ಬ್ರೇಕಿಂಗ್ ನ್ಯೂಸ್
18-06-23 07:56 pm HK News Desk ಕರ್ನಾಟಕ
ಕಲಬುರ್ಗಿ, ಜೂನ್ 18: ಚಿಂಚೋಳಿ ತಾಲೂಕಿನ ಕುಂಚಾವರ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಬರುವ ಪೋಚಾವರಂ ಗ್ರಾಮದಲ್ಲಿ ತಂದೆ ತನ್ನ ಇಬ್ಬರು ಮಕ್ಕಳನ್ನು ಬೆನ್ನಿಗೆ ಕಟ್ಟಿಕೊಂಡು ಬಾವಿಗೆ ಹಾರಿ ಆತ್ಮಹತ್ಯೆ ಮಾಡಿಕೊಂಡಿರುವ ಹೃದಯ ವಿದ್ರಾವಕ ಘಟನೆ ರವಿವಾರ ಮಧ್ಯಾಹ್ನ ನಡೆದಿದೆ.
ಕುಂಚಾವರಂ ಗ್ರಾಮದ ಹಣಮಂತ ಸಂಜಪ್ಪ (36), ಅಕ್ಷತಾ (6), ಓಂಕಾರ (9) ಮೃತಪಟ್ಟರು.
ಹಣಮಂತ ತೆಲಂಗಾಣ ರಾಜ್ಯದ ಹೈದರಾಬಾದ್ ಗೆ ಕೂಲಿ ಕೆಲಸಕ್ಕೆ ಹೋಗಿದ್ದನು. ಶನಿವಾರ ತನ್ನ ಮಕ್ಕಳನ್ನು ಕರೆದುಕೊಂಡು ಬಂದು ತನ್ನ ಅಣ್ಣ ಗೋಪಾಲ ಇವರಿಗೆ ಪೋನ ಮಾಡಿ ‘ನಾನು ಮತ್ತು ನನ್ನ ಮಕ್ಕಳು ಬಾವಿಗೆ ಬಿದ್ದು ಸಾಯುತ್ತಿದ್ದೇವೆ’ ಎಂದು ಹೇಳಿದ್ದಾನೆ. ಗಾಬರಿಗೊಂಡ ಸಹೋದರ ಪೊಲೀಸರಿಗೆ ಮಾಹಿತಿ ನೀಡಿದ್ದಾನೆ.
ಪೊಲೀಸರು ಎಲ್ಲಾ ಕಡೆ ಹುಡುಕಾಟ ಮಾಡಿದ್ದಾರೆ. ಆದರೆ ಎಲ್ಲಿಯೂ ಪತ್ತೆಯಾಗಲಿಲ್ಲ. ಇಂದು ಭಾನುವಾರ ಪೊಚಾವರಂ ಗ್ರಾಮದ ಬಾವಿಯ ಬಳಿ ಚಪ್ಪಲಿ ಕಂಡು ಬಂದವು. ಬಾವಿಯಲ್ಲಿ ಪಾತಾಳಗರಡಿ ಹಾಕಿ ಹುಡುಕಿದಾಗ ಹಣಮಂತ ಶವ ಪತ್ತೆಯಾಗಿದೆ. ಜೊತೆಗೆ ಬೆನ್ನಿಗೆ ಇಬ್ಬರು ಮಕ್ಕಳ ಶವ ಕಾಣಿಸಿಕೊಂಡಿವೆ.
ಪತ್ನಿ ಮಕ್ಕಳೊಂದಿಗೆ ಹೈದ್ರಾಬಾದನಲ್ಲಿ ವಾಸಿಸುತ್ತಿದ್ದ ಹಣಮಂತ ನಿನ್ನೆ ಮಕ್ಕಳೊಂದಿಗೆ ಹೈದ್ರಾಬಾದನಿಂದ ಸ್ವಗ್ರಾಮಕ್ಕೆ ಬಂದಿದ್ದನು. ಗದೂರದ ಊರಿಗೆ ದುಡಿಯಲು ಹೋಗಿ ವಾಪಸ್ ಬಂದಿದ್ದರೂ ಆತನ ಮುಖದಲ್ಲಿ ಸಂತಸ ಇರಲಿಲ್ಲ. ನಿನ್ನೆಯಿಂದ ಸದಾ ಚಿಂತನೆಯಲ್ಲೇ ಮುಳುಗಿದ್ದ ಹಣಮಂತ ಇಂದು ಮಧ್ಯಾಹ್ನ ವೇಳೆ ಮಕ್ಕಳನ್ನು ತನ್ನೊಂದಿಗೆ ಕರೆದೊಕೊಂಡು ಹೋಗಿ, ಇಬ್ಬರಿಗೂ ಮೊದಲು ಹಗ್ಗ ಕಟ್ಟಿದ್ದಾನೆ. ಈ ವೇಳೆ ಅಪ್ಪ ಏನು ಮಾಡುತ್ತಿದ್ದಾನೆ ನಂತರ, ಇಬ್ಬರಿಗೂ ಕಟ್ಟಿದ್ದ ಹಗ್ಗವನ್ನು ತಾನೂ ಕಟ್ಟಿಕೊಂಡು ಬಾಯಿಗೆ ಜಿಗಿದಿದ್ದಾನೆ.
