ಬ್ರೇಕಿಂಗ್ ನ್ಯೂಸ್
18-06-23 07:56 pm HK News Desk ಕರ್ನಾಟಕ
ಕಲಬುರ್ಗಿ, ಜೂನ್ 18: ಚಿಂಚೋಳಿ ತಾಲೂಕಿನ ಕುಂಚಾವರ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಬರುವ ಪೋಚಾವರಂ ಗ್ರಾಮದಲ್ಲಿ ತಂದೆ ತನ್ನ ಇಬ್ಬರು ಮಕ್ಕಳನ್ನು ಬೆನ್ನಿಗೆ ಕಟ್ಟಿಕೊಂಡು ಬಾವಿಗೆ ಹಾರಿ ಆತ್ಮಹತ್ಯೆ ಮಾಡಿಕೊಂಡಿರುವ ಹೃದಯ ವಿದ್ರಾವಕ ಘಟನೆ ರವಿವಾರ ಮಧ್ಯಾಹ್ನ ನಡೆದಿದೆ.
ಕುಂಚಾವರಂ ಗ್ರಾಮದ ಹಣಮಂತ ಸಂಜಪ್ಪ (36), ಅಕ್ಷತಾ (6), ಓಂಕಾರ (9) ಮೃತಪಟ್ಟರು.
ಹಣಮಂತ ತೆಲಂಗಾಣ ರಾಜ್ಯದ ಹೈದರಾಬಾದ್ ಗೆ ಕೂಲಿ ಕೆಲಸಕ್ಕೆ ಹೋಗಿದ್ದನು. ಶನಿವಾರ ತನ್ನ ಮಕ್ಕಳನ್ನು ಕರೆದುಕೊಂಡು ಬಂದು ತನ್ನ ಅಣ್ಣ ಗೋಪಾಲ ಇವರಿಗೆ ಪೋನ ಮಾಡಿ ‘ನಾನು ಮತ್ತು ನನ್ನ ಮಕ್ಕಳು ಬಾವಿಗೆ ಬಿದ್ದು ಸಾಯುತ್ತಿದ್ದೇವೆ’ ಎಂದು ಹೇಳಿದ್ದಾನೆ. ಗಾಬರಿಗೊಂಡ ಸಹೋದರ ಪೊಲೀಸರಿಗೆ ಮಾಹಿತಿ ನೀಡಿದ್ದಾನೆ.
ಪೊಲೀಸರು ಎಲ್ಲಾ ಕಡೆ ಹುಡುಕಾಟ ಮಾಡಿದ್ದಾರೆ. ಆದರೆ ಎಲ್ಲಿಯೂ ಪತ್ತೆಯಾಗಲಿಲ್ಲ. ಇಂದು ಭಾನುವಾರ ಪೊಚಾವರಂ ಗ್ರಾಮದ ಬಾವಿಯ ಬಳಿ ಚಪ್ಪಲಿ ಕಂಡು ಬಂದವು. ಬಾವಿಯಲ್ಲಿ ಪಾತಾಳಗರಡಿ ಹಾಕಿ ಹುಡುಕಿದಾಗ ಹಣಮಂತ ಶವ ಪತ್ತೆಯಾಗಿದೆ. ಜೊತೆಗೆ ಬೆನ್ನಿಗೆ ಇಬ್ಬರು ಮಕ್ಕಳ ಶವ ಕಾಣಿಸಿಕೊಂಡಿವೆ.
