ಬ್ರೇಕಿಂಗ್ ನ್ಯೂಸ್
05-08-20 03:13 pm Headline Karnataka News Network ಕರ್ನಾಟಕ
ಕರ್ನಾಟಕದಲ್ಲಿ ಕೊರೋನಾ ಹಾವಳಿ ಮುಂದುವರಿದಿದೆ. ಕಳೆದ 24 ಗಂಟೆಗಳ ಅವಧಿಯಲ್ಲಿ ಒಟ್ಟು 5619 ಕೋವಿಡ್ 19 ಸೋಂಕು ಪ್ರಕರಣಗಳು ವರದಿಯಾಗಿವೆ. ಈ ನಿರ್ಧಿಷ್ಟ ಅವಧಿಯಲ್ಲಿ ಮಾರ ಕೊರೋನಾಗೆ 100 ಸೋಂಕಿತರು ಮೃತಪಟ್ಟಿದ್ದಾರೆ.
ಕರ್ನಾಟದಲ್ಲಿ ಮಾರಕ ಕೋವಿಡ್ -19 ಆರ್ಭಟ ಮುಂದುವರೆದಿದೆ. ಇಂದು ಬುಧವಾರ ಒಂದೇ ದಿನ ಸುಮಾರು 5619 ಕೇಸ್ ಪತ್ತೆಯಾಗಿವೆ ಎಂದು ರಾಜ್ಯ ಆರೋಗ್ಯ ಇಲಾಖೆ ಬಿಡುಗಡೆ ಮಾಡಿದ ಹೆಲ್ತ್ ಬುಲೆಟಿನ್ ನಿಂದ ತಿಳಿದು ಬಂದಿದೆ.
ರಾಜ್ಯದಲ್ಲಿ ಇಂದು 5619 ಮಂದಿಗೆ ಪಾಸಿಟಿವ್ ಕಾಣಿಸಿಕೊಂಡಿದೆ. ಇದರಿಂದ ರಾಜ್ಯದ ಕೊರೋನಾ ಸೋಂಕಿತರ ಸಂಖ್ಯೆ 151449ಕ್ಕೆ ಏರಿಕೆಯಾಗಿದೆ.
ಮಾರಕ ಕೊರೋನಾಗೆ ಒಂದೇ ದಿನ ಸುಮಾರು 100 ಮಂದಿ ಬಲಿಯಾಗಿದ್ಧಾರೆ. ಈ ಮೂಲಕ ಇದುವರೆಗೂ ರಾಜ್ಯದಲ್ಲಿ ಕೊರೋನಾದಿಂದ ಮೃತಪಟ್ಟವರ ಸಂಖ್ಯೆ 2804ಕ್ಕೆ ಏರಿಕೆಯಾಗಿದೆ.
ರಾಜಧಾನಿ ಬೆಂಗಳೂರಿನಲ್ಲಿ ಕಳೆದ 24 ಗಂಟೆಯಲ್ಲಿ 29 ಮಂದಿ ಬಲಿಯಾಗಿದ್ದಾರೆ ಎಂದು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ತಿಳಿಸಿದೆ.
ಎಂದಿನಂತೆಯೇ ಇಂದು ಕೂಡ ಬೆಂಗಳೂರು ನಗರದಲ್ಲಿ ಅತೀಹೆಚ್ಚು ಅಂದರೆ 1848 ಹೊಸ ಪ್ರಕರಣಗಳು ವರದಿಯಾಗಿದೆ.
ಇನ್ನು, 151449 ಪ್ರಕರಣಗಳ ಪೈಕಿ 74679 ಮಂದಿ ಸಂಪೂರ್ಣ ಗುಣಮುಖರಾಗಿ ಕೋವಿಡ್ -19 ಆಸ್ಪತ್ರೆಯಿಂದ ಡಿಸ್ಚಾರ್ಜ್ ಆಗಿದ್ಧಾರೆ.
09-10-25 12:57 pm
Bangalore Correspondent
ಕಾಂತಾರ ಭರ್ಜರಿ ರೆಸ್ಪಾನ್ಸ್ ; ಏಳೇ ದಿನಕ್ಕೆ 450 ಕೋ...
08-10-25 11:04 pm
ಕಳ್ಳತನ ಪ್ರಕರಣದಲ್ಲಿ ರಿಕವರಿ ಮಾಡಿದ್ದ 2 ಕಿಲೋ ಚಿನ್...
08-10-25 09:21 am
ಪರಿಶಿಷ್ಟ ಜಾತಿಗೆ ಸೇರಿದವರು ಬೌದ್ಧ ಧರ್ಮಕ್ಕೆ ಮತಾಂತ...
07-10-25 11:20 pm
Big Boss, Prashanth Sambargi, Dk Shivakumar,...
07-10-25 10:49 pm
09-10-25 05:33 pm
HK News Desk
ಕೋಲ್ಡ್ರಿಫ್ ಸಿರಪ್ ತಯಾರಕ ಸಂಸ್ಥೆಯ ಮಾಲೀಕ ರಂಗನಾಥನ್...
09-10-25 12:12 pm
Navi Mumbai International Airport, PM Narendr...
08-10-25 08:57 pm
Nirmala Sitharaman, Cybersecurity: ನನ್ನ ಹೆಸರಿ...
08-10-25 08:40 pm
ಕೆಮ್ಮಿನ ಸಿರಪ್ ಸೇವಿಸಿ ಮಧ್ಯಪ್ರದೇಶದಲ್ಲಿ ಮತ್ತೆ ಆರ...
08-10-25 05:49 pm
09-10-25 08:22 pm
Mangalore Correspondent
ಮಹೇಶ್ ಶೆಟ್ಟಿ ತಿಮರೋಡಿಗೆ ಕೋರ್ಟಿನಲ್ಲಿ ಹಿನ್ನಡೆ ;...
09-10-25 07:23 pm
13 ವರ್ಷಗಳ ಬಳಿಕ ಮನೆ ಸೇರಿದ ಯುವಕ ; ಪಿಯುಸಿ ಪರೀಕ್ಷ...
09-10-25 01:59 pm
ರಾಜಕೀಯ ಲಾಭಕ್ಕೆ ಶಾರದೋತ್ಸವ ಘಟನೆಯನ್ನ ಬಿಜೆಪಿ ಹಿಂದ...
09-10-25 11:58 am
Ullal, Fish Meal Factory Fire Breaks: ಉಳ್ಳಾಲ...
08-10-25 10:09 pm
09-10-25 05:30 pm
Mangalore Correspondent
Job Scam, Kuwait Hospital: ಕುವೈತ್ ಆಸ್ಪತ್ರೆಯಲ್...
08-10-25 08:47 pm
ಸುರತ್ಕಲ್, ಮೂಡುಬಿದ್ರೆಯಲ್ಲಿ ಅಕ್ರಮ ಕಸಾಯಿಖಾನೆಗೆ ಪ...
08-10-25 12:23 pm
ಉಡುಪಿಯಲ್ಲಿ ಶಾಲಾ, ಕಾಲೇಜು ಬಸ್ಗಳ ನಕಲಿ ವಿಮಾ ಜಾಲ...
08-10-25 09:17 am
ಸುರತ್ಕಲ್ ನಲ್ಲಿ ಪಿಕಪ್ ಕಳವು ; ಅಂತರಾಜ್ಯ ಕುಖ್ಯಾತ...
07-10-25 10:13 pm