ಬ್ರೇಕಿಂಗ್ ನ್ಯೂಸ್
18-06-23 07:56 pm HK News Desk ಕರ್ನಾಟಕ
ಕಲಬುರ್ಗಿ, ಜೂನ್ 18: ಚಿಂಚೋಳಿ ತಾಲೂಕಿನ ಕುಂಚಾವರ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಬರುವ ಪೋಚಾವರಂ ಗ್ರಾಮದಲ್ಲಿ ತಂದೆ ತನ್ನ ಇಬ್ಬರು ಮಕ್ಕಳನ್ನು ಬೆನ್ನಿಗೆ ಕಟ್ಟಿಕೊಂಡು ಬಾವಿಗೆ ಹಾರಿ ಆತ್ಮಹತ್ಯೆ ಮಾಡಿಕೊಂಡಿರುವ ಹೃದಯ ವಿದ್ರಾವಕ ಘಟನೆ ರವಿವಾರ ಮಧ್ಯಾಹ್ನ ನಡೆದಿದೆ.
ಕುಂಚಾವರಂ ಗ್ರಾಮದ ಹಣಮಂತ ಸಂಜಪ್ಪ (36), ಅಕ್ಷತಾ (6), ಓಂಕಾರ (9) ಮೃತಪಟ್ಟರು.
ಹಣಮಂತ ತೆಲಂಗಾಣ ರಾಜ್ಯದ ಹೈದರಾಬಾದ್ ಗೆ ಕೂಲಿ ಕೆಲಸಕ್ಕೆ ಹೋಗಿದ್ದನು. ಶನಿವಾರ ತನ್ನ ಮಕ್ಕಳನ್ನು ಕರೆದುಕೊಂಡು ಬಂದು ತನ್ನ ಅಣ್ಣ ಗೋಪಾಲ ಇವರಿಗೆ ಪೋನ ಮಾಡಿ ‘ನಾನು ಮತ್ತು ನನ್ನ ಮಕ್ಕಳು ಬಾವಿಗೆ ಬಿದ್ದು ಸಾಯುತ್ತಿದ್ದೇವೆ’ ಎಂದು ಹೇಳಿದ್ದಾನೆ. ಗಾಬರಿಗೊಂಡ ಸಹೋದರ ಪೊಲೀಸರಿಗೆ ಮಾಹಿತಿ ನೀಡಿದ್ದಾನೆ.
ಪೊಲೀಸರು ಎಲ್ಲಾ ಕಡೆ ಹುಡುಕಾಟ ಮಾಡಿದ್ದಾರೆ. ಆದರೆ ಎಲ್ಲಿಯೂ ಪತ್ತೆಯಾಗಲಿಲ್ಲ. ಇಂದು ಭಾನುವಾರ ಪೊಚಾವರಂ ಗ್ರಾಮದ ಬಾವಿಯ ಬಳಿ ಚಪ್ಪಲಿ ಕಂಡು ಬಂದವು. ಬಾವಿಯಲ್ಲಿ ಪಾತಾಳಗರಡಿ ಹಾಕಿ ಹುಡುಕಿದಾಗ ಹಣಮಂತ ಶವ ಪತ್ತೆಯಾಗಿದೆ. ಜೊತೆಗೆ ಬೆನ್ನಿಗೆ ಇಬ್ಬರು ಮಕ್ಕಳ ಶವ ಕಾಣಿಸಿಕೊಂಡಿವೆ.
ಪತ್ನಿ ಮಕ್ಕಳೊಂದಿಗೆ ಹೈದ್ರಾಬಾದನಲ್ಲಿ ವಾಸಿಸುತ್ತಿದ್ದ ಹಣಮಂತ ನಿನ್ನೆ ಮಕ್ಕಳೊಂದಿಗೆ ಹೈದ್ರಾಬಾದನಿಂದ ಸ್ವಗ್ರಾಮಕ್ಕೆ ಬಂದಿದ್ದನು. ಗದೂರದ ಊರಿಗೆ ದುಡಿಯಲು ಹೋಗಿ ವಾಪಸ್ ಬಂದಿದ್ದರೂ ಆತನ ಮುಖದಲ್ಲಿ ಸಂತಸ ಇರಲಿಲ್ಲ. ನಿನ್ನೆಯಿಂದ ಸದಾ ಚಿಂತನೆಯಲ್ಲೇ ಮುಳುಗಿದ್ದ ಹಣಮಂತ ಇಂದು ಮಧ್ಯಾಹ್ನ ವೇಳೆ ಮಕ್ಕಳನ್ನು ತನ್ನೊಂದಿಗೆ ಕರೆದೊಕೊಂಡು ಹೋಗಿ, ಇಬ್ಬರಿಗೂ ಮೊದಲು ಹಗ್ಗ ಕಟ್ಟಿದ್ದಾನೆ. ಈ ವೇಳೆ ಅಪ್ಪ ಏನು ಮಾಡುತ್ತಿದ್ದಾನೆ ನಂತರ, ಇಬ್ಬರಿಗೂ ಕಟ್ಟಿದ್ದ ಹಗ್ಗವನ್ನು ತಾನೂ ಕಟ್ಟಿಕೊಂಡು ಬಾಯಿಗೆ ಜಿಗಿದಿದ್ದಾನೆ.