ಪತ್ನಿ ಮಕ್ಕಳೊಂದಿಗೆ ಹೈದ್ರಾಬಾದನಲ್ಲಿ ವಾಸಿಸುತ್ತಿದ್ದ ಹಣಮಂತ ನಿನ್ನೆ ಮಕ್ಕಳೊಂದಿಗೆ ಹೈದ್ರಾಬಾದನಿಂದ ಸ್ವಗ್ರಾಮಕ್ಕೆ ಬಂದಿದ್ದನು. ಗದೂರದ ಊರಿಗೆ ದುಡಿಯಲು ಹೋಗಿ ವಾಪಸ್ ಬಂದಿದ್ದರೂ ಆತನ ಮುಖದಲ್ಲಿ ಸಂತಸ ಇರಲಿಲ್ಲ. ನಿನ್ನೆಯಿಂದ ಸದಾ ಚಿಂತನೆಯಲ್ಲೇ ಮುಳುಗಿದ್ದ ಹಣಮಂತ ಇಂದು ಮಧ್ಯಾಹ್ನ ವೇಳೆ ಮಕ್ಕಳನ್ನು ತನ್ನೊಂದಿಗೆ ಕರೆದೊಕೊಂಡು ಹೋಗಿ, ಇಬ್ಬರಿಗೂ ಮೊದಲು ಹಗ್ಗ ಕಟ್ಟಿದ್ದಾನೆ. ಈ ವೇಳೆ ಅಪ್ಪ ಏನು ಮಾಡುತ್ತಿದ್ದಾನೆ ನಂತರ, ಇಬ್ಬರಿಗೂ ಕಟ್ಟಿದ್ದ ಹಗ್ಗವನ್ನು ತಾನೂ ಕಟ್ಟಿಕೊಂಡು ಬಾಯಿಗೆ ಜಿಗಿದಿದ್ದಾನೆ.
Chincholi Kalaburagi, Father jumps into well with his two children, commits suicide on fathers day.
15-09-25 08:53 pm
Bangalore Correspondent
Actor Upendra, Wife Priyanka, Cyber Fraud, Ha...
15-09-25 04:45 pm
Pratap Simha, Banu Mushtaq: ಬಾನು ಮುಷ್ತಾಕ್ ದಸರ...
15-09-25 03:39 pm
Bommai, SIT, Dharmasthala, Bommai: ನಿರೀಕ್ಷೆಗೆ...
14-09-25 05:18 pm
ವಾಹನ ಸವಾರರಿಗೆ ಶೇ.50 ರಿಯಾಯಿತಿ ಆಫರ್ ಎಫೆಕ್ಟ್ ...
13-09-25 10:38 pm
16-09-25 02:46 pm
HK News Desk
Waqf, Supreme Court; ವಕ್ಫ್ ತಿದ್ದುಪಡಿ ಕಾಯ್ದೆ...
15-09-25 04:57 pm
ನಾನು ಶಿವಭಕ್ತ ; ನಿಂದನೆಯ ವಿಷವನ್ನು ಕುಡಿದು ಜೀರ್ಣಿ...
14-09-25 10:49 pm
ಪ್ರಧಾನಿ ಮೋದಿ ಅಸ್ಸಾಂನಲ್ಲಿ ಇರುವಾಗಲೇ 5.8ರ ತೀವ್ರತ...
14-09-25 07:31 pm
ಮಿಜೋರಾಂ ರಾಜ್ಯದಲ್ಲಿ ಮೊದಲ ರೈಲು ಮಾರ್ಗ ಪ್ರಧಾನಿ ಮೋ...
13-09-25 03:25 pm
16-09-25 06:06 pm
Mangalore Correspondent
ಕೆಂಪು ಕಲ್ಲು ನಿಯಮ ಸರಳೀಕರಣಕ್ಕೆ ಸಂಪುಟದಲ್ಲಿ ಒಪ್ಪಿ...
16-09-25 05:12 pm
Yaticorp, Mangalore, AI: ಯತಿಕಾರ್ಪ್ ಸಂಸ್ಥೆಯಿಂದ...
15-09-25 08:28 pm
Mangalore Accident, Saudi, Ullal: ಸೌದಿ ಅರೇಬಿಯ...
15-09-25 02:08 pm
ಬಂಗ್ಲೆಗುಡ್ಡೆ ಕಾಡಿನಲ್ಲಿ ಸ್ಥಳ ಶೋಧಕ್ಕೆ ಎಸ್ಐಟಿ ಸಿ...
15-09-25 01:58 pm
15-09-25 10:47 pm
Bangalore Correspondent
Udupi, Surat Murder, Arrest: ವೃದ್ಧ ದಂಪತಿಯನ್ನು...
14-09-25 06:01 pm
Mangalore Fake Aadhar, RTC Scam, Police: ಆರೋಪ...
13-09-25 11:36 am
ಅಪ್ರಾಪ್ತ ಬಾಲಕಿಯನ್ನು ಅತ್ಯಾಚಾರಗೈದು ಹತ್ಯೆ ; ಬೆಳಗ...
12-09-25 11:07 pm
Ullal Police, Mangalore, Gold Robbery: ತೊಕ್ಕೊ...
12-09-25 10:48 pm