ಬ್ರೇಕಿಂಗ್ ನ್ಯೂಸ್
18-06-23 07:56 pm HK News Desk ಕರ್ನಾಟಕ
ಕಲಬುರ್ಗಿ, ಜೂನ್ 18: ಚಿಂಚೋಳಿ ತಾಲೂಕಿನ ಕುಂಚಾವರ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಬರುವ ಪೋಚಾವರಂ ಗ್ರಾಮದಲ್ಲಿ ತಂದೆ ತನ್ನ ಇಬ್ಬರು ಮಕ್ಕಳನ್ನು ಬೆನ್ನಿಗೆ ಕಟ್ಟಿಕೊಂಡು ಬಾವಿಗೆ ಹಾರಿ ಆತ್ಮಹತ್ಯೆ ಮಾಡಿಕೊಂಡಿರುವ ಹೃದಯ ವಿದ್ರಾವಕ ಘಟನೆ ರವಿವಾರ ಮಧ್ಯಾಹ್ನ ನಡೆದಿದೆ.
ಕುಂಚಾವರಂ ಗ್ರಾಮದ ಹಣಮಂತ ಸಂಜಪ್ಪ (36), ಅಕ್ಷತಾ (6), ಓಂಕಾರ (9) ಮೃತಪಟ್ಟರು.
ಹಣಮಂತ ತೆಲಂಗಾಣ ರಾಜ್ಯದ ಹೈದರಾಬಾದ್ ಗೆ ಕೂಲಿ ಕೆಲಸಕ್ಕೆ ಹೋಗಿದ್ದನು. ಶನಿವಾರ ತನ್ನ ಮಕ್ಕಳನ್ನು ಕರೆದುಕೊಂಡು ಬಂದು ತನ್ನ ಅಣ್ಣ ಗೋಪಾಲ ಇವರಿಗೆ ಪೋನ ಮಾಡಿ ‘ನಾನು ಮತ್ತು ನನ್ನ ಮಕ್ಕಳು ಬಾವಿಗೆ ಬಿದ್ದು ಸಾಯುತ್ತಿದ್ದೇವೆ’ ಎಂದು ಹೇಳಿದ್ದಾನೆ. ಗಾಬರಿಗೊಂಡ ಸಹೋದರ ಪೊಲೀಸರಿಗೆ ಮಾಹಿತಿ ನೀಡಿದ್ದಾನೆ.
ಪೊಲೀಸರು ಎಲ್ಲಾ ಕಡೆ ಹುಡುಕಾಟ ಮಾಡಿದ್ದಾರೆ. ಆದರೆ ಎಲ್ಲಿಯೂ ಪತ್ತೆಯಾಗಲಿಲ್ಲ. ಇಂದು ಭಾನುವಾರ ಪೊಚಾವರಂ ಗ್ರಾಮದ ಬಾವಿಯ ಬಳಿ ಚಪ್ಪಲಿ ಕಂಡು ಬಂದವು. ಬಾವಿಯಲ್ಲಿ ಪಾತಾಳಗರಡಿ ಹಾಕಿ ಹುಡುಕಿದಾಗ ಹಣಮಂತ ಶವ ಪತ್ತೆಯಾಗಿದೆ. ಜೊತೆಗೆ ಬೆನ್ನಿಗೆ ಇಬ್ಬರು ಮಕ್ಕಳ ಶವ ಕಾಣಿಸಿಕೊಂಡಿವೆ.
ಪತ್ನಿ ಮಕ್ಕಳೊಂದಿಗೆ ಹೈದ್ರಾಬಾದನಲ್ಲಿ ವಾಸಿಸುತ್ತಿದ್ದ ಹಣಮಂತ ನಿನ್ನೆ ಮಕ್ಕಳೊಂದಿಗೆ ಹೈದ್ರಾಬಾದನಿಂದ ಸ್ವಗ್ರಾಮಕ್ಕೆ ಬಂದಿದ್ದನು. ಗದೂರದ ಊರಿಗೆ ದುಡಿಯಲು ಹೋಗಿ ವಾಪಸ್ ಬಂದಿದ್ದರೂ ಆತನ ಮುಖದಲ್ಲಿ ಸಂತಸ ಇರಲಿಲ್ಲ. ನಿನ್ನೆಯಿಂದ ಸದಾ ಚಿಂತನೆಯಲ್ಲೇ ಮುಳುಗಿದ್ದ ಹಣಮಂತ ಇಂದು ಮಧ್ಯಾಹ್ನ ವೇಳೆ ಮಕ್ಕಳನ್ನು ತನ್ನೊಂದಿಗೆ ಕರೆದೊಕೊಂಡು ಹೋಗಿ, ಇಬ್ಬರಿಗೂ ಮೊದಲು ಹಗ್ಗ ಕಟ್ಟಿದ್ದಾನೆ. ಈ ವೇಳೆ ಅಪ್ಪ ಏನು ಮಾಡುತ್ತಿದ್ದಾನೆ ನಂತರ, ಇಬ್ಬರಿಗೂ ಕಟ್ಟಿದ್ದ ಹಗ್ಗವನ್ನು ತಾನೂ ಕಟ್ಟಿಕೊಂಡು ಬಾಯಿಗೆ ಜಿಗಿದಿದ್ದಾನೆ.