Chincholi Kalaburagi, Father jumps into well with his two children, commits suicide on fathers day.
19-05-26 11:34 pm
HK News Desk
ಮೋರ್ಬಿ ಘಟನೆ ಗುಜರಾತ್ ಮಾದರಿಯನ್ನು ಟೊಳ್ಳಾಗಿಸಿದೆ,...
19-05-26 09:09 pm
ದಕ್ಷಿಣ ಭಾರತದಲ್ಲೇ ಮೊದಲ ಪ್ರಯೋಗ ; ಚಿಕ್ಕಮಗಳೂರಿನಲ್...
17-05-26 08:55 pm
ವಿಜಯಪುರದಲ್ಲಿ ಗಾಳಿ-ಮಳೆಯ ಅಬ್ಬರಕ್ಕೆ ಮನೆಯೇ ಸಮಾಧಿ...
15-05-26 10:30 pm
ಮದ್ಯ ಪ್ರಿಯರಿಗೆ ಗುಡ್ನ್ಯೂಸ್ ; ಪ್ರೀಮಿಯಂ ಬಿಯರ್,...
15-05-26 09:56 pm
20-05-26 11:23 pm
HK News Desk
ಆನ್ಲೈನ್ ಔಷಧ ಮಾರಾಟ ವಿರುದ್ಧ ದೇಶವ್ಯಾಪಿ ಪ್ರತಿಭಟ...
20-05-26 10:33 am
ಆನೆಗಳ ಕಾದಾಟ; ದುಬಾರೆ ಕ್ಯಾಂಪ್ನಲ್ಲಿ ಗಾಯಗೊಂಡಿದ್ದ...
19-05-26 04:27 pm
ಮತ್ತೆ ಬೆಲೆ ಏರಿಕೆ ಶಾಕ್! ಒಂದೇ ವಾರದಲ್ಲಿ 2ನೇ ಬಾರಿ...
19-05-26 01:06 pm
ಕಾಂಗೋ, ಉಗಾಂಡದಲ್ಲಿ ಎಬೋಲಾ ಸೋಂಕು ತೀವ್ರ ; ಮಾರಣಾಂತ...
18-05-26 02:18 pm
20-05-26 06:51 pm
HK News Staffer
ಬೆಳ್ತಂಗಡಿ ; ನೇತ್ರಾವತಿ ನದಿಯಲ್ಲಿ ಸ್ನಾನಕ್ಕಿಳಿದು...
19-05-26 10:47 pm
ಬಾವಿಯಲ್ಲಿ ನೀರಲ್ಲ , ಡೀಸೆಲ್ ! ಮಂಗಳೂರಿನಲ್ಲಿ ಆತಂಕ...
19-05-26 05:57 pm
ಒಂದು ರೂ.ಗೆ ಒಂದು ಶರ್ಟ್ ! ಆಫರ್ ಕೇಳಿ ಮುಗಿಬಿದ್ದ ಜ...
19-05-26 10:44 am
ಬೈಕಂಪಾಡಿ, ಕೂಳೂರು ಜಂಕ್ಷನ್ ಬಳಿ ಅಂಡರ್ ಪಾಸ್ ; ಕೇಂ...
18-05-26 10:47 pm
20-05-26 03:08 pm
HK News Staffer
ಶಿವಮೊಗ್ಗದ ಒಂದೇ ಕುಟುಂಬದ ನಾಲ್ವರು ನಿಗೂಢ ನಾಪತ್ತೆ,...
20-05-26 09:53 am
ತಾಯಿ ಬೈದಿದ್ದಕ್ಕೆ ಅಪ್ಪ, ಅಮ್ಮ ಸಾರಿ, ನಿಮ್ಮೆದುರು...
19-05-26 05:55 pm
ಕಾಶ್ಮೀರಕ್ಕೆ ಕೆಲಸಕ್ಕೆಂದು ಕರೆದೊಯ್ದು ಉತ್ತರ ಪ್ರದೇ...
19-05-26 05:23 pm
‘ದಿನಕ್ಕೆ ₹1 ಲಕ್ಷ ರೂ. ಗಳಿಸಿ’ ; ಮೋದಿ, ಪ್ರಿಯಾಂಕ...
19-05-26 04:23 pm