜ್ಯದಲ್ಲಿ ವಿದ್ಯುತ್ ದರ ಹೆಚ್ಚಳಕ್ಕೆ ಈ ಹಿಂದಿನ ಬಿಜೆಪಿ ಸರ್ಕಾರವೇ ನೇರ ಕಾರಣ. ವಿದ್ಯುತ್ ದರ ಹೆಚ್ಚಳಕ್ಕೆ ಕೆಇಆರ್ಸಿ ಮಾಡಿದ್ದ ಶಿಫಾರಸ್ಸಿಗೆ ಈ ಹಿಂದಿನ ಬಿಜೆಪಿ ಸರ್ಕಾರ ಒಪ್ಪಿಗೆ ಸೂಚಿಸಿದೆ. ಬಿಜೆಪಿಯರಿಗೆ ಚುನಾವಣೆಯಲ್ಲಿ ಸೋಲುವುದು ಖಚಿತವಾಗಿದ್ದರಿಂದ ವಿದ್ಯುತ್ ದರ ಹೆಚ್ಚಳ ಪ್ರಸ್ತಾಪಕ್ಕೆ ಒಪ್ಪಿಗೆ ಸೂಚಿಸಿದ್ದಾರೆ ಎಂದರು.
Congress MLA Tanveer Seth on Saturday hit back at BJP MP Pratap Sinha if he wants to get married again and tell us about his experience. The implementation of Griha Lakshmi Yojana has caused a split in the families. Muslims have two or three wives. Then who do you recognize as the owner of the house? Pratap Simha asked.
15-02-26 10:38 pm
HK News Desk
Nelamangala Accident, 5 Killed: ಹೊಸಕೋಟೆ ದುರಂತ...
15-02-26 10:22 am
ಲೋಕಾಯುಕ್ತ ಬಲೆಗೆ ಬಿದ್ದ 'ಜನರ ಧನ ನುಂಗಿದ ಜನಾರ್ಧನ'...
13-02-26 10:45 pm
Hoskote Accident, Latest Update: ಹೊಸಕೋಟೆ ಅಪಘಾ...
13-02-26 09:18 pm
ಹೊಸಕೋಟೆ ಬಳಿ ಸರಣಿ ಅಪಘಾತ ; ಕ್ಯಾಂಟರ್ ಡ್ರೈವರ್ ಎಡವ...
13-02-26 10:41 am
15-02-26 04:01 pm
HK Desk
ಖಲಿಸ್ತಾನಿ ಉಗ್ರನ ಹತ್ಯೆಗೆ ಸಂಚು ; ತಪ್ಪೊಪ್ಪಿಕೊಂಡ...
14-02-26 10:55 pm
ಬಾಂಗ್ಲಾದಲ್ಲಿ ಚುನಾವಣೆ ; ಒಂದು ಸ್ಥಾನ ಗೆದ್ದ ಬಿಜೆಪ...
14-02-26 08:13 pm
ಜಗತ್ತು ನೋಡುವ ಮುನ್ನವೇ ಕಣ್ಮುಚ್ಚಿ 5 ಮಕ್ಕಳಿಗೆ ಜೀವ...
14-02-26 01:51 pm
80 ವರ್ಷಗಳ ಬಳಿಕ ಪ್ರಧಾನಿ ಕಚೇರಿಗೆ ಹೊಸ ಭವನ, 'ಸೇವಾ...
13-02-26 11:00 pm
15-02-26 08:52 pm
Mangalore Correspondent
Pumpwell Road Close, Mangalore: ಪಂಪ್ವೆಲ್ ಸರ್...
14-02-26 07:16 pm
CT Ravi, Mangalore: ಕಾಂಗ್ರೆಸ್ ಸಂಭ್ರಮ ಭ್ರಷ್ಟಾ...
14-02-26 05:16 pm
Lotus Builder Jitendra Kottary, FIR: ಗನ್ ಹಿಡಿ...
14-02-26 04:38 pm
ವಿದೇಶಿ ಉದ್ಯೋಗ ; ಗಲ್ಫ್, ದಕ್ಷಿಣ ಏಷ್ಯಾ ರಾಷ್ಟ್ರಗ...
13-02-26 09:52 pm
15-02-26 05:08 pm
Mangaluru Staffer
ಪ್ರೇಮಿಗಳ ದಿನವೇ ದುರಂತ ಅಂತ್ಯ ಕಂಡ ಜೋಡಿ ; ಪ್ರೀತಿಗ...
14-02-26 10:47 pm
Indian Bank Gold Robbery, Bangalore: ಬೆಂಗಳೂರು...
14-02-26 07:37 pm
Mangalore Drugs, CCB Police: ಬೆಂಗಳೂರಿನಿಂದ ಎಂಡ...
13-02-26 03:35 pm
ಕಾಂಬೋಡಿಯಾದಲ್ಲಿ ನಕಲಿ ಭಾರತೀಯ ಪೊಲೀಸ್ ಠಾಣೆ ಪತ್ತೆ...
13-02-26 11:52 am