ಬ್ರೇಕಿಂಗ್ ನ್ಯೂಸ್
19-06-23 07:20 pm Bangalore Correspondent ಕರ್ನಾಟಕ
ಬೆಂಗಳೂರು, ಜೂ 19: ಚುನಾವಣಾ ರಾಜಕೀಯದಿಂದ ನಿವೃತ್ತಿ ಹೊಂದಲೂಬಹುದು ಎಂಬ ಬೆಂಗಳೂರು ಗ್ರಾಮಾಂತರ ಕ್ಷೇತ್ರದ ಕಾಂಗ್ರೆಸ್ ಸಂಸದ ಡಿ.ಕೆ. ಸುರೇಶ್ ಅವರ ಹೇಳಿಕೆ ವೈರಾಗ್ಯದ್ದಲ್ಲ ಎಂದು ಅವರ ಸಹೋದರ ಡಿಸಿಎಂ ಡಿಕೆ ಶಿವಕುಮಾರ್ ಹೇಳಿದ್ದಾರೆ.
ನಗರದಲ್ಲಿಂದು ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ‘ಡಿ.ಕೆ. ಸುರೇಶ್ ಬಹಳ ಪ್ರಜ್ಞಾವಂತ ಹಾಗೂ ಅನುಭವವಿರುವ ನಾಯಕರು. ಅವರಿಗೆ ಹೊಸ ನಾಯಕತ್ವ ಬೆಳೆಸಬೇಕು ಎಂಬ ಆಲೋಚನೆಗಳಿರುತ್ತವೆ. ಅವರಿಗೆ ಯಾವುದೇ ರೀತಿಯ ವೈರಾಗ್ಯವಿಲ್ಲ. ನಿಮ್ಮಷ್ಟಕ್ಕೆ ನೀವೇ ಕಲ್ಪನೆಗಳನ್ನು ಮಾಡಿಕೊಂಡರೆ ಅದು ನಿಮಗೆ ಬಿಟ್ಟ ವಿಚಾರ ಎಂದರು.
ಇದೇ ವೇಳೆ ಬಿಜೆಪಿ ನಾಯಕ ಅಶೋಕ್ ಅವರ ಹೇಳಿಕೆ ಕುರಿತು ಪ್ರತಿಕ್ರಿಯಿಸಿದ ಡಿಕೆ ಶಿವಕುಮಾರ್, ‘ಅಶೋಕ್ ತಮ್ಮ ತಟ್ಟೆಯಲ್ಲಿ ಬಿದ್ದಿರುವ ಹೆಗ್ಗಣವನ್ನು ತೆಗೆದುಹಾಕಲಿ. ಅವರ ಪಕ್ಷದಲ್ಲಿನ ನಾಯಕರ ಹೇಳಿಕೆ ಕುರಿತು ಗೊಂದಲ ಬಗೆಹರಿಸಿಕೊಳ್ಳಲಿ. ಮೊದಲು ವಿರೋಧ ಪಕ್ಷದ ನಾಯಕನನ್ನು ಆಯ್ಕೆ ಮಾಡಿಕೊಳ್ಳಲಿ. ನಂತರ ನಮ್ಮ ಪಕ್ಷ, ಮುಖ್ಯಮಂತ್ರಿ ವಿಚಾರದ ಬಗ್ಗೆ ತಲೆಕೆಡಿಸಿಕೊಳ್ಳಲಿ. 'ಜನ ನಮಗೆ 5 ವರ್ಷಗಳ ಕಾಲ ಅಧಿಕಾರ ನೀಡಿದ್ದು, ಅವರ ನಂಬಿಕೆ ಉಳಿಸಿಕೊಳ್ಳುವುದು ನಮ್ಮ ಗುರಿ’ ಎಂದು ತಿರುಗೇಟು ನೀಡಿದರು.
Reacting to BJP leader Ashok's remarks, DK Shivakumar said, "Let Ashok remove the rodent lying on his plate. Let the confusion be resolved over the statements of the leaders in his party.
11-05-25 01:21 pm
HK News Desk
Minister zameer ahmed, Pak, India: ಮೋದಿ ಹೇಳಿದ...
10-05-25 10:40 pm
Dk Shivakumar, Congress, Birthday: ಭಯೋತ್ಪಾದನೆ...
10-05-25 12:40 pm
Mandya Post, Modi; ಮಾಜಿ ಪಾಕ್ ಪ್ರಧಾನಿಗೆ ಮೋದಿ ಶ...
10-05-25 11:30 am
Janardhana Reddy disqualified, MLA: ಅಕ್ರಮ ಗಣಿ...
08-05-25 11:07 pm
12-05-25 11:21 pm
HK Staff
Modi, India Pak War: ಪರಮಾಣು ಅಸ್ತ್ರದ ನೆಪದಲ್ಲಿ...
12-05-25 10:21 pm
ಪಾಕಿಸ್ತಾನದ ಒಳಗಡೆಯೇ ತಳಮಳ ; ಸೇನೆ ಮತ್ತು ಸರ್ಕಾರದ...
12-05-25 04:38 pm
ಉತ್ತರ ಪಾಕಿಸ್ತಾನದಲ್ಲಿ ಬಲೂಚಿಸ್ತಾನ್ ಹೋರಾಟ ತೀವ್ರ...
12-05-25 11:23 am
ಪಾಕಿಸ್ತಾನದ ಉಗ್ರರ ನೆಲೆಗಳ ಧ್ವಂಸ ; ಫೋಟೊ ಸಾಕ್ಷ್ಯ...
11-05-25 11:02 pm
12-05-25 08:22 pm
Mangalore Correspondent
Comedy Khiladigalu Rakesh Poojary Death: 'ಕಾಮ...
12-05-25 11:26 am
Mangalore, Pilikula, Dr Suryaprakash Shenoy:...
11-05-25 05:01 pm
Drone Ban, Mangalore, Mysuru: ಮಂಗಳೂರು, ಮೈಸೂರಿ...
10-05-25 07:10 pm
ಹಿಂದು - ಮುಸ್ಲಿಂ ಮಧ್ಯೆ ಪ್ರಚೋದನಕಾರಿ ಪೋಸ್ಟ್ ಹಾಕು...
09-05-25 11:07 pm
08-05-25 05:32 pm
HK News Desk
Mangalore Suhas Shetty Murder, Eight Arrested...
03-05-25 02:16 pm
Suhas Shetty Murder, Thokottu Attack, Mangalo...
02-05-25 12:00 pm
Mangalore Bajpe Murder, Suhas Shetty: ಹಳೆ ದ್ವ...
01-05-25 10:06 pm
Mangalore, Illegal Rice, crime: ಉತ್ತರ ಕರ್ನಾಟಕ...
30-04-25 04:09 pm