Chincholi Kalaburagi, Father jumps into well with his two children, commits suicide on fathers day.
04-11-25 04:38 pm
Bangalore Correspondent
ಸಚಿವ ಸತೀಶ್ ಜಾರಕಿಹೊಳಿ ದಿಢೀರ್ ದೆಹಲಿಗೆ ; ಕೆಪಿಸಿಸ...
03-11-25 05:17 pm
ಕಣ್ಣೂರಿನ ಪಯ್ಯಂಬಲಂ ಬೀಚ್ ನಲ್ಲಿ ಸಮುದ್ರಕ್ಕಿಳಿದ ಬೆ...
02-11-25 11:09 pm
ಆರೆಸ್ಸೆಸ್ನವರಷ್ಟು ಹೇಡಿಗಳು ಯಾರೂ ಇಲ್ಲ, ಅವರ್ಯಾಕೆ...
01-11-25 09:33 pm
ನಮ್ಮ ಕ್ಷೇತ್ರದಲ್ಲಿ ಪಥಸಂಚಲನ ಮಾಡೋದನ್ನು ಆರೆಸ್ಸೆಸ್...
31-10-25 08:10 pm
03-11-25 01:13 pm
HK News Desk
ಜೋಧಪುರ ; ಭೀಕರ ರಸ್ತೆ ಅಪಘಾತದಲ್ಲಿ 18 ಜನರು ಸಾವು,...
02-11-25 11:12 pm
ಕೇರಳದಲ್ಲಿ ಮುಸ್ಲಿಮ್ ಮತ್ತು ಕ್ರಿಶ್ಚಿಯನ್ನರಿಗೆ ಒಬಿ...
02-11-25 05:13 pm
ಜೆಡ್ಡಾದಿಂದ ಹೈದರಾಬಾದ್ ಬರುತ್ತಿದ್ದ ವಿಮಾನದಲ್ಲಿ ಬ...
01-11-25 07:27 pm
ಭಾರತದಲ್ಲಿ ಸ್ವತಂತ್ರವಾಗಿದ್ದೇನೆ, ಮತ್ತೆ ಬಾಂಗ್ಲಾದೇ...
30-10-25 03:20 pm
04-11-25 10:51 pm
Mangalore Correspondent
Mangalore Police, Panambur Beach: ಗಂಡ - ಹೆಂಡತ...
04-11-25 08:37 pm
ಅಬಕಾರಿ ಇಲಾಖೆಯಲ್ಲಿ ವ್ಯಾಪಕ ಭ್ರಷ್ಟಾಚಾರ, ಹಣಕ್ಕಾಗಿ...
04-11-25 06:15 pm
ವ್ಯಾಟಿಕನ್ ಸಿಟಿಯ ಭಾರತದ ರಾಯಭಾರಿ ಆ್ಯಂಡ್ರಿಯಾ ಫಾನ್...
04-11-25 05:06 pm
ಧರ್ಮಸ್ಥಳ ಪ್ರಕರಣ ; ಎಸ್ಐಟಿ ತನಿಖಾ ಪ್ರಕ್ರಿಯೆಗೆ ಮಹ...
04-11-25 05:03 pm
04-11-25 02:11 pm
Mangalore Correspondent
ಟೋಪಿ ನೌಫಾಲ್ ಕೊಲೆಯಲ್ಲ, ರೈಲು ಡಿಕ್ಕಿ ಹೊಡೆದು ಸಾವು...
03-11-25 12:33 pm
ಶಬರಿಮಲೆ ಅಯ್ಯಪ್ಪ ದೇವಸ್ಥಾನದಲ್ಲಿ ಚಿನ್ನ ಕಳವು ಪ್ರಕ...
01-11-25 07:25 pm
Rowdy Topi Naufal Murder, Mangalore: ಮಂಗಳೂರಿನ...
01-11-25 03:31 pm
ವೃದ್ಧ ಮಹಿಳೆಗೆ ಡಿಜಿಟಲ್ ಅರೆಸ್ಟ್ ಬಲೆ ; ಐದು ಗಂಟೆಯ...
01-11-25 01:31 pm