Chincholi Kalaburagi, Father jumps into well with his two children, commits suicide on fathers day.
14-08-26 08:42 pm
HK News Staffer
ಗುಟ್ಕಾ-ಪಾನ್ ಮಸಾಲಾ ನಿಷೇಧಕ್ಕೆ 48 ಗಂಟೆಯಲ್ಲೇ ಯು-...
14-08-26 05:32 pm
ಅನುಭವ ಇಲ್ಲದ ಮಂಗ ಯತೀಂದ್ರಗೆ ಮೈಸೂರು ಜಿಲ್ಲಾ ಉಸ್ತು...
13-08-26 10:19 pm
ಆದಿವಾಸಿ ಮತ್ತು ಅಲೆಮಾರಿ ಸಮುದಾಯಗಳ ಅಭಿವೃದ್ಧಿಗೆ ವಿ...
13-08-26 08:09 pm
ಜೈಲಿನಲ್ಲಿದ್ದರೂ ಚಟ ಬಿಡದ ಪ್ರಜ್ವಲ್ ರೇವಣ್ಣ ! ಪೆನ್...
13-08-26 07:14 pm
11-08-26 10:25 pm
HK News Staffer
ಇಬ್ಬರು ಸಹೋದರಿಯರ ಇಸ್ಲಾಂ ಮತಾಂತರ ಎತ್ತಿಹಿಡಿದ ಅಲಹಾ...
11-08-26 04:49 pm
ಕಾಶ್ಮೀರಿ ಪಂಡಿತರನ್ನು ಗುರಿಯಾಗಿಸಿ ಉಗ್ರರ ಬೆದರಿಕೆ...
11-08-26 04:32 pm
ಮೋದಿ ಸೆಲ್ಫಿ ವಿಡಿಯೋ ತೆಗೆದು ಹಾಕಿದ್ದ ಫೇಸ್ಬುಕ್ ಕಂ...
05-08-26 08:36 pm
ಜಾನ್ಸನ್ & ಜಾನ್ಸನ್ ಬೇಬಿ ಪೌಡರ್ ನಿಂದ ಕ್ಯಾನ್ಸರ್ ಆ...
01-08-26 05:17 pm
15-08-26 10:08 pm
HK News Staffer
Mangalore City Centre KFC raided: Six-month-o...
15-08-26 09:30 pm
ಗುಟ್ಕಾ, ಪಾನ್ ಮಸಾಲ ಪ್ರತ್ಯೇಕ ಕೊಟ್ಟರೆ ನಿರ್ಬಂಧ ಇಲ...
15-08-26 04:52 pm
Infosys Mangalore, News: ಕೊಟ್ಟಾರದ ಇನ್ಫೋಸಿಸ್ ಕ...
14-08-26 10:23 pm
ಮಂಗಳೂರು ವಿಮಾನ ದುರಂತದ ಕಹಿನೆನಪು ಬಾಲಕಿಯ ಮನದಲ್ಲಿ...
14-08-26 02:07 pm
15-08-26 09:06 pm
HK News Staffer
ಸ್ವಾತಂತ್ರ್ಯ ದಿನದಂದೇ ಚಾಮರಾಜನಗರದಲ್ಲಿ ಗುಂಡಿನ ಸದ್...
15-08-26 06:11 pm
David Dsouza Murder, Arrest: ಡೇವಿಡ್ ಹತ್ಯೆ ಪ್ರ...
15-08-26 05:09 pm
ಅಪ್ರಾಪ್ತ ಬಾಲಕಿಯನ್ನು ಕಾರಿನಲ್ಲಿ ಕರೆದೊಯ್ದಿದ್ದಕ್ಕ...
15-08-26 04:19 pm
ಕೆಲಸ ಮಾಡಿಕೊಡುವ ನೆಪದಲ್ಲಿ ಪದೇಪದೇ ಹಣಕ್ಕಾಗಿ ಒತ್ತಾ...
15-08-26 02:06 pm