ಬ್ರೇಕಿಂಗ್ ನ್ಯೂಸ್
18-06-23 07:56 pm HK News Desk ಕರ್ನಾಟಕ
ಕಲಬುರ್ಗಿ, ಜೂನ್ 18: ಚಿಂಚೋಳಿ ತಾಲೂಕಿನ ಕುಂಚಾವರ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಬರುವ ಪೋಚಾವರಂ ಗ್ರಾಮದಲ್ಲಿ ತಂದೆ ತನ್ನ ಇಬ್ಬರು ಮಕ್ಕಳನ್ನು ಬೆನ್ನಿಗೆ ಕಟ್ಟಿಕೊಂಡು ಬಾವಿಗೆ ಹಾರಿ ಆತ್ಮಹತ್ಯೆ ಮಾಡಿಕೊಂಡಿರುವ ಹೃದಯ ವಿದ್ರಾವಕ ಘಟನೆ ರವಿವಾರ ಮಧ್ಯಾಹ್ನ ನಡೆದಿದೆ.
ಕುಂಚಾವರಂ ಗ್ರಾಮದ ಹಣಮಂತ ಸಂಜಪ್ಪ (36), ಅಕ್ಷತಾ (6), ಓಂಕಾರ (9) ಮೃತಪಟ್ಟರು.
ಹಣಮಂತ ತೆಲಂಗಾಣ ರಾಜ್ಯದ ಹೈದರಾಬಾದ್ ಗೆ ಕೂಲಿ ಕೆಲಸಕ್ಕೆ ಹೋಗಿದ್ದನು. ಶನಿವಾರ ತನ್ನ ಮಕ್ಕಳನ್ನು ಕರೆದುಕೊಂಡು ಬಂದು ತನ್ನ ಅಣ್ಣ ಗೋಪಾಲ ಇವರಿಗೆ ಪೋನ ಮಾಡಿ ‘ನಾನು ಮತ್ತು ನನ್ನ ಮಕ್ಕಳು ಬಾವಿಗೆ ಬಿದ್ದು ಸಾಯುತ್ತಿದ್ದೇವೆ’ ಎಂದು ಹೇಳಿದ್ದಾನೆ. ಗಾಬರಿಗೊಂಡ ಸಹೋದರ ಪೊಲೀಸರಿಗೆ ಮಾಹಿತಿ ನೀಡಿದ್ದಾನೆ.
ಪೊಲೀಸರು ಎಲ್ಲಾ ಕಡೆ ಹುಡುಕಾಟ ಮಾಡಿದ್ದಾರೆ. ಆದರೆ ಎಲ್ಲಿಯೂ ಪತ್ತೆಯಾಗಲಿಲ್ಲ. ಇಂದು ಭಾನುವಾರ ಪೊಚಾವರಂ ಗ್ರಾಮದ ಬಾವಿಯ ಬಳಿ ಚಪ್ಪಲಿ ಕಂಡು ಬಂದವು. ಬಾವಿಯಲ್ಲಿ ಪಾತಾಳಗರಡಿ ಹಾಕಿ ಹುಡುಕಿದಾಗ ಹಣಮಂತ ಶವ ಪತ್ತೆಯಾಗಿದೆ. ಜೊತೆಗೆ ಬೆನ್ನಿಗೆ ಇಬ್ಬರು ಮಕ್ಕಳ ಶವ ಕಾಣಿಸಿಕೊಂಡಿವೆ.
ಪತ್ನಿ ಮಕ್ಕಳೊಂದಿಗೆ ಹೈದ್ರಾಬಾದನಲ್ಲಿ ವಾಸಿಸುತ್ತಿದ್ದ ಹಣಮಂತ ನಿನ್ನೆ ಮಕ್ಕಳೊಂದಿಗೆ ಹೈದ್ರಾಬಾದನಿಂದ ಸ್ವಗ್ರಾಮಕ್ಕೆ ಬಂದಿದ್ದನು. ಗದೂರದ ಊರಿಗೆ ದುಡಿಯಲು ಹೋಗಿ ವಾಪಸ್ ಬಂದಿದ್ದರೂ ಆತನ ಮುಖದಲ್ಲಿ ಸಂತಸ ಇರಲಿಲ್ಲ. ನಿನ್ನೆಯಿಂದ ಸದಾ ಚಿಂತನೆಯಲ್ಲೇ ಮುಳುಗಿದ್ದ ಹಣಮಂತ ಇಂದು ಮಧ್ಯಾಹ್ನ ವೇಳೆ ಮಕ್ಕಳನ್ನು ತನ್ನೊಂದಿಗೆ ಕರೆದೊಕೊಂಡು ಹೋಗಿ, ಇಬ್ಬರಿಗೂ ಮೊದಲು ಹಗ್ಗ ಕಟ್ಟಿದ್ದಾನೆ. ಈ ವೇಳೆ ಅಪ್ಪ ಏನು ಮಾಡುತ್ತಿದ್ದಾನೆ ನಂತರ, ಇಬ್ಬರಿಗೂ ಕಟ್ಟಿದ್ದ ಹಗ್ಗವನ್ನು ತಾನೂ ಕಟ್ಟಿಕೊಂಡು ಬಾಯಿಗೆ ಜಿಗಿದಿದ್ದಾನೆ.
Chincholi Kalaburagi, Father jumps into well with his two children, commits suicide on fathers day.
27-12-25 02:40 pm
Bangalore Correspondent
ಚಿತ್ರದುರ್ಗ ಬಸ್ ದುರಂತ ; ಗಾಯಗೊಂಡಿದ್ದ ಸೀಬರ್ಡ್...
26-12-25 09:38 pm
ಬೈಕ್ ಗೆ ಟಿಪ್ಪರ್ ಡಿಕ್ಕಿ ; ಚರ್ಚ್ ನಲ್ಲಿ ಕ್ರಿಸ್ ಮ...
26-12-25 01:35 pm
ಸದ್ಯಕ್ಕಿಲ್ಲ ಸಿಎಂ ಬದಲಾವಣೆ ! ರಾಜ್ಯದಿಂದ ಕೇಂದ್ರ ನ...
25-12-25 08:00 pm
Chitradurga Seabird Bus accident: ಚಿತ್ರದುರ್ಗ...
25-12-25 06:26 pm
27-12-25 01:46 pm
HK News Desk
ತಿರುವನಂತಪುರಂ ಮಹಾನಗರ ಪಾಲಿಕೆಯಲ್ಲಿ ಬಿಜೆಪಿ ಮೇಯರ್...
26-12-25 09:41 pm
ಕ್ರೈಸ್ತರ ಮೇಲೆ ದಾಳಿ ; ನೈಜೀರಿಯಾದಲ್ಲಿ ಐಸಿಸ್ ಉಗ್ರ...
26-12-25 05:50 pm
ರೈಲ್ವೆಯಲ್ಲಿ ಒಂದೇ ವರ್ಷಕ್ಕೆ ಎರಡನೇ ಬಾರಿ ಪ್ರಯಾಣ ದ...
26-12-25 03:04 pm
ಹೆತ್ತವರು ಮನೆಯಲ್ಲಿ ಆತ್ಮಹತ್ಯೆ ; ಬೆಳೆದು ನಿಂತ ಪುತ...
26-12-25 02:50 pm
26-12-25 10:34 pm
Mangalore Correspondent
Grace Ministry Christmas 2025: ಗ್ರೇಸ್ ಮಿನಿಸ್ಟ...
26-12-25 06:37 pm
ಎಂಆರ್ ಜಿ ಗ್ರೂಪಿನಿಂದ ಆಶಾ ಪ್ರಕಾಶ್ ಶೆಟ್ಟಿ ನೆರವು...
25-12-25 10:54 pm
ಡಿ.27ರಂದು 9ನೇ ವರ್ಷದ ಮಂಗಳೂರು ಕಂಬಳ ; ನವ ವರ್ಷ- ನ...
24-12-25 10:30 pm
ಬಜಪೆಯಲ್ಲಿ ಕಾಂಗ್ರೆಸ್ ಓಟಕ್ಕೆ ಎಸ್ಡಿಪಿಐ ಅಡ್ಡಗಾಲು...
24-12-25 06:07 pm
27-12-25 02:28 pm
Bangalore Correspondent
ಪ್ಯಾಲೆಸ್ ಗ್ರೌಂಡ್ನಲ್ಲಿ ಅದ್ದೂರಿ ರಿಸೆಪ್ಷನ್, ಶ್...
26-12-25 11:21 pm
ಪಡುಬಿದ್ರೆ ; ನೇಮೊತ್ಸದಲ್ಲಿ ವೃದ್ಧೆಯ ಸರ ಕಳ್ಳತನ, ಮ...
26-12-25 11:06 pm
ವರದಕ್ಷಿಣೆಗಾಗಿ ದೌರ್ಜನ್ಯ- ಕಿರುಕುಳ ; ಗಂಡನ ಮನೆಯಲ್...
26-12-25 10:44 pm
ಬಾಂಗ್ಲಾದಲ್ಲಿ ಮತ್ತೊಬ್ಬ ಹಿಂದು ಯುವಕನ ಹತ್ಯೆ ; ಕೋಮ...
26-12-25 03:31 